• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವುಜೀಕರ ಮಠ ಶಿಕ್ಷಣ ಸಂಸ್ಥೆ ಆರಂಭಿಸಿದರೆ ಸಹಕಾರ: ಸತೀಶ ಜಾರಕಿಹೊಳಿ

Sep 11 2024, 01:00 AM IST
ನಾಡಿನಲ್ಲಿ ಮಠ-ಮಾನ್ಯಗಳು ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಅವುಜೀಕರ ಜ್ಞಾನಯೋಗಾಶ್ರಮ ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರೊವಾಂಡಾ ದೇಶದಲ್ಲಿ ಇಂಡಿಯನ್ ಕ್ರೀಡಾ ಶಾಲೆ ಆರಂಭ: ಸಚಿವ ಸತೀಶ ಜಾರಕಿಹೊಳಿ

Sep 09 2024, 01:37 AM IST
ಪೂರ್ವ ಆಫ್ರಿಕಾದ ರೊವಾಂಡಾ ದೇಶದಲ್ಲಿ ಇಂಡಿಯನ್ ಕ್ರೀಡಾ ಶಾಲೆ ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಅಗತ್ಯವಿರುವ ಜಾಗ ಸಹ ಗುರುತಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಸತೀಶ ಜಾರಕಿಹೊಳಿ ಹೈಕಮಾಂಡ್ ಭೇಟಿಯಲ್ಲಿ ವಿಶೇಷವಿಲ್ಲ

Sep 05 2024, 12:35 AM IST
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಪರ ನಿಂತಿದೆ. ೫ ವರ್ಷ ಕಾಯಂ ಆಗಿ ಅವರೇ ಮುಂದುವರಿಯುತ್ತಾರೆ.

ಜನರ ಅಭಿಪ್ರಾಯ ಹೈಕಮಾಂಡ್ ಗೆ ತಿಳಿಸಿದ್ದೇನಷ್ಟೇ: ಸಚಿವ ಸತೀಶ ಜಾರಕಿಹೊಳಿ

Aug 16 2024, 12:53 AM IST
ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಮಾಡಿ, ಕಡಿತ ಮಾಡಿ ಎಂದು ನಾನು ಹೇಳಿಲ್ಲ. ಉಳ್ಳವರಿಗೆ ಕೊಡಬೇಡಿ. ಅರ್ಹರಿಗೆ ಗ್ಯಾರಂಟಿ ಯೋಜನೆ ಕೊಡಬೇಕು. ಈ ಬಗ್ಗೆ ಪರಿಷ್ಕರಣೆ ಮಾಡಬೇಕೆಂಬುದು ಜನರ ಅಭಿಪ್ರಾಯ. ಜನರ ಅಭಿಪ್ರಾಯವನ್ನೇ ನಾನು ಹೈಕಮಾಂಡ್ ಗೆ ತಿಳಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರಾಜ್ಯದ ಸರ್ವತೋಮುಖ ಪ್ರಗತಿಗೆ ಶ್ರಮ: ಸಚಿವ ಸತೀಶ ಜಾರಕಿಹೊಳಿ

Aug 16 2024, 12:46 AM IST
ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಿದೆ. ಈ ನಿಟ್ಟಿನಲ್ಲಿ ಹತ್ತಾರು ಹೊಸ ಹೊಸ ಯೋಜನೆಗಳನ್ನು ರೂಪಿಸಿ ಕಾಲಮಿತಿಯೊಳಗೆ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮೀಸಲಾತಿಯೇ ಪರಿಹಾರವಲ್ಲ; ವೈಯಕ್ತಿಕ ಬದುಕು ಕಟ್ಟಿಕೊಳ್ಳಿ: ಸಚಿವ ಸತೀಶ್ ಜಾರಕಿಹೊಳಿ

Aug 11 2024, 01:40 AM IST
ಹಿರಿಯೂರು ನಗರದ ನೆಹರೂ ಮೈದಾನದ ಎ ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನಡೆಯಿತು.

ಹಿಂದು ಅಶ್ಲೀಲ ಪದ ಎಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ : ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್

Aug 10 2024, 09:22 AM IST

‘ಹಿಂದೂ’ ಎಂಬುದು ಅಶ್ಲೀಲ ಪದ ಎನ್ನುವ ಮೂಲಕ ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಆ.27ಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.

ಇತಿಹಾಸ ತಿಳಿಸುವ ಕಾರ್ಯಕ್ರಮ ನಿರಂತರವಾಗಿರಲಿ: ಸಚಿವ ಸತೀಶ್ ಜಾರಕಿಹೊಳಿ

Jul 29 2024, 12:54 AM IST
ಇತಿಹಾಸವನ್ನು ತಿಳಿಯದೇ ಏನನ್ನೂ ಮಾಡಲಾಗದು. ಮಹನೀಯರ ಇತಿಹಾಸವನ್ನು ಅರಿತು ಅವರಂತೆ ನಡೆಯಬೇಕು. ಪ್ರತಿಯೊಂದು ಮನೆ ಮನೆಯಲ್ಲೂ ಅಂಬೇಡ್ಕರ್ ವಿಚಾರವಾದಿಗಳು ಹುಟ್ಟಬೇಕು. ಇದಕ್ಕೂ ಮುನ್ನ ಮಹಾನ್ ನಾಯಕರ ಇತಿಹಾಸವನ್ನು ತಿಳಿದು ಮೈಗೂಡಿಸಿಕೊಳ್ಳುವುದೇ ಸಾಧನೆಯಾಗಬೇಕು.

ಖಾನಾಪುರದ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಸಿದ್ಧ; ಸಚಿವ ಸತೀಶ ಜಾರಕಿಹೊಳಿ

Jul 27 2024, 12:50 AM IST
ಖಾನಾಪುರ ತಾಲೂಕಿನ ಕಾಡಂಚಿನ 15 ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ಶೇ.80ರಷ್ಟು ಜನರು ಒಪ್ಪಿದರೆ ಅವರನ್ನು ಬೇರೆಡೆ ಸ್ಥಳಾಂತರಕ್ಕೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಯೋಧರ ತ್ಯಾಗ,ಬಲಿದಾನ ಯುವಕರಿಗೆ ಪ್ರೇರಣೆ: ಸಚಿವ ಸತೀಶ ಜಾರಕಿಹೊಳಿ

Jul 27 2024, 12:46 AM IST
ದೇಶದ ಹುತಾತ್ಮ ಯೋಧರ ತ್ಯಾಗ, ಬಲಿದಾನ ಯುವಕರಿಗೆ ಪ್ರೇರಣೆಯಾಗಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved