• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾನಾಪುರದ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಸಿದ್ಧ; ಸಚಿವ ಸತೀಶ ಜಾರಕಿಹೊಳಿ

Jul 27 2024, 12:50 AM IST
ಖಾನಾಪುರ ತಾಲೂಕಿನ ಕಾಡಂಚಿನ 15 ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ಶೇ.80ರಷ್ಟು ಜನರು ಒಪ್ಪಿದರೆ ಅವರನ್ನು ಬೇರೆಡೆ ಸ್ಥಳಾಂತರಕ್ಕೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಯೋಧರ ತ್ಯಾಗ,ಬಲಿದಾನ ಯುವಕರಿಗೆ ಪ್ರೇರಣೆ: ಸಚಿವ ಸತೀಶ ಜಾರಕಿಹೊಳಿ

Jul 27 2024, 12:46 AM IST
ದೇಶದ ಹುತಾತ್ಮ ಯೋಧರ ತ್ಯಾಗ, ಬಲಿದಾನ ಯುವಕರಿಗೆ ಪ್ರೇರಣೆಯಾಗಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಭಾರಿ ಮಳೆ- ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಕಲ ಸಿದ್ಧತೆ : ಸಚಿವ ಸತೀಶ ಜಾರಕಿಹೊಳಿ

Jul 26 2024, 01:44 AM IST
ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸತೀಶ ಜಾರಕಿಹೊಳಿ, ಗುರುವಾರ ರಾಯಬಾಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿ.ಟಿ.ಸಮೂಹ ನಿರುದ್ಯೋಗಿಗಳ ಪಾಲಿನ ಆಶಾಕಿರಣ: ಸಚಿವ ಸತೀಶ ಜಾರಕಿಹೊಳಿ

Jul 15 2024, 01:54 AM IST
ಬೋರಗಾಂವ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನೂತನ ಜಿ.ಟಿ. ಟೆಕ್ಸ್‌ಟೈಲ್ಸ್ (ಜವಳಿ) ಉತ್ಪಾದನಾ ಘಟಕವನ್ನು ಸಚಿವ ಸತೀಶ ಜಾರಕಿಹೊಳಿ ಅವರು ಭಾನುವಾರ ಉದ್ಘಾಟಿಸಿದರು.

ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ಸತೀಶ ಜಾರಕಿಹೊಳಿ

Jul 13 2024, 01:40 AM IST
ಬೆಳಗಾವಿಯ ಸುವರ್ಣ ಸೌಧದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ವಾಲ್ಮೀಕಿ ಹಗರಣದಲ್ಲಿ ಸಚಿವರು, ಶಾಸಕರು ಶಾಮೀಲಾಗಿದ್ರೆ ಕಳಂಕ: ಸಚಿವ ಸತೀಶ ಜಾರಕಿಹೊಳಿ

Jul 13 2024, 01:33 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದೆ. ಈ ಪ್ರಕರಣದಲ್ಲಿ ಸಚಿವರು, ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಉಪಚುನಾವಣೆಯಲ್ಲಿ ಒಳಒಪ್ಪಂದಕ್ಕೆ ಅವಕಾಶವಿಲ್ಲ: ಸತೀಶ ಜಾರಕಿಹೊಳಿ

Jul 04 2024, 01:05 AM IST
ಟಿಕೆಟ್ ಕೊಡುವುದನ್ನು ನಮ್ಮ ಹೈಕಮಾಂಡ್ ನಿರ್ಣಯ ಮಾಡುತ್ತದೆ. ಪಕ್ಷ ಅಂದರೆ ಶಿಸ್ತು, ನಾವೆಲ್ಲ ಅದಕ್ಕೆ ಬದ್ಧವಾಗಿರಬೇಕು ಎಂದು ಲೋಕೋಪಯೋಗಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ: ಸತೀಶ್‌ ಜಾರಕಿಹೊಳಿ

Jun 16 2024, 01:46 AM IST
ಪ್ರಸ್ತುತ ಹೆಚ್ಚುವರಿ ಡಿಸಿಎಂ ಹುದ್ದೆಯ ಅವಶ್ಯಕತೆ ಇಲ್ಲ. ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ. ಈ ಬಗ್ಗೆ ಬೇಡಿಕೆಯನ್ನೂ ಇಟ್ಟಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಡೈರೆಕ್ಟರ್, ಪ್ರೊಡ್ಯೂಸರ್ ಫೇಲಾದರೆಇಂಥ ಫಲಿತಾಂಶ: ಸತೀಶ್‌ ಜಾರಕಿಹೊಳಿ

Jun 06 2024, 12:31 AM IST
ಡೈರೆಕ್ಟರ್, ಪ್ರೊಡ್ಯೂಸರ್ ಫೇಲಾದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪಕ್ಷ ನಿರೀಕ್ಷಿತ ಫಲಿತಾಂಶ ಪಡೆಯುವಲ್ಲಿ ವಿಫಲವಾಗಿದ್ದಕ್ಕೆ ನಾಯಕರೇ ಕಾರಣ ಎಂದು ಪರೋಕ್ಷವಾಗಿ ಹೇಳಿದರು.

ಮಹಾಲಕ್ಷ್ಮೀದೇವಿ ಜಾತ್ರೆಯಲ್ಲಿ ಸತೀಶ ಜಾರಕಿಹೊಳಿ ಭಾಗಿ

May 19 2024, 01:57 AM IST
ಕನ್ನಡಪ್ರಭ ವಾರ್ತೆ ಯಮಕನಮರಡಿ: ಹೊಸೂರ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಜಾತ್ರಾ ಮಹೋತ್ಸವ ಕಮಿಟಿಯಿಂದ ಸನ್ಮಾನಿಸಲಾಯಿತು. ಈ ವೇಳೆ ಮಾಜಿ ಸಚಿವ ಶಶಿಕಾಂತ ನಾಯಕ, ಜಿಪಂ ಮಾಜಿ ಸದಸ್ಯ ಭೀಮಣ್ಣ ರಾಮಗೋನಟ್ಟಿ, ತಾಪಂ ಮಾಜಿ ಸದಸ್ಯ ಬಾಳಪ್ಪ ಅಕ್ಕತಂಗೇರಹಾಳ, ವಿಠ್ಠಲ ರಾಮಗೋನಟ್ಟಿ ಅಪ್ಪಾಸಾಹೇಬ ಸಾರಾಪುರಿ, ಅಬ್ದುಲ್ ಟಗರಿ ಮತ್ತು ಕಮಿಟಿ ಸದಸ್ಯರು ಇದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved