• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ತೆಗೆಯಬೇಕು

Feb 27 2024, 01:30 AM IST
ಕುಡಿಯುವ ನೀರಿನ ಎತ್ತಿನ ಹೊಳೆ ಯೋಜನೆಗೆ ಕುಮಾರಸ್ವಾಮಿ ವಿರೋಧ ಮಾಡಿಲ್ಲವಂತೆ, ಕೋಲಾರ ಜನತೆಗೆ ಟೋಪಿ ಹಾಕಬೇಡಿ ಎಂದು ಹೇಳಿದ್ದರಂತೆ, ಏಕೆಂದರೆ ಅರಸೀಕೆರೆಗೆ ಎತ್ತಿನ ಹೊಳೆ ಯೋಜನೆ ತರಲು ಎರಡು ವರ್ಷ ಕಾಲವಕಾಶಬೇಕಂತೆ

ದಿಲ್ಲಿ ಸರ್ಕಾರ ನಡೆಸಿದ್ದಕ್ಕೆ ನನಗೆ ನೊಬೆಲ್‌ ನೀಡಬೇಕು: ಕೇಜ್ರಿವಾಲ್‌

Feb 26 2024, 01:39 AM IST
ಸಂದಿಗ್ಧ ಪರಿಸ್ಥಿತಿಯಲ್ಲೂ ದೆಹಲಿ ಜನತೆಗೆ ಸುಗಮ ಆಡಳಿತ ನೀಡಲು ಶ್ರಮಿಸಿದ್ದಕ್ಕಾಗಿ ತಮಗೆ ನೊಬೆಲ್‌ ಶಾಂತಿ ಪುರಸ್ಕಾರವನ್ನು ನೀಡಬೇಕು ಎಂಬುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ.

5 ವರ್ಷ ಸರ್ಕಾರ ಬೀಳಲ್ಲ: ರೇವಣ್ಣ ಭವಿಷ್ಯ!

Feb 26 2024, 01:37 AM IST
ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಲು ಬಂದ ಮಾಕೇನ್‌ಗೆ ಶಾಕ್‌ ಆಗಿದ್ದೇಕೆ? ಹಾಗೂ 5 ವರ್ಷ ಸರ್ಕಾರ ಬೀಳಲ್ಲ ಎಂದು ನಿಂಬೆಹಣ್ಣು ಖ್ಯಾತಿಯ ರೇವಣ್ಣ ಭವಿಷ್ಯ ಹೇಳಿರುವ ಕುರಿತು ಪತ್ರಕರ್ತರ ಕಿವಿಗೆ ಬಿದ್ದಿರುವ ಸ್ವಾರಸ್ಯಕರ ಘಟನೆಗಳು ಇಲ್ಲಿವೆ.

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ವಿಜಯೇಂದ್ರ

Feb 26 2024, 01:36 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದರೂ ಶಾಸಕರಿಗೆ ಕ್ಷೇತ್ರಾಭಿವೃದ್ದಿ ಅನುದಾನ ಬಿಡುಗಡೆ ಮಾಡಿಲ್ಲ. ಅಭಿವೃದ್ದಿ ಶೂನ್ಯ ಆಡಳಿತಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಸಂವಿಧಾನಕ್ಕೆ ಮೋದಿ ಸರ್ಕಾರ ಆತಂಕ: ಸಿದ್ದು ಕಿಡಿ

Feb 26 2024, 01:35 AM IST
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ಬಿ.ವೈ.ವಿಜಯೇಂದ್ರ

Feb 26 2024, 01:34 AM IST
ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇದೆ ಎಂಬ ತಾತ್ಸರ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.

ತೆರೆ ಬಂಡಿ ಸ್ಪರ್ಧೆಗೆ ಸರ್ಕಾರ ನೆರವು ನೀಡಲಿ

Feb 26 2024, 01:32 AM IST
ರಾಜ್ಯದ ಅತ್ಯಂತ ಹಳೆಯ ಗ್ರಾಮೀಣ ಕ್ರೀಡೆಗಳಲ್ಲಿ ತೆರೆದ ಬಂಡಿ ಸ್ಪರ್ಧೆ ರೈತರಿಗೆ ಹಬ್ಬ ಇದ್ದ ಹಾಗೆ. ಹಾಗಾಗಿ ದಕ್ಷಿಣ ಕರ್ನಾಟಕದಲ್ಲಿ ನಡೆಯುವ ಕಂಬಳ ಕ್ರೀಡೆಗೆ ಕೊಡುವ ಹಾಗೆ ತೆರೆ ಬಂಡಿ ಸ್ಪರ್ಧೆಗೆ ಕರ್ನಾಟಕ ಸರ್ಕಾರ ನೆರವು ನೀಡಬೇಕು ಎಂದು ನಗರ ನೀರು ಸರಬರಾಜ ಮತ್ತು ಚರಂಡಿ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ ಹೇಳಿದರು.

ಸರ್ಕಾರ ಸಮಾನ ವೇತನ, ಸೇವಾಭದ್ರತೆ ನೀಡಬೇಕು

Feb 26 2024, 01:30 AM IST
ಅತಿಥಿ ಶಿಕ್ಷಕರಿಗೆ ಸುಪ್ರೀಂ ಕೋರ್ಟ್ ಅದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ, ಜೊತೆಗೆ ಸೇವಾ ಭದ್ರತೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ತಾಲೂಕು ಅಧ್ಯಕ್ಷ ಮಹೇಶ್ ಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರ ಇರೊವರೆಗೂ ಗ್ಯಾರಂಟಿ ಯೋಜನೆ ಮುಂದುವರೆಯಲಿವೆ

Feb 25 2024, 01:52 AM IST
ಗ್ಯಾರೆಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ತುಂಬಾ ಕೇವಲವಾಗಿ ಮಾತನಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗ್ಯಾರಂಟಿ ತಗೋಬೇಡಿ ಅಂತ ಜನರಿಗೆ ಕರೆ ಕೊಟ್ಟು ನೋಡಲಿ. ಆಗ ಅವರಿಗೆ ಗೊತ್ತಾಗುತ್ತೆ ಪ್ರತಿಕ್ರಿಯೆ ಯಾವ ರೀತಿ ಇರುತ್ತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಎಸೆದರು.

ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರವಲ್ಲ: ಮಧು ಬಂಗಾರಪ್ಪ

Feb 25 2024, 01:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಖಜಾನೆ ಖಾಲಿಯಾಗಲು ಸಾಧ್ಯವಿಲ್ಲ, ಇದು ಕಮಿಷನ್ ಸರ್ಕಾರವಲ್ಲ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved