• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಹಿತ ಮರೆತು ಹಗರಣದಲ್ಲಿ ಮುಳುಗಿದ ರಾಜ್ಯ ಸರ್ಕಾರ: ಬಿಜೆಪಿ ಮಹೇಶ್

Jul 26 2024, 01:41 AM IST
ಗ್ಯಾರಂಟಿಗೆ ಹಣ ಹೊಂದಿಸುವ ನೆಪದಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಮುಂದಾಗಿಲ್ಲ. ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಗೆ ಬಿದ್ದಿದ್ದಾರೆ

ವಿದೇಶಾಂಗ ವ್ಯವಹಾರಕ್ಕೆ ವಿದೇಶಾಂಗ ಕಾರ್ಯದರ್ಶಿ ನೇಮಿಸಿದ ಕೇರಳದ ಬಗ್ಗೆ ಕೇಂದ್ರ ಸರ್ಕಾರ ಆಕ್ರೋಶ

Jul 26 2024, 01:31 AM IST
ವಿದೇಶಾಂಗ ವ್ಯವಹಾರ ಎಂಬುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದರೂ, ಐಎಎಸ್‌ ಅಧಿಕಾರಿಯೊಬ್ಬರನ್ನು ವಿದೇಶಾಂಗ ಸಹಕಾರ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದ್ದ ಕೇರಳ ಸರ್ಕಾರದ ನಡೆಗೆ ಕೇಂದ್ರ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ.

ರಾಜಸ್ಥಾನ: ಕಾಂಗ್ರೆಸ್ ಫ್ರೀ ಸ್ಕೀಂಗಳಿಗೆ ಬಿಜೆಪಿ ಸರ್ಕಾರ ಬ್ರೇಕ್‌

Jul 25 2024, 01:19 AM IST
ರಾಜಸ್ಥಾನದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಕೆಲವು ಉಚಿತ ಸ್ಕೀಂಗಳ ಮೇಲೆ ಪ್ರಹಾರ ನಡೆಸಿರುವ ಬಿಜೆಪಿ ಸರ್ಕಾರ, ಅವುಳಿಗೆ ತಡೆ ನೀಡುವ ತೀರ್ಮಾನ ಕೈಗೊಂಡಿದೆ. ಅಂದರೆ ಹಳೆಯ ಫಲಾನುಭವಿಗಳಿಗೆ ಯೋಜನೆ ಮುಂದುವರಿಸಿ ಹೊಸಬರಿಗೆ ಯೋಜನೆ ಅನ್ವಯ ಆಗದಂತೆ ನಿಯಮ ಮಾರ್ಪಡಿಸಿದೆ.

ಶೃಂಗ ಮಹಾಮಂಡಳಿ ರಚನೆಗೆ ಸರ್ಕಾರ ಉತ್ಸುಕ: ರಂಗಪ್ಪ

Jul 25 2024, 01:18 AM IST
secretory, president meetinf in Dharawad at Hunusagi

ಮೋದಿ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಕೊಟ್ಟಿರುವುದು ಚೊಂಬು, ನಾಮ: ಎಂ.ಲಕ್ಷ್ಮಣ್ ವಾಗ್ದಾಳಿ

Jul 25 2024, 01:17 AM IST
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಂಡಿಸಿರುವ ಬಜೆಟ್ ತನ್ನ ಕುರ್ಚಿ ಬಚಾವೊ ಬಜೆಟ್ ಆಗಿದೆ. ಮೋದಿ ಪ್ರಧಾನಿ ಸ್ಥಾನ ಭದ್ರಪಡಿಸಿಕೊಳ್ಳಲು ಆಂಧ್ರ, ಬಿಹಾರ ಮುಖ್ಯಮಂತ್ರಿಗಳನ್ನು ಓಲೈಸಿಕೊಳ್ಳಲು ಅವರಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ. ಅವರ ಮೂಗಿಗೆ ತುಪ್ಪ ಸವರಿರುವುದು ಬಿಟ್ಟರೆ ಅವರಿಗೆ ಯಾವ ಹಣವೂ ಕಾರ್ಯರೂಪಕ್ಕೆ ಬರುವುದಿಲ್ಲ.

ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಬಗ್ಗೆ ಪ್ರಸ್ತಾಪಿಸಿಲ್ಲ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಂಸದ ಹಿಟ್ನಾಳ

Jul 24 2024, 12:26 AM IST
ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಬಗ್ಗೆ ಪ್ರಸ್ತಾಪಿಸಿಲ್ಲ, ಪೊಳ್ಳು ಭರವಸೆಗಳನ್ನು ವಿತ್ತ ಸಚಿವರು ಮುಂದುವರೆಸಿದ್ದಾರೆ, ರಾಜ್ಯಕ್ಕೆ ಅನ್ಯಾಯವಾಗಿದೆ

ಕೈಗಾರಿಕೆಗಳ ಅಭಿವೃದ್ಧಿಗೆ ಮೋದಿ ಸರ್ಕಾರ ಪಣ : ಆಹಾರ, ಉದ್ಯೋಗ ಕ್ಷೇತ್ರಗಳಿಗೂ ಒತ್ತು

Jul 24 2024, 12:21 AM IST
ದೇಶದ ಔದ್ಯಮಿಕ ವಲಯದ ಜೀವಾಳವಾದ ಕಿರು, ಸಣ್ಣ ಮತ್ತು ಮಧ್ಯಮ ವಲಯದ ಕೈಗಾರಿಕೆಗಳಿಗೆ ವಿಶೇಷ ಗಮನ ನೀಡಲು ಸರ್ಕಾರ ನಿರ್ಧರಿಸಿದೆ.

ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ಜೆಡಿಎಸ್‌ ಆಗ್ರಹ

Jul 24 2024, 12:20 AM IST
ಶಿರಹಟ್ಟಿ ತಾಲೂಕು ಕಾರ್ಯದರ್ಶಿ ಡಾ.ಶರಣಪ್ಪ ಹೂಗಾರ ಹಾಗೂ ಲಕ್ಷ್ಮೇಶ್ವರ ತಾಲೂಕಾಧ್ಯಕ್ಷ ಪ್ರವೀಣ ಬಾಳಿಕಾಯಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ಗ್ಯಾರಂಟಿಯ ನೆಪ ಮಾಡಿಕೊಂಡು ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ

ಕೇಂದ್ರ ಸರ್ಕಾರ ಖಾಸಗಿ ಕಂಪನಿಗಳ ಸಹಭಾಗಿತ್ವದೊಂದಿಗೆ ಬರಲಿವೆ ಭಾರತ್‌ ಅಣು ರಿಯಾಕ್ಟರ್‌ :

Jul 24 2024, 12:20 AM IST
ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಯನ್ನು ಈಡೇರಿಸುವುದರ ಜತೆಗೆ ಶುದ್ಧ ಇಂಧನ ಒದಗಿಸಲು ಕೇಂದ್ರ ಸರ್ಕಾರ ಖಾಸಗಿ ಕಂಪನಿಗಳ ಸಹಭಾಗಿತ್ವದೊಂದಿಗೆ ದೇಶದಲ್ಲಿ ಸಣ್ಣ ಹಾಗೂ ಮಾಡ್ಯುಲರ್‌ ಅಣು ರಿಯಾಕ್ಟರ್‌ಗಳನ್ನು ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದೆ.

ಮಕ್ಕಳ ಹಾಜರಾತಿಗೆ ಮುಖ ಗುರುತು ವ್ಯವಸ್ಥೆ ಜಾರಿಗೆ ಸರ್ಕಾರ ಚಿಂತನೆ : ಮಧು ಬಂಗಾರಪ್ಪ

Jul 24 2024, 12:17 AM IST
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಮೇಲೆ ಕಣ್ಣಿಡಲು ಮುಖ ಗುರುತು ಪತ್ತೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸದನಕ್ಕೆ ತಿಳಿಸಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 187
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved