• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆನೆ ದಾಳಿಗೆ ನಾಲ್ಕು ಬಲಿಯಾದರೂ ಪ್ರತಿಕ್ರಿಯಿಸದ ಸರ್ಕಾರ

Jul 25 2025, 12:30 AM IST
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದಲ್ಲಿ ನಾಲ್ಕು ಜನರನ್ನು ಆನೆ ಬಲಿ ತೆಗೆದುಕೊಂಡರೂ ಸಹ ರಾಜ್ಯ ಸರ್ಕಾರ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕರು ಏನನ್ನೂ ಪ್ರತಿಕ್ರಿಯಿಸುತ್ತಿಲ್ಲ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ ರಾಜ್ಯ ಸರ್ಕಾರ:ಆರೋಪ

Jul 25 2025, 12:30 AM IST
ಬಾಳೆಹೊನ್ನೂರುಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಅಧಿಕಾರವಧಿ ಇನ್ನೂ ಮೂರು ವರ್ಷವಿದ್ದು, ಅಷ್ಟರೊಳಗೆ ಎಷ್ಟಾಗುತ್ತೋ ಅಷ್ಟು ಲೂಟಿ ಮಾಡೋಣ, ಎಷ್ಟು ಸಾಧ್ಯವೋ ಅಷ್ಟು ಭ್ರಷ್ಟಾಚಾರ ಮಾಡೋಣ ಆ ಹಣದಲ್ಲಿ ಮುಂದೆ ಚುನಾವಣೆ ಎದುರಿಸೋಣ ಎಂಬುದು ಅವರ ಭಾವನೆಯಾಗಿದೆ ಎಂಬುದು ಅವರ ಕಾರ್ಯವೈಖರಿಯಲ್ಲಿ ಬಹಳ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಸಣ್ಣ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರ ಜಿಎಸ್ಟಿ ಮನ್ನಾ ಭಾಗ್ಯ

Jul 24 2025, 01:45 AM IST

ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ನೀಡಿರುವ ಜಿಎಸ್‌ಟಿ ನೋಟಿಸ್‌ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಂಬಂಧಪಟ್ಟ ಸಣ್ಣ ವರ್ತಕರ ಹಳೆಯ ತೆರಿಗೆ ಬಾಕಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.  

ಕೇಂದ್ರ ಸರ್ಕಾರ ಲಗಾಮು : ಆರ್‌ಟಿಐ ವ್ಯಾಪ್ತಿಗೆ ಬಿಸಿಸಿಐ?

Jul 24 2025, 01:05 AM IST
ವಿಶ್ವದ ಸಿರಿವಂತ ಕ್ರಿಕೆಟ್‌ ಸಂಸ್ಥೆ ಅಂತಲೇ ಗುರುತಿಸಿಕೊಂಡಿರುವ ಬಿಸಿಸಿಐ ಮೇಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಖಾಸಗಿಯಾಗಿಯೇ ಉಳಿದಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯನ್ನು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಗೆ ಸೇರಿಸಲು ಸಂಸತ್‌ನಲ್ಲಿ ಮಸೂದೆ ಮಂಡಿಸಿದೆ.

ರೈತರಿಗೆ ರಸಗೊಬ್ಬರ ಪೂರೈಸಲು ಸರ್ಕಾರ ವಿಫಲ

Jul 24 2025, 12:45 AM IST
ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಅಂಚಿಗೆ ತಳ್ಳಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ. ತೆರಿಗೆ ವಸೂಲಿಗಿಳಿದು ಸಣ್ಣ ವ್ಯಾಪಾರಿಗಳನ್ನು ಶೋಷಣೆ ಮಾಡಲು ಆರಂಭಿಸಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಆರೋಪಿಸಿದರು.

ರೈತರ ಹೋರಾಟಕ್ಕೆ ಮಣಿದು ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಟ್ಟ ಸರ್ಕಾರ: ರೈತರ ಸಂಭ್ರಮಾಚರಣೆ

Jul 24 2025, 12:45 AM IST
ಕೊಟ್ಟ ಮಾತಿನಂತೆ ದೇವನಹಳ್ಳಿ ಮತ್ತು ಚನ್ನರಾಯಪಟ್ಟಣದ 13 ಹಳ್ಳಿಗಳ 1,777 ಎಕರೆ ಭೂಸ್ವಾಧೀನ ಕೈ ಬಿಟ್ಟಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು. ಭೂ ಸ್ವಾಧೀನ ಕೈ ಬಿಟ್ಟಿರೋ ಬಗ್ಗೆ ಸರ್ಕಾರ ಈ ಕೂಡಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು.

ಕೈ ಸರ್ಕಾರ ಇರೋವರೆಗೆ ಪಂಚ ಗ್ಯಾರಂಟಿ ಇರುತ್ತೇ

Jul 23 2025, 04:20 AM IST
ಐದು ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ ಸರ್ಕಾರ ಇರೋ ತನಕ ಮುಂದುವರಿಯುತ್ತವೆ. ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.

ಜೈನ ಸಮಾಜದ ಜೊತೆಗೆ ಕಾಂಗ್ರೆಸ್ ಸರ್ಕಾರ

Jul 23 2025, 01:55 AM IST
ಸರ್ಕಾರದ ಇತಿಮಿತಿಯಲ್ಲಿ ಸಹಾಯ ಸಹಕಾರ ನೀಡಬೇಕಾಗುತ್ತಿದ್ದು, ನಿಮ್ಮ ಎಲ್ಲ ಕುಂದು-ಕೊರತೆಗಳನ್ನು ನಮ್ಮ ಸರ್ಕಾರದ ಮುಖ್ಯಮಂತ್ರಿಯವರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ನಮ್ಮ ಕಾಂಗ್ರೆಸ್ ಸರ್ಕಾರ ಸದಾ ನಿಮ್ಮ ಜೊತೆಗೆ ನಿಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.

ಜಿಲ್ಲಾ ಕೈಗಾರಿಕೋದ್ಯಮಿಗಳ ನೆರವಿಗೆ ಸರ್ಕಾರ ಬದ್ಧ: ಸಚಿವ ಖಂಡ್ರೆ

Jul 22 2025, 12:01 AM IST
ಜಿಲ್ಲೆಯಲ್ಲಿ ಕೈಗಾರಿಕಾ ಸ್ಥಾಪನೆಗೆ ಕೈಗಾರಿಕಾ ಉದ್ಯಮಿಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ, ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಿದೆಯೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ರಾಜ್ಯ ಸರ್ಕಾರ ಕೃಷಿ ಕಾಯ್ದೆ ಹಿಂಪಡೆಯಲಿ: ಎಂ.ಜಡೆಪ್ಪ

Jul 22 2025, 12:00 AM IST
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ಹುತಾತ್ಮ ದಿನವನ್ನು ನಗರದ ಗಾಂಧಿಚೌಕ್ ವೃತ್ತದ ಹತ್ತಿರ ಸೋಮವಾರ ಆಚರಣೆ ಮಾಡಲಾಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved