• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಸರ್ಕಾರ ಎಟಿಎಂ ಇದ್ದಂತೆ

Mar 08 2024, 01:54 AM IST
ರಾಷ್ಟ್ರಮಟ್ಟದ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಟಿಎಂ ಇದ್ದಂತೆ. ಭ್ರಷ್ಟಾಚಾರದ ಮೂಲಕಗಳಿಸಲಾದ ಹಣ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಕಳಿಸುತ್ತಿದ್ದಾರೆ.

ಶಿವರಾತ್ರಿ: ದೇಗುಲಗಳಲ್ಲಿ ಇಂದು ರುದ್ರಹೋಮಕ್ಕೆ ಸರ್ಕಾರ ಆದೇಶ!

Mar 08 2024, 01:51 AM IST
ಮಹಾಶಿವರಾತ್ರಿ ಸಂಬಂಧ ದೇಗುಲಗಳಲ್ಲಿ ರುದ್ರಹೋಮ, ರುದ್ರಾಭಿಷೇಕದ ವಿಶೇಷ ಪೂಜೆ ಮಾಡುವಂತೆ ಇದೇ ಮೊದಲ ಬಾರಿಗೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಜೊತೆಗೆ ರಾಜ್ಯದಲ್ಲಿ ನಶಿಸುತ್ತಿರುವ ಸ್ಥಳೀಯ ಜನಪದ ಕಲೆಗಳನ್ನು ಶುಕ್ರವಾರ ದೇವಸ್ಥಾನಗಳಲ್ಲಿ ಪ್ರದರ್ಶಿಸುವಂತೆ ತಿಳಿಸಿದೆ.

ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ

Mar 08 2024, 01:48 AM IST
ಚುನಾವಣೆ ಸಂದರ್ಭ ಐದು ಗ್ಯಾರಂಟಿಯನ್ನು ಕಾಂಗ್ರೆಸ್‌ ನೀಡಿತ್ತು. ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲೇ ನಾಲ್ಕು ಗ್ಯಾರಂಟಿಯನ್ನು ಅನುಷ್ಠಾನಗಳಿಸಿದೆ. ಅದೇ ರೀತಿ ಐದನೇ ಯೋಜನೆಯಾದ ಯುವನಿಧಿಯೂ ಈಗ ಅನುಷ್ಠಾನವಾಗಿದ್ದು, ಸರ್ಕಾರ ತನ್ನ ಮಾತು ಉಳಿಸಿಕೊಂಡಿದೆ. ಮುಖ್ಯಮಂತ್ರಿ ನುಡಿದಂತೆ ನಡೆದಿದ್ದಾರೆ ಎಂದು ಹರೀಶ್‌ ಕುಮಾರ್‌ ಹೇಳಿದರು.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ

Mar 08 2024, 01:47 AM IST
ರೈತ ಸಾಲ ಮನ್ನಾ ಮಾಡುವಂತೆ ವಿಧಾನ ಪರಿಷತ್ತ ಸದಸ್ಯ ಎಸ್.ವಿ.ಸಂಕನೂರ ಆಗ್ರಹಿಸಿದ್ದಾರೆ.

ವಿಧವೆಯರ ಮರುವಿವಾಹಕ್ಕೆ ಜಾರ್ಖಂಡ್‌ ಸರ್ಕಾರ ಸ್ಕೀಂ

Mar 08 2024, 01:47 AM IST
ವಿಧವೆಯರ ಪುನರ್‌ವಿವಾಹಕ್ಕೆ ಜಾರ್ಖಂಡ್‌ ಸರ್ಕಾರ ಹೊಸ ಪ್ರೋತ್ಸಾಹ ಯೋಜನೆಯನ್ನು ರೂಪಿಸಿದ್ದು ದೇಶದಲ್ಲೇ ಇಂಥ ಕಾರ್ಯಕ್ರಮ ಇದೇ ಮೊದಲಾಗಿದೆ.

ಕಾಶ್ಮೀರದ ಗುಜ್ಜರ್‌ ಭಯೋತ್ಪಾದಕ: ಕೇಂದ್ರ ಸರ್ಕಾರ ಘೋಷಣೆ

Mar 08 2024, 01:45 AM IST
ನಿಷೇಧಿತ ಎಲ್‌ಇಟಿ ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವ ಮೊಹಮ್ಮದ್‌ ಖಾಸಿಂ ಗುಜ್ಜರ್‌ನನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.

ಜನಪರ ಕಾರ್ಯಕ್ರಮ ಅನುಷ್ಠಾನದಲ್ಲಿ ಕಾಂಗ್ರೆಸ್‌ ಸರ್ಕಾರ ಸಫಲ: ಪೊನ್ನಣ್ಣ

Mar 08 2024, 01:45 AM IST
ವಲಯ ಕಾಂಗ್ರೆಸ್ ಸಮಿತಿ ಬಿಳುಗುಂದ ಮತ್ತು ಬ್ಲಾಕ್ ಕಾಂಗ್ರೆಸ್ ವಿರಾಜಪೇಟೆ ಸಂಯುಕ್ತ ಅಶ್ರಯದಲ್ಲಿ ಬಿಳುಗುಂದ ಗ್ರಾಮದ ನಲ್ವತೋಕ್ಲು ಜುಮ್ಮಾ ಮಸೀದಿಯ ಮೈದಾನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಮತ್ತು ಸನ್ಮಾನ ಸಮಾರಂಭ ನಡೆಯಿತು. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡರು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

Mar 08 2024, 01:45 AM IST
ಹೊಸ ಆಸ್ಪತ್ರೆ ಕಟ್ಟುವುದು ಸುಲಭ. ಆದರೆ, ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಿಸುವುದು ಕಷ್ಟ. ಮುಂದೆ ಹಲವು ಸವಾಲುಗಳಿವೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರು, ಸಿಬ್ಬಂದಿ, ಶುಶ್ರೂಷಕರ, ಫಾರ್ಮಸಿಸ್ಟ್‌ಗಳ ಕೊರತೆಯಿದೆ. ಇವುಗಳನ್ನು ತುಂಬಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು.

ಕಾಂಗ್ರೆಸ್ ಸರ್ಕಾರ ಸದಾ ಬಡಜನರ, ಅಭಿವೃದ್ಧಿಪರ: ಶಾಸಕ ಆರ್.ಬಸನಗೌಡ

Mar 07 2024, 01:52 AM IST
ಮಸ್ಕಿಯಲ್ಲಿ ಗಾಂಧಿನಗದಲ್ಲಿ ಶಾಸಕ ಆರ್‌.ಬಸನಗೌಡ ತುರ್ವಿಹಾಳ 22 ಲಕ್ಷಕ್ಕೂ ಅಧಿಕ ಅನುದಾನದಲ್ಲಿ ಇಂದಿರಾ ಕ್ಯಾಂಟೀನ್‌, ಹಾಗೂ ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿದರು.

ಪಾಕಿಸ್ತಾನ ಪರ ಕೂಗಿದವರನ್ನು ರಕ್ಷಿಸುತ್ತಿರುವ ಸರ್ಕಾರ: ರವಿಕುಮಾರ ಆರೋಪ

Mar 07 2024, 01:52 AM IST
ರಾಜ್ಯ ಸರ್ಕಾರವೇ ತಪ್ಪಿತಸ್ಥರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕಾಗಿತ್ತು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved