• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಸರ್ಕಾರ ರೈತ ಪರ: ಮೋದಿ

Feb 17 2024, 01:20 AM IST
ರೈತರಿಗೆ ಲಾಭ ತರುವ ಯೋಜನೆ ಜಾರಿ ಮಾಡಿದ್ದೇವೆ. ರೈತರ ಸಾಲಕ್ಕೆ ನಾವೇ ಗ್ಯಾರಂಟಿ ನೀಡಿದ್ದೇವೆ ಎಂದು ರೈತರ ಪ್ರತಿಭಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಕೈಬಿಡಲಿ

Feb 17 2024, 01:20 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸಬಕಾ ಸಾಥ್ ಸಬಕಾ ವಿಕಾಸ, ಅಚ್ಚೇದಿನ, ವಿಕಸಿತ ಭಾರತದಂತ ಹಸಿ ಸುಳ್ಳುಗಳ ಮೂಲಕ ಜನರಲ್ಲಿ ಭ್ರಮೆಗಳನ್ನು ಸೃಷ್ಟಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರೈತ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಿಐಟಿಯು ಪ್ರತಿಭಟನೆ

Feb 17 2024, 01:19 AM IST
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಸಿಐಟಿಯು ಕಾರ್ಮಿಕ ಸಂಘಟನೆ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಬಜೆಟ್‌ನಲ್ಲಿ ಸರ್ಕಾರ ಕೃಷಿ ಸಾಲ ಮನ್ನಾ ಘೋಷಣೆ ಮಾಡಲಿ-ವೀರಭಸಪ್ಪ

Feb 16 2024, 01:51 AM IST
ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ರೈತರು ಕೃಷಿಗಾಗಿ ಮಾಡಿದ ಕೃಷಿ ಸಾಲ ಮನ್ನಾ ಮಾಡಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.

ಶೀಘ್ರವೇ ಕಾಂಗ್ರೆಸ್‌ ಸರ್ಕಾರ ಪತನ

Feb 16 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.

ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ

Feb 15 2024, 01:36 AM IST
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜನತೆಗೆ ಕೇಂದ್ರ ಸರ್ಕಾರ ಕೈಗೊಂಡ ಯೋಜನೆಗಳ ಮನವರಿಕೆ ಮಾಡಿ: ಈರಣ್ಣ ಕಡಾಡಿ

Feb 15 2024, 01:33 AM IST
ಕಾರ್ಯಕರ್ತರ ಕಠಿಣ ಪರಿಶ್ರಮದ ಮೂಲಕ ಈಗ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕಡಾಡಿ ಕರೆ ನೀಡಿದರು.

ಬರದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಿದೆ ಸರ್ಕಾರ

Feb 15 2024, 01:31 AM IST
ಫೆ.16ರಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್‌ ಮೇಲೆ ಜಿಲ್ಲೆಯ ರೈತರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ: ಬಸವರಾಜ ಬೊಮ್ಮಾಯಿ

Feb 15 2024, 01:31 AM IST
40 ಪರ್ಸೆಂಟ್‌ ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ.

ಬಂಜಾರ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ

Feb 15 2024, 01:16 AM IST
ಸೊರಗೊಂಡನಕೊಪ್ಪ (ಭಾಯಾಗಡ್)ನಲ್ಲಿ ಬುಧವಾದ ಜರುಗಿದ ಸಂತ ಸೇವಾಲಾಲ್ ರ 285ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿ ಅವರ ಮೂರ್ತಿಗಳ ಪಲ್ಲಕ್ಕಿ ಉತ್ಲವ ಶ್ರದ್ಧಾ ಭಕ್ತಗಳಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿುಧ ವಾದ್ಯ ಮೇಳಗಳೊಂದಿಗೆ ಬಂಜಾರ ಸಮುದಾಯ ವಿವಿಧ ಮಠದ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಮೆರವಣಿಗೆ ನಡೆಯಿತು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 156
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved