• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರನ್ನು ಬದುಕಿಸಲು ಕಾಂಗ್ರೆಸ್‌ ಸರ್ಕಾರ ಬದ್ಧ

Sep 13 2025, 02:04 AM IST
ತುಂಬಿದ ಭದ್ರಾ ಜಲಾಯಶ ರೈತರ ಜೀವನಕ್ಕೆ ಸುಭದ್ರತೆ ನೀಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ಬರ ಎನ್ನುತ್ತಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ರೈತರನ್ನು ಬದುಕಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಗಣೇಶನನ್ನು ನೆಮ್ಮದಿಯಾಗಿ ವಿಸರ್ಜನೆ ಮಾಡದ ಸ್ಥಿತಿಗೆ ತಂದ ಕಾಂಗ್ರೆಸ್ ಸರ್ಕಾರ: ಸಿ.ಎಸ್.ಪುಟ್ಟರಾಜು

Sep 12 2025, 12:06 AM IST
ಬಿಜೆಪಿ-ಜೆಡಿಎಸ್‌ನವರಿಗೆ ಮಾಡಲು ಕೆಲಸವಿಲ್ಲ, ಕುತಂತ್ರ ಮಾಡ್ತಾರೆ ಎಂಬುದಾಗಿ ಹೇಳುತ್ತಾರೆ. ಶೇ.95ರಷ್ಟು ಹಿಂದುಗಳೇ ಇರುವ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ದೊಡ್ಡ ಅಪರಾಧ ಎಸಗಿದರು. ಕಳೆದ ವರ್ಷ ನಾಗಮಂಗಲದಲ್ಲಿ ಗಣಪತಿಯನ್ನು ಬಸ್‌ನಲ್ಲಿ ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಪರಿಸ್ಥಿತಿಯನ್ನು ಜಿಲ್ಲಾ ಉಸ್ತುವಾರಿ ಮಂತ್ರಿಗಳು ನಿರ್ಮಾಣ ಮಾಡಿದರು.

ನೇಪಾಳಕ್ಕೆ ಕರ್ಕಿ ಮಧ್ಯಂತರ ಸರ್ಕಾರ ಮುಖ್ಯಸ್ಥೆ?

Sep 11 2025, 12:04 AM IST
ಸಂಘರ್ಷಪೀಡಿತ ನೇಪಾಳದಲ್ಲಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ಬೆನ್ನಲ್ಲೇ, ಬಾಂಗ್ಲಾದೇಶ ಮಾದರಿಯಲ್ಲಿ ಮಧ್ಯಂತರ ಸರ್ಕಾರದ ನೇತೃತ್ವ ವಹಿಸಲು ಪ್ರತಿಭಟನಾಕಾರರು ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಆಯ್ಕೆ ಮಾಡಿದ್ದಾರೆ. ಆಯ್ಕೆಯನ್ನು ಕರ್ಕಿಯವರು ಒಪ್ಪಿಕೊಂಡಿದ್ದಾರೆ.

ಕೃಷಿ ನಾಶ-ಸರ್ಕಾರ ರೈತರ ಪರ ನಿಂತು ಪರಿಹಾರ ನೀಡಲಿ: ಮಠಂದೂರು ಆಗ್ರಹ

Sep 11 2025, 12:04 AM IST
ವ್ಯಾಪಕ ಕೃಷಿ ನಾಶವಾಗಿದ್ದು, ರಾಜ್ಯ ಸರ್ಕಾರವು ರೈತರ ಪರವಾಗಿ ನಿಲ್ಲಬೇಕು. ತಕ್ಷಣವೇ ಕೃಷಿ ನಾಶಕ್ಕೆ ಪರಿಹಾರ ಒದಗಿಸಬೇಕು ಎಂದು ಪುತ್ತೂರಿನ ಮಾಜಿ ಶಾಸಕ ಹಾಗೂ ದ.ಕ.ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ

Sep 10 2025, 01:03 AM IST
ಮಸೀದಿಯೊಳಗೆ ಕುಳಿತು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರುತ್ತಾರೆ ಎಂದರೆ ಏನರ್ಥ? ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನಮ್ಮ ಬೆನ್ನಿಗಿದ್ದಾರೆ ಎಂಬ ಭಂಡ ಧೈರ್ಯ ಕಿಡಿಗೇಡಿಗಳದ್ದಾಗಿದೆ. ಹಾಗಾಗಿ ಇಂಥ ಕೃತ್ಯಗಳು ಘಟಿಸುತ್ತಿವೆ ಎಂದು ಪ್ರಹ್ಲಾದ ಜೋಶಿ ಹರಿ ಹಾಯ್ದರು.

ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಸರ್ಕಾರ ಬದ್ಧ: ಮುಂಡರಗಿ ನಾಗರಾಜ

Sep 09 2025, 01:01 AM IST
ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ವಿಶೇಷವಾದ ಮೀಸಲಾತಿ ಕಲ್ಪಿಸಿದೆ. ಹಾಗಾಗಿ ಕ್ರೀಡಾಪಟುಗಳು ಇದರ ಅವಕಾಶ ಸದ್ಭಳಕೆ ಮಾಡಿಕೊಳ್ಳಬೇಕು.

ಬಡಜನರ ನೋವಿಗೆ ಕಾಂಗ್ರೆಸ್‌ ಸರ್ಕಾರ ಸ್ಪಂದನೆ: ಶಾಸಕ ಯು.ಬಿ. ಬಣಕಾರ

Sep 08 2025, 01:01 AM IST
ನಾಡಿಗೆ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ ಮಹಾನ್ ಪುರುಷರಾದ ಸರ್ಕಾರ ಡಾ. ಬಿ.ಆರ್. ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಡಾ. ಬಾಬುಜಗಜೀವನ್‌ರಾಂ ಅವರ ಹೆಸರಿನಲ್ಲಿ ಭವನಗಳನ್ನು ನಿರ್ಮಾಣ ಅವರ ಆದರ್ಶಗಳನ್ನು ನೆನೆಯುವಂತ ಕಾರ್ಯ ಮಾಡುತ್ತಿದೆ.

ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ಸ್ಥಳೀಯ ಚುನಾವಣೆ ನಡೆಸಲು ಸಿದ್ಧ: ಚುನಾವಣಾ ಆಯುಕ್ತ ಜಿ.ಎನ್.ಸಂಗ್ರೇಶಿ

Sep 08 2025, 01:00 AM IST
ಕ್ಷೇತ್ರ ಪುನರ್ ವಿಂಗಡಣಾ ಕಾರ್ಯ ಇನ್ನೂ ಬಾಕಿಯಿದೆ, ಮೀಸಲಾತಿ ಪಟ್ಟಿಯನ್ನು ತಯಾರಿಸಬೇಕಾಗಿರುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆಯಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ವ್ಯವಹಾರವನ್ನೂ ಸಹ ಚುನಾವಣಾ ಆಯೋಗದಿಂದ ನಡೆಸಲಾಗಿದೆ.

ಬಿಎಸ್‌ಪಿಎಲ್ ಕಾರ್ಖಾನೆ: ಜನರು, ಸ್ವಾಮೀಜಿ ಅಭಿಪ್ರಾಯಕ್ಕೆ ಸರ್ಕಾರ ಬದ್ಧ

Sep 07 2025, 01:00 AM IST
ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಈಗಾಗಲೇ ತಾತ್ಕಾಲಿಕ ತಡೆ ನೀಡಲಾಗಿದೆ. ಈ ಕುರಿತು ಜನರು ಹಾಗೂ ಗವಿಸಿದ್ಧೇಶ್ವರ ಶ್ರೀಗಳ ಅಭಿಪ್ರಾಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕುರಿ, ಮೇಕೆ ಸಾಕಾಣಿಕೆದಾರರ ಹಿತಕಾಯಲು ಸರ್ಕಾರ ಬದ್ಧ

Sep 07 2025, 01:00 AM IST
ಕುರಿ, ಮೇಕೆ ಸಾಕಾಣಿಕೆದಾರರ ಹಿತಕಾಯಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 196
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved