• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫಲಿತಾಂಶ ಪ್ರಕಟವಾಗಿ ವಾರ ಕಳೆದೂ ಪಾಕ್‌ನಲ್ಲಿ ಹೊಸ ಸರ್ಕಾರ ರಚನೆ ಯತ್ನ ವಿಫಲ

Feb 19 2024, 01:30 AM IST
ಪಾಕಿಸ್ತಾನದಲ್ಲಿ ಚುನಾವಣೆ ಪ್ರಕಟವಾಗಿ ಒಂದು ವಾರ ಕಳೆದರೂ ಹೊಸ ಸರ್ಕಾರ ರಚನೆ ಮಾಡುವಲ್ಲಿ ವಿಫಲವಾಗಿದ್ದು, ಅಧಿಕಾರದ ಹಂಚಿಕೆಯಲ್ಲಿ ಮಾತುಕತೆ ನಡೆಸುತ್ತಿವೆ.

ಕಾಂಗ್ರೆಸ್‌ ಸರ್ಕಾರ ಸರಿಯಾಗಿ ವಾದ ಮಂಡಿಸಲಿಲ್ಲ: ಜೋಶಿ ಟೀಕೆ

Feb 18 2024, 01:33 AM IST
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಕೊಟ್ಟ ಮಾತಿನಂತೆ ನಡೆಯುವ ಸರ್ಕಾರ: ಶಾಸಕ

Feb 18 2024, 01:31 AM IST
ಈ ಹಿಂದಿನ ಸರ್ಕಾರ ಜನತೆಯ ಆಶಯಕ್ಕೆ ವಿರುದ್ದವಾಗಿ ನಡೆದುಕೊಂಡಿದ್ದರಿಂದ ಅದನ್ನು ಮನೆಗೆ ಕಳುಹಿಸಿದರು. ಕಾಂಗ್ರೆಸ್‌ ಜನತೆಯ ಸಮಸ್ಯೆಗೆ ಸ್ಪಂದಿಸುತ್ತಿದೆ. ಗುಡಿಸಲು ಮುಕ್ತ ಪಟ್ಟಣವನ್ನಾಗಿಸಲು ಬಡವರಿಗೆ ನಿವೇಶನ ನೀಡಲಾಗುವುದು

ರೈತರಿಗೆ ಮೋದಿ ಸರ್ಕಾರ ಶಾಪವಿದ್ದಂತೆ: ಖರ್ಗೆ ಕಿಡಿ

Feb 18 2024, 01:30 AM IST
750 ರೈತರಿಗೆ ಸಾವಿಗೆ ಮೋದಿ ಸರ್ಕಾರವೇ ಕಾರಣವೆಂದು ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.

ನಮ್ಮ ಸರ್ಕಾರ ರೈತ ಪರ: ಮೋದಿ

Feb 17 2024, 01:20 AM IST
ರೈತರಿಗೆ ಲಾಭ ತರುವ ಯೋಜನೆ ಜಾರಿ ಮಾಡಿದ್ದೇವೆ. ರೈತರ ಸಾಲಕ್ಕೆ ನಾವೇ ಗ್ಯಾರಂಟಿ ನೀಡಿದ್ದೇವೆ ಎಂದು ರೈತರ ಪ್ರತಿಭಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಕೈಬಿಡಲಿ

Feb 17 2024, 01:20 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸಬಕಾ ಸಾಥ್ ಸಬಕಾ ವಿಕಾಸ, ಅಚ್ಚೇದಿನ, ವಿಕಸಿತ ಭಾರತದಂತ ಹಸಿ ಸುಳ್ಳುಗಳ ಮೂಲಕ ಜನರಲ್ಲಿ ಭ್ರಮೆಗಳನ್ನು ಸೃಷ್ಟಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರೈತ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಿಐಟಿಯು ಪ್ರತಿಭಟನೆ

Feb 17 2024, 01:19 AM IST
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಸಿಐಟಿಯು ಕಾರ್ಮಿಕ ಸಂಘಟನೆ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಬಜೆಟ್‌ನಲ್ಲಿ ಸರ್ಕಾರ ಕೃಷಿ ಸಾಲ ಮನ್ನಾ ಘೋಷಣೆ ಮಾಡಲಿ-ವೀರಭಸಪ್ಪ

Feb 16 2024, 01:51 AM IST
ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ರೈತರು ಕೃಷಿಗಾಗಿ ಮಾಡಿದ ಕೃಷಿ ಸಾಲ ಮನ್ನಾ ಮಾಡಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.

ಶೀಘ್ರವೇ ಕಾಂಗ್ರೆಸ್‌ ಸರ್ಕಾರ ಪತನ

Feb 16 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.

ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ

Feb 15 2024, 01:36 AM IST
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved