• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಉತ್ಸವದಿಂದ ಶ್ರೀರಂಗಪಟ್ಟಣದ ಹೆಸರು ಉನ್ನತ ಮಟ್ಟಕ್ಕೆ: ಸತೀಶ್ ಜಾರಕಿಹೊಳಿ

Oct 08 2024, 01:01 AM IST
ಶ್ರೀರಂಗಪಟ್ಟಣ ದಸರಾ ಬಹಳ ಅದ್ಧೂರಿಯಾಗಿ ಜರುಗಿದೆ. ಈ ವೇದಿಕೆಯ ಮುಖಾಂತರ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಮಾಡಿಕೊಡಲಾಗಿದೆ. ಕಲಾವಿದರು ಪ್ರದರ್ಶನ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಲಿ. ಅದೇ ರೀತಿ ಉತ್ಸವದ ಮೂಲಕ ಶ್ರೀರಂಗಪಟ್ಟಣದ ಹೆಸರು ಉನ್ನತ ಮಟ್ಟಕ್ಕೇರಲಿದೆ.

ಸಂವಿಧಾನ ಕಾಯುವ ಅಂಬೇಡ್ಕರ್ ಅನುಯಾಯಿಗಳು: ಸತೀಶ್ ಜಾರಕಿಹೊಳಿ

Oct 07 2024, 01:34 AM IST
ಶೋಷಿತರಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಜೊತೆಗೆ ಆರ್ಥಿಕ ಸಮಾನತೆ ದೊರೆಯಬೇಕಾದರೆ ಸಂವಿಧಾನದ ರಕ್ಷಣೆಯ ಜವಾಬ್ದಾರಿಯನ್ನು ನಾವೆಲ್ಲರೂ ಮುಂದುವರೆಸಬೇಕಾಗಿದೆ.

ದಲಿತ ಸಿಎಂ ಚರ್ಚೆ ಸದ್ಯಕ್ಕಿಲ್ಲ: ಸತೀಶ್ ಜಾರಕಿಹೊಳಿ

Oct 07 2024, 01:31 AM IST
ಪದೇಪದೇ ಸಚಿವರ ಭೇಟಿ ವಿಚಾರದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ ಅವರು, ಒಂದೇ ಸಚಿವರು, ಶಾಸಕರು ಅಂದ ಮೇಲೆ ಭೇಟಿಯಾಗುತ್ತಲೇ ಇರುತ್ತೇವೆ. ನೀವೆಲ್ಲಾ ಹೇಗೆ ಸೇರ್ತಾ ಇರ್ತೀರೋ ಹಾಗೆ ನಾವು ಕೂಡ ಸೇರ್ತಾ ಇದ್ದೀವಿ .

ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ನೀಗಿಸಲು ಮೊಟ್ಟೆ ವಿತರಣೆ: ಸಚಿವ ಸತೀಶ ಜಾರಕಿಹೊಳಿ

Oct 02 2024, 01:01 AM IST
ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ನೀಗಿಸಲು ಬಿಸಿಯೂಟ ಯೋಜನೆಯಡಿ ಮೊಟ್ಟೆ, ಬಾಳೆಹಣ್ಣು ಹಾಗೂ ಸೇಂಗಾ ಚಕ್ಕಿಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸತೀಶ ಜಾರಕಿಹೊಳಿ ಫೌಂಡೇಶನ್‌ದಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ

Oct 01 2024, 01:36 AM IST
ಸತೀಶ ಜಾರಕಿಹೊಳಿ ಫೌಂಡೇಶನ್‌ದಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸಹಾಯ- ಸಹಕಾರ ಪಡೆದು ರಾಷ್ಟ್ರೀಯಮಟ್ಟದಲ್ಲಿ ಮಿಂಚಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.

6 ತಿಂಗಳಲ್ಲಿ ಲೋಳಸೂರ ಸೇತುವೆ ಕಾಮಗಾರಿ ಆರಂಭ: ಸಚಿವ ಸತೀಶ ಜಾರಕಿಹೊಳಿ

Oct 01 2024, 01:34 AM IST
ಅತಿವೃಷ್ಟಿಯಿಂದ ಘಟಪ್ರಭೆ ನದಿ ನೀರಿನಲ್ಲಿ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯ ಸ್ಥಿತಿಗತಿ ಪರಿಶೀಲಿಸಿ, ಹೊಸ ಸೇತುವೆ ನಿರ್ಮಾಣ ಕುರಿತು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ಸಚಿವ ಸತೀಶ ಜಾರಕಿಹೊಳಿ ಚರ್ಚೆ ನಡೆಸಿದರು.

ಮೂರು ದಿನದಲ್ಲಿ ಮೀಸಲಾತಿ ಕೊಡಕ್ಕೆ ಬರಲ್ಲ: ಸಚಿವ ಸತೀಶ ಜಾರಕಿಹೊಳಿ

Sep 24 2024, 01:51 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಕಾನೂನು ಅಧ್ಯಯನ ಮಾಡಿ ಕಾನೂನಿನ ವ್ಯಾಪ್ತಿಯಲ್ಲಿ ಸಮಾಜಕ್ಕೆ ಯಾವ ರೀತಿಯ ಸಹಾಯ ಮಾಡಲು ಸಾಧ್ಯವಿದೆ ಎಂಬುದನ್ನು ಸರ್ಕಾರ ಪರಾಮರ್ಶಿಸಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಾನುವಾರು ಸಾಕಣೆಯಿಂದ ರೈತರು ಆರ್ಥಿಕವಾಗಿ ಪ್ರಗತಿ ಹೊಂದಲಿ : ಸಚಿವ ಸತೀಶ ಜಾರಕಿಹೊಳಿ

Sep 20 2024, 01:44 AM IST
ರೈತರು ಪಶು ಇಲಾಖೆಯ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ಜಾನುವಾರು ಸಾಕಬೇಕು.ರೈತರ ಆರ್ಥಿಕ ಪ್ರಗತಿಗೆ ಪಶು ಸಾಕಾಣಿಕೆ ಬಳಹಷ್ಟು ಬಲ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

3 ವರ್ಷದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ಸಿದ್ಧ: ಸಚಿವ ಸತೀಶ ಜಾರಕಿಹೊಳಿ

Sep 17 2024, 12:53 AM IST
ಮೂರು ವರ್ಷದಲ್ಲಿ ₹50 ಕೋಟಿ ವೆಚ್ಚದಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮೂಲಭೂತ ಹಕ್ಕುಗಳ ರಕ್ಷಿಸುವುದೇ ಪ್ರಜಾಪ್ರಭುತ್ವ ಆಶಯ: ಸಚಿವ ಸತೀಶ ಜಾರಕಿಹೊಳಿ

Sep 16 2024, 01:51 AM IST
ವಿವಿಧತೆಯಲ್ಲಿ ಏಕತೆ ತೋರುವ ಹೆಮ್ಮೆಯ ರಾಷ್ಟ್ರದ ವೈವಿಧ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತದ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved