ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಡಕೆ ಬೆಳೆಗಾರರ ಸಂಕಷ್ಟಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ : ಜಯಪ್ರಕಾಶ್ ಹೆಗಡೆ
Apr 13 2024, 01:02 AM IST
ವಿದೇಶಗಳಿಂದ ಅನಧಿಕೃತವಾಗಿ ಅಡಕೆ ಆಮದಿನಿಂದ ದೇಶೀಯ ಅಡಕೆ ಬೆಳೆಗಾರರ ಬದುಕು ತೀವ್ರ ಸಂಕಷ್ಟಕ್ಕೆ ದೂಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೇರ ಹೊಣೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗಡೆ ವಾಗ್ದಾಳಿ ನಡೆಸಿದರು.
ಚುನಾವಣೆ ನಂತ್ರ ಬಿಜೆಪಿ ಸರ್ಕಾರ, ಉಕ ಸಿಎಂ
Apr 12 2024, 01:07 AM IST
ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಉತ್ತರ ಕರ್ನಾಟಕ ಭಾಗದವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದರು.
ಅಡಕೆ ಮಾನ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ: ಬಿ.ಎ.ರಮೇಶ್ ಹೆಗ್ಡೆ
Apr 12 2024, 01:06 AM IST
ಅಡಕೆ ಮಾನ ಹಾಗೂ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ ಎಂದು ಶಿವಮೊಗ್ಗ ಕೆಪಿಸಿಸಿ ವಕ್ತಾರ ಬಿ.ಎ.ರಮೇಶ್ ಹೆಗ್ಡೆ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಕಿತ್ತೆಸೆಯಬೇಕು
Apr 12 2024, 01:01 AM IST
ಪ್ರಚಾರಕ್ಕೆ ಹೋದಲ್ಲಿ ಪ್ರಹ್ಲಾದ ಜೋಶಿ ಸಾಹೆಬ್ರು ನಾನು ಮೋದಿ ಹಾಗೂ ಅವರನ್ನು ಬೈಯುತ್ತೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನು ಕೂಡಾ ವೈಯಕ್ತಿಕವಾಗಿ ಟೀಕೆ ಮಾಡಿಲ್ಲ.
ಬಂದೂಕು ವಾಪಸ್ ಕೇಳಿದರೆ ಪರಿಗಣನೆ-ರಾಜ್ಯ ಸರ್ಕಾರ
Apr 11 2024, 01:45 AM IST
ಚುನಾವಣೆ ಹಿನ್ನೆಲೆಯಲ್ಲಿ ಠಾಣೆಗೆ ಬಂದೂಕು ಸರೆಂಡರ್ ಮಾಡಿದ್ದು, ಕಾಡು ಪ್ರಾಣಿಗಳಿಂದ ರಕ್ಷಣೆಗಾಗಿ ಬಂದೂಕು ಹಿಂತಿರುಗಿಸಲು ಕೋರಿದ್ದ ರೈತ, ಹೈಕೋರ್ಟ್ ಮೊರೆ ಹೋಗಿದ್ದ.
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟ : ವಿಜಯೇಂದ್ರ
Apr 11 2024, 12:54 AM IST
ಪಕ್ಷದ ಕಾರ್ಯಕರ್ತರ ಉತ್ಸಾಹ, ಎರಡೂ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ನಾಯಕರು ನಿದ್ದೆಗೆಟ್ಟಿದ್ದಾರೆ. ಬಿಜೆಪಿ ಅಲೆಯಿಂದ ಕಂಗೆಟ್ಟಿದ್ದಾರೆ. ಫಲಿತಾಂಶ ಬಂದ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬಡವರು, ಮಹಿಳೆಯರ ಬ್ಯಾಂಕ್ ಖಾತೆ ತುಂಬುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ
Apr 11 2024, 12:50 AM IST
ಪ್ರಧಾನಿ ಮೋದಿ ಯಾವ ಮೋಡಿಯನ್ನೂ ಮಾಡಲೇ ಇಲ್ಲ. ಬಡವರ ವಿರೋಧಿ, ಜನವಿರೋಧಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರಶ್ನಿಸಿದರು.
ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ. ವಿಜಯೇಂದ್ರ ಭವಿಷ್ಯ
Apr 11 2024, 12:47 AM IST
ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಹಿನ್ನಡೆ ಆಗಿದೆ. ಕಾರಣಗಳನ್ನು ಪತ್ತೆ ಹಚ್ಚಿ ತಪ್ಪು ತಿದ್ದಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸರ್ಕಾರ ರಚಿಸುವಷ್ಟು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಿಂತಿಲ್ಲ
Apr 11 2024, 12:45 AM IST
ಕಾಂಗ್ರೆಸ್ ತೀರಾ ಕಡಿಮೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ದೇಶದಲ್ಲಿ ಸರ್ಕಾರ ರಚಿಸುವ ಶಕ್ತಿ, ಯೋಗ್ಯತೆ ಕಾಂಗ್ರೆಸ್ ಗಿಲ್ಲ. ಅನ್ಯ ಪಕ್ಷಗಳ, ಪಕ್ಷೇತರರ ಮೊರೆ ಹೋಗುತ್ತದೆ.
ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ
Apr 09 2024, 12:51 AM IST
ಮೋದಿ ಇತರ ಪ್ರಧಾನಿಗಳಿಗಿಂತ ಹೆಚ್ಚಿನ ಅನುದಾನವನ್ನೇ ನೀಡಿದ್ದಾರೆ. ಈ ಕುರಿತು ದಾಖಲೆಗಳನ್ನೂ ಮುಂದಿಟ್ಟಿದ್ದೇವೆ. ನಿಮ್ಮ ದೃಷ್ಟಿಯಲ್ಲಿ ಹೆಚ್ಚು ಗ್ರ್ಯಾಂಟ್ ಕೊಟ್ಟವರು, ತೆರಿಗೆ ಪಾಲು ನೀಡಿದವರು ಅನ್ಯಾಯ ಮಾಡಿದ್ದಾರೆ ಎಂಬುದಾದರೆ ಮೊದಲು ನಿಮ್ಮ ದೃಷ್ಟಿ ದೋಷ ಸರಿಪಡಿಸಬೇಕಿದೆ
< previous
1
...
149
150
151
152
153
154
155
156
157
...
197
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ