• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಬ್ ಕೀ ಬಾರ್‌ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ: ಗಡ್ಡದೇವಮಠ

Apr 15 2024, 01:16 AM IST
ಹತ್ತು ವರ್ಷಗಳ ಕಾಲ ಬಿಜೆಪಿಯ ದುರಾಡಳಿತ ನೋಡಿರುವ ಜನರು ಈ ಸಲ ಕಾಂಗ್ರೆಸ್‌ಗೆ ಅಧಿಕಾರ ನೀಡಲು ತೀರ್ಮಾನಿಸಿದ್ದಾರೆ

ಏಳೆಂಟು ತಿಂಗಳಲ್ಲಿ ರಾಜ್ಯದಲ್ಲಿ ರೈತ ಪರ ಸರ್ಕಾರ: ಎಚ್ಡಿಕೆ

Apr 14 2024, 01:46 AM IST
ನಾನು ನನ್ನ ಪಕ್ಷದ ಉಳಿವಿಗಾಗಿ ಮೈತ್ರಿ ಮಾಡಿಕೊಂಡಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಬಿಜೆಪಿ ಜತೆಗೆ ಕೈಜೋಡಿಸಿದ್ದೇನೆ. ಇನ್ನು ಏಳೆಂಟು ತಿಂಗಳಲ್ಲಿ ರಾಜ್ಯದಲ್ಲಿ ನಿಮ್ಮ ಸರ್ಕಾರ ಬರಲಿದೆ. ಅಂದರೆ ರೈತ ಪರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಭ್ರಷ್ಟಾಚಾರದಲ್ಲಿ ಮುಳುಗಿದೆ ಕೇಂದ್ರದ ಬಿಜೆಪಿ ಸರ್ಕಾರ: ಮಲ್ಲಿಕಾರ್ಜುನ ಲೋಣಿ

Apr 14 2024, 01:45 AM IST
ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಜನರಿಗೆ ಸುಳ್ಳು ಭರವಸೆಗಳ ಸರಮಾಲೆ ನೀಡಿ, ಅಧಿಕಾರದಲ್ಲಿರುವ ಕೇಂದ್ರದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದೀಗ ಜನರು ಅರ್ಥೈಸಿಕೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.

ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ: ಗೌಡರ ಸ್ಫೋಟಕ ಹೇಳಿಕೆ

Apr 13 2024, 01:48 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ನಡುವೆ ಮಾತಿನ ಚಕಮಕಿ ನಡೆದಿದೆ.

ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಜೆ.ಪಿ. ಹೆಗ್ಡೆ

Apr 13 2024, 01:03 AM IST
ನಿಮ್ಮ ಕೆಲಸ ಮಾಡುವುದಕ್ಕಾಗಿಯೇ ನನ್ನನ್ನು ಗೆಲ್ಲಿಸಿ, ನೀವು ಗೆಲ್ಲಿಸಿದ ಮೇಲೆ ಕೆಲಸ ಮಾಡುವ ಜವಾಬ್ದಾರಿ ನನ್ನದು, ಮಾಡದಿದ್ದರೆ ಕೇಳುವ ಹಕ್ಕು ನಿಮಗಿದೆ ಎಂದು ಜೆಪಿ ಹೆಗ್ಸೆ ಮತಯಾಚನೆ ಮಾಡಿದರು.

ಅಡಕೆ ಬೆಳೆಗಾರರ ಸಂಕಷ್ಟಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ : ಜಯಪ್ರಕಾಶ್‌ ಹೆಗಡೆ

Apr 13 2024, 01:02 AM IST
ವಿದೇಶಗಳಿಂದ ಅನಧಿಕೃತವಾಗಿ ಅಡಕೆ ಆಮದಿನಿಂದ ದೇಶೀಯ ಅಡಕೆ ಬೆಳೆಗಾರರ ಬದುಕು ತೀವ್ರ ಸಂಕಷ್ಟಕ್ಕೆ ದೂಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೇರ ಹೊಣೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗಡೆ ವಾಗ್ದಾಳಿ ನಡೆಸಿದರು.

ಚುನಾವಣೆ ನಂತ್ರ ಬಿಜೆಪಿ ಸರ್ಕಾರ, ಉಕ ಸಿಎಂ

Apr 12 2024, 01:07 AM IST
ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಉತ್ತರ ಕರ್ನಾಟಕ ಭಾಗದವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್‌ ಸಿಡಿಸಿದರು.

ಅಡಕೆ ಮಾನ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ: ಬಿ.ಎ.ರಮೇಶ್ ಹೆಗ್ಡೆ

Apr 12 2024, 01:06 AM IST
ಅಡಕೆ ಮಾನ ಹಾಗೂ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ ಎಂದು ಶಿವಮೊಗ್ಗ ಕೆಪಿಸಿಸಿ ವಕ್ತಾರ ಬಿ.ಎ.ರಮೇಶ್ ಹೆಗ್ಡೆ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಕಿತ್ತೆಸೆಯಬೇಕು

Apr 12 2024, 01:01 AM IST
ಪ್ರಚಾರಕ್ಕೆ ಹೋದಲ್ಲಿ ಪ್ರಹ್ಲಾದ ಜೋಶಿ ಸಾಹೆಬ್ರು ನಾನು ಮೋದಿ ಹಾಗೂ ಅವರನ್ನು ಬೈಯುತ್ತೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನು ಕೂಡಾ ವೈಯಕ್ತಿಕವಾಗಿ ಟೀಕೆ ಮಾಡಿಲ್ಲ.

ಬಂದೂಕು ವಾಪಸ್‌ ಕೇಳಿದರೆ ಪರಿಗಣನೆ-ರಾಜ್ಯ ಸರ್ಕಾರ

Apr 11 2024, 01:45 AM IST
ಚುನಾವಣೆ ಹಿನ್ನೆಲೆಯಲ್ಲಿ ಠಾಣೆಗೆ ಬಂದೂಕು ಸರೆಂಡರ್ ಮಾಡಿದ್ದು, ಕಾಡು ಪ್ರಾಣಿಗಳಿಂದ ರಕ್ಷಣೆಗಾಗಿ ಬಂದೂಕು ಹಿಂತಿರುಗಿಸಲು ಕೋರಿದ್ದ ರೈತ, ಹೈಕೋರ್ಟ್‌ ಮೊರೆ ಹೋಗಿದ್ದ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved