• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೈಬರ್‌ ಭದ್ರತಾ ನೀತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ: ಡಾ। ಜಿ.ಪರಮೇಶ್ವರ್‌

Mar 07 2024, 01:49 AM IST
ರಾಜ್ಯದಲ್ಲಿ ಸೈಬರ್‌ ವಂಚನೆ ತಡೆಯಲು ಮತ್ತು ಜನರ ದತ್ತಾಂಶ ದುರುಪಯೋಗ ತಡೆಯಲು ಸೈಬರ್‌ ಸೆಕ್ಯೂರಿಟಿ ನೀತಿ ಜಾರಿಗೆ ಯೋಜಿಸಲಾಗಿದೆ ಎಂದು ಡಾ। ಜಿ.ಪರಮೇಶ್ವರ್‌ ಹೇಳಿದ್ದಾರೆ.

ಪಶು ಚಿಕಿತ್ಸಾಲಯಗಳನ್ನು ಮುಚ್ಚುವ ನಿರ್ಧಾರ ಸರ್ಕಾರ ಕೈಬಿಡಬೇಕು: ಯಶ್ಪಾಲ್ ಸುವರ್ಣ

Mar 07 2024, 01:47 AM IST
ಪಶುಗಣತಿ ಆಧಾರವಾಗಿ ಪಶು ಚಿಕಿತ್ಸಾಲಯಗಳನ್ನು ಮುಚ್ಚಲು ಮುಂದಾಗಿದ್ದು, ಬಡ ಹೈನುಗಾರರಿಗೆ ಸಮಸ್ಯೆ ಸೃಷ್ಟಿಸಿದೆ

ಬಿಜೆಪಿ ಸರ್ಕಾರ ಸೇರಲು ತ್ರಿಪುರಾ ಪ್ರಮುಖ ವಿಪಕ್ಷ ನಿರ್ಧಾರ

Mar 07 2024, 01:45 AM IST
ಬಿಜೆಪಿ ಸರ್ಕಾರ ಸೇರುವುದಾಗಿ ತ್ರಿಪುರಾದ ಪ್ರಮುಖ ಪ್ರತಿಪಕ್ಷವಾದ ಪ್ರದ್ಯೋತ್‌ ದೇಬ್‌ ಬರ್ಮಾ ನೇತೃತ್ವದ ತಿಪ್ರಾ ಮೋಥಾ ಪಕ್ಷ ನಿರ್ಧರಿಸಿದೆ.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ

Mar 06 2024, 02:24 AM IST
ರಾಷ್ಟ್ರದ ಸುಭದ್ರತೆಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ, ರಾಷ್ಟ್ರದ ಶಾಶ್ವತ ಅಭಿವೃದ್ದಿಗಾಗಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ, ಸಂವಿಧಾನ ರಕ್ಷಣೆ ಬಿಜೆಪಿಯಲ್ಲಿ ಕಾಣಬಹುದು ಹೊರತಾಗಿ ಕಾಂಗ್ರೆಸ್ಸಿನಿಂದ ಅಲ್ಲ

ಕಾರ್ಮಿಕರ ಮಕ್ಕಳ ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ಒತ್ತು: ಶಾಸಕ ತಮ್ಮಯ್ಯ

Mar 06 2024, 02:17 AM IST
ಚಿಕ್ಕಮಗಳೂರಿನ ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕ ಎಚ್‌.ಡಿ.ತಮ್ಮಯ್ಯ ಅವರು ಮಂಗಳವಾರ ಲ್ಯಾಪ್‌ಟಾಪ್‌ ವಿತರಿಸಿದರು.

ವಿಧಾನಸೌಧದಲ್ಲಿ ಪಾಕ್‌ ಘೋಷಣೆ ನಿಜ: ಸರ್ಕಾರ

Mar 06 2024, 02:17 AM IST
ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದು ಸತ್ಯ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌)ದ ವರದಿಯಲ್ಲಿ ಇದು ದೃಢಪಟ್ಟಿದ್ದರಿಂದ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ

Mar 06 2024, 02:16 AM IST
ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಚಳ್ಳಕೆರೆ ಮಾರುಕಟ್ಟೆ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ರಘುಮೂರ್ತಿ

Mar 05 2024, 01:34 AM IST
ಚಳ್ಳಕೆರೆ ನಗರದ ಮಾರುಕಟ್ಟೆ ಆವರಣದಲ್ಲಿ ಕೃಷಿ ಉತ್ಪನ್ನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೨.೫೦ ಕೋಟಿ ರು. ವೆಚ್ಚದ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು.

ಡಿಗ್ರಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿದ ಸರ್ಕಾರ

Mar 05 2024, 01:31 AM IST

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮತ್ತು ಸರ್ಕಾರಿ ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌, ಕಿರಿಯ ತಾಂತ್ರಿಕ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ  ಸೇವಾವಧಿ ಹಾಗೂ ಶೈಕ್ಷಣಿಕ ಅರ್ಹತೆ ಆಧರಿಸಿ  5 ಸಾವಿರ ರು.ನಿಂದ  8 ಸಾವಿರ ರು.ವರೆಗೆ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ರೈತರನ್ನು ಶತ್ರುಗಳಂತೆ ಕಾಣುತ್ತಿರುವ ಕೇಂದ್ರ ಸರ್ಕಾರ: ಬೃಂದಾ ಕಾರಟ್ ಆರೋಪ

Mar 04 2024, 01:21 AM IST
ದೆಹಲಿಗೆ ರೈತರು ಬರುವುದನ್ನು ತಡೆಯಲು ಬ್ಯಾರಿಕೇಡ್ ಅಳವಡಿಸಿದೆ. ರೈತರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಡು ಹೊಡೆಯಲಾಗುತ್ತಿದೆ. ಇದರ ನಡುವೆ ರಕ್ಷಣಾ ಉದ್ದೇಶಕ್ಕೆ ಬಳಸುವ ಡ್ರೋನ್ ಮೂಲಕ ಟಿಯರ್ ಗ್ಯಾಸ್ ಸಿಡಿಸಿ ಶತ್ರುಗಳ ರೀತಿ ರೈತರನ್ನು ತಡೆಯುವ ಪ್ರಯತ್ನ ಮಾಡುತ್ತಿದೆ. ನರೇಗಾದಲ್ಲಿ ೪೪ ದಿನಗಳವರೆಗೆ ಮಾತ್ರ ಕೆಲಸ, ೧೦೦ ದಿನ ಕೆಲಸ ಪಡೆಯಲು ಸಾಧ್ಯವಾಗುತ್ತಿಲ್ಲ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved