• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

Mar 04 2024, 01:19 AM IST
ಖಾಸಗಿ ಶಾಲೆಗಳ ಹಾವಳಿ ಒಂದೆಡೆಯಾದರೆ, ಸರ್ಕಾರಿ ಶಾಲೆಗಳಿಗೆ ಉತ್ತಮ ಶಿಕ್ಷಕರನ್ನು ನೇಮಕ ಮಾಡುತ್ತಿಲ್ಲ ಎಂದು ಸಾಹಿತಿ ಡಾ. ಬಿ.ವಿ. ಶಿರೂರ ಹೇಳಿದರು.

ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ಫಲಿಸಲ್ಲ: ಸಚಿವ ಮಧು

Mar 03 2024, 01:32 AM IST
ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯವರ ಯಾವ ಪ್ರಯತ್ನವೂ ಸಫಲ ಆಗುವುದಿಲ್ಲ. ನಮ್ಮ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ ಎನ್ನುತ್ತಾರೆ. ಹೌದು, ಗ್ಯಾರಂಟಿ ಯೋಜನೆಗಳ ಕಾರಣದಿಂದಲೇ ಕಾಂಗ್ರೆಸ್‌ ಅಧಿಕಾರಲ್ಲಿದೆ. ಬಿಜೆಪಿಯವರ ಮನೆಯಲ್ಲಿ ಕೂಡ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರ ತೆರಿಗೆ ಸವಾರಿ -ಸಚಿವ ಕೃಷ್ಣ ಬೈರೇಗೌಡ

Mar 03 2024, 01:31 AM IST
ದೇಶದಲ್ಲಿನ ಶ್ರೀಮಂತರು, ಕುಬೇರರಿಗೆ ಅನುಕೂಲವಾಗುವಲ್ಲಿ ತೆರಿಗೆ ಕಡಿತಗೊಳಿಸಿ, ಬಡವರು ಮತ್ತು ಸಾಮಾನ್ಯ ವರ್ಗದವರಿಗೆ ದಿನಬಳಕೆ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿ ಆರ್ಥಿಕ ಹೊರೆಯಾಗುವಂತೆ ಕೇಂದ್ರ ಸರ್ಕಾರ ತೆರಿಗೆ ಸವಾರಿ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.

ಎಲ್ಲ ರಂಗಗಳಲ್ಲೂ ರಾಜ್ಯ ಸರ್ಕಾರ ವಿಫಲ

Mar 02 2024, 01:49 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 10 ತಿಂಗಳು ಕಳೆದರೂ ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆದಿಲ್ಲ. ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಆರೋಪಿಸಿದರು.

ನದಿ ಪಾತ್ರಗಳಲ್ಲಿರುವ ಜನರ ರಕ್ಷಣೆಗೆ ಸರ್ಕಾರ ಕ್ರಮವಹಿಸಲಿ

Mar 02 2024, 01:48 AM IST
ತಾಲೂಕಿನ 8 ನದಿಪಾತ್ರಗಳ ಗ್ರಾಮಗಳು ಮಳೆ ಬಂದರೆ ಜಲಾವೃತವಾಗುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಬಜೆಟ್ ಹಂತದಲ್ಲೆ ಅನುದಾನ ಮೀಸಲಿಡುವ ಕುರಿತು ಗಂಬೀರ ಚಿಂತನೆ ನಡೆಸಲಾಗುವುದು. ಈಗಾಗಲೇ ಈ ಕುರಿತು ಸರ್ವೇ ಕಾರ್ಯ ಮಾಡಿಸಲಾಗಿದ್ದು 150 ಕೋಟಿ ಅನುದಾನ ಅಗತ್ಯವಿದೆ ಎಂದು ಸಚಿವ ಕೃಷ್ಣ ಬೈರೆಗೌಡ ಹೇಳಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಮಾಡಲು ವಿಫಲ: ಎನ್.ಎಸ್. ಹೆಗಡೆ

Mar 02 2024, 01:48 AM IST
ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಶಾಸಕರ ನಿಧಿ ಬಿಡುಗಡೆ ಮಾಡಿಲ್ಲ. ಸಚಿವರನ್ನು ಕೇಳಿದರೆ ಮುಖ್ಯಮಂತ್ರಿಯತ್ತ ಬೊಟ್ಟು ಮಾಡುತ್ತಾರೆ. ರಾಜ್ಯದಲ್ಲಿ ಬರಗಾಲವಿದ್ದರೂ ಹಲವು ಜಿಲ್ಲೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರ ಎಲ್ಲ ರಂಗಗಳಲ್ಲಿಯೂ ವೈಫಲ್ಯ: ಕೊಡಗು ಬಿಜೆಪಿ ಆರೋಪ

Mar 02 2024, 01:47 AM IST
ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸಕ್ಕೆ ಮುಂದಾಗಿದೆ. ಗೃಹ ಸಚಿವರು ಪ್ರಕರಣ ಗಂಭೀರವಾಗಿ ಪರಿಗಣಿಸಬೇಕಿತ್ತು. ದೇಶಭಕ್ತ ಮತದಾರರು ಇವೆಲ್ಲ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಎಚ್ಚರಿಸಿದ್ದಾರೆ.

ಬರಗಾಲ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ; ಬಿಜೆಪಿ ಜಿಲ್ಲಾಧ್ಯಕ್ಷ

Mar 02 2024, 01:47 AM IST
ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮುಚ್ಚುತ್ತಾ ಬಂದಿದೆ. ಟ್ಯಾಂಕರ್ ನೀರಿನ ಮಾಫಿಯಾಗಳಿಗೆ ಅನುಕೂಲ ಮಾಡಿಕೊಟ್ಟಿದೆ. ನೀರಿನ ದರವನ್ನು ದುಪ್ಪಟ್ಟು ಮಾಡಿದ ಪರಿಣಾಮ ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜಾಗದಂತೆ ಮಾಡಿ ಉದ್ಯಮಗಳು ಬಾಗಿಲು ಮುಚ್ಚಿ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಎಲ್ಲ ಗ್ಯಾರಂಟಿ ಜಾರಿಗೊಳಿಸುವಲ್ಲಿ ಸರ್ಕಾರ ಯಶ

Mar 02 2024, 01:46 AM IST
ಬಿಟ್ಟಿ ಭಾಗ್ಯ ಎಂದೆಲ್ಲ ಬೇಕಾಬಿಟ್ಟಿಯಾಗಿ ಮಾತನಾಡಿದವರಿಗೂ ಇದೀಗ ಮನವರಿಕೆಯಾಗಿದೆ. ಇವೆಲ್ಲ ಜನರ ಬದುಕು ಬದಲಿಸುವ ಗಟ್ಟಿ ಭಾಗ್ಯಗಳು ಎನ್ನುವುದು ಸಾಬೀತಾಗಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ. ನಾವು ಮಾತನಾಡುವ ಅಗತ್ಯವಿಲ್ಲ, ನಮ್ಮ ಯೋಜನೆ, ಯೋಚನೆ, ಅಭಿವೃದ್ಧಿ ಕಾರ್ಯಗಳೇ ಇನ್ನು ಮಾತನಾಡುತ್ತವೆ

ಮೋದಿ ಸರ್ಕಾರ ಯಾವುದೇ ಗ್ಯಾರಂಟಿ ಜನತೆಗೆ ನೀಡಿಲ್ಲ

Mar 02 2024, 01:46 AM IST
ಅನ್ನಭಾಗ್ಯ ಯೋಜನೆಯಲ್ಲಿ ಹತ್ತು ಕೆಜಿ ಅಕ್ಕಿ ಕೊಟ್ಟರೆ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಹೆಸರು ಬರುವುದೆಂದು ಕೇಂದ್ರ ಅಕ್ಕಿ ನೀಡಲಿಲ್ಲ. ನಾವು ಹಣ ಕೊಡುತ್ತೇವೆ ಅಕ್ಕಿ ಕೊಡಿ ಎಂದರೂ ಕೊಡಲಿಲ್ಲ. ಈಗ ಜನರು ಬೇಡವೆಂದರೂ ರಸ್ತೆಯಲ್ಲಿ ನಿಂತುಕೊಂಡು ೨೯ ರು.ಗೆ ಅಕ್ಕಿ ಮಾರಾಟ ಮಾಡುತ್ತಿದೆ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved