• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನದ್ದು ಸುಳ್ಳು ಗ್ಯಾರಂಟಿಗಳ ಸರ್ಕಾರ: ಚನ್ನಬಸವನಗೌಡ

Feb 12 2024, 01:33 AM IST
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಬರುವ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಮಹಾ ಘಟಬಂಧನದ ಅಜೆಂಡಾವನ್ನು ವಿಫಲಗೊಳಿಸಿ ಮೋದಿಜಿ ಅವರ ಕೈಬಲಪಡಿಸೋಣ ಎಂದು ಚನ್ದನಬಸವನಗೌಡ ಪಾಟೀಲ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶೀಘ್ರ ಪತನ: ಸಂಸದ ಬಿ.ವೈ.ರಾಘವೇಂದ್ರ

Feb 12 2024, 01:33 AM IST
ಭದ್ರಾವತಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಂಡಲದ ನೂತನ ಜವಾಬ್ದಾರಿ ಘೋಷಣೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಮಾಜಿ ಸಚಿವ ಕಳಕಪ್ಪ ಬಂಡಿ

Feb 12 2024, 01:33 AM IST

ಲೋಕಸಭಾ ಚುನಾವಣೆ ಬಳಿಕ ಮೋದಿ ಪ್ರಧಾನಿಯಾಗುವುದು ಎಷ್ಟು ಸತ್ಯವೋ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಅಷ್ಟೆ ಸತ್ಯ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಭವಿಷ್ಯ ನುಡಿದರು.

ನಿರುದ್ಯೋಗ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ

Feb 12 2024, 01:32 AM IST
ನಮ್ಮ ದೇಶ ಗಡಿ ಮತ್ತು ಗುಡಿಗಳಿಗೆ ಮಾತ್ರ ಸಿಮಿತವಾಗುತ್ತಿದೆ. ಧರ್ಮ ಧರ್ಮಗಳ, ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಗಲಭೆಗಳನ್ನು ಸೃಷ್ಠಿ ಮಾಡುತ್ತಿದ್ದು ಇದನ್ನು ಯುವಜನತೆ ತಿಳಿದುಕೊಂಡು ಎಚ್ಚರವಹಿಸಬೇಕು

ಕಾಯಕದ ಅರಿವು ಮೂಡಿಸುವ ಕಾರ್ಯ ಸರ್ಕಾರ ಮಾಡಲಿ: ಮಾಜಿ ಸಚಿವ ಎಸ್.ಎಸ್. ಪಾಟೀಲ

Feb 12 2024, 01:32 AM IST
ಸರ್ಕಾರಗಳು ಜನರಿಗೆ ಪುಕ್ಕಟೆ ಸೌಲಭ್ಯಗಳ ರುಚಿ ತೋರಿಸದೇ ಕಾಯಕದ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು.

ಮಾತೃ ಹೃದಯದ ಕಾಂಗ್ರೆಸ್ ಸರ್ಕಾರ: ಸಚಿವ ಪ್ರಿಯಾಂಕ್‌ ಖರ್ಗೆ

Feb 11 2024, 01:57 AM IST
ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗೆ ಅಡಿಗಲ್ಲು ಹಾಕಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಉದ್ಘಾಟನೆ ಮಾಡಿದ್ದೂ ಕೂಡಾ ಕಾಂಗ್ರೆಸ್ ಸರ್ಕಾರ.‌ ಇದು ನಮ್ಮ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್‌ ಖರ್ಗೆ

3ನೇ ಬಾರಿ ಮೋದಿ ಸರ್ಕಾರ ರಚಿಸಲು ಶ್ರಮಿಸೋಣ: ಮಾಲೀಕಯ್ಯ

Feb 11 2024, 01:48 AM IST
ಮತದಾರರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಮಹತ್ವ ಮತ್ತು ಪ್ರಯೋಜನಗಳ ಕುರಿತು ತಿಳುವಳಿಕೆ ನೀಡುವ ಮೂಲಕ ಮೂರನೇ ಬಾರಿಗೆ ಕೇಂದ್ರದಲ್ಲಿ ಮೋದಿ ಸರ್ಕಾರ ರಚನೆಯಾಗುವ ಸಲುವಾಗಿ ಎಲ್ಲರೂ ಕೆಲಸ ಮಾಡೋಣ.

ಸಮ್ಮಿಶ್ರ ಸರ್ಕಾರ ರಚನೆಗೆ ಪಾಕ್‌ ಸೇನೆ ಸೂಚನೆ!

Feb 11 2024, 01:46 AM IST
ಅತಂತ್ರ ಫಲಿತಾಂಶ ಹಿನ್ನೆಲೆಯಲ್ಲಿ ನವಾಜ್‌ ಷರೀಫ್‌ ಪರ ಸೇನೆ ಬ್ಯಾಟಿಂಗ್‌ ಮಾಡುತ್ತಿದೆ. ಜೊತೆಗೆ ಮಾಜಿ ಪ್ರಧಾನಿ ಷರೀಫ್‌, ಇಮ್ರಾನ್‌ ಖಾನ್‌ ಬಣಗಳಿಂದ ಜಯದ ಘೋಷಣೆ ಮಾಡಿಕೊಳ್ಳಲಾಗಿದೆ.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಶಾಸಕ ಎಆರ್‌ಕೆ

Feb 11 2024, 01:46 AM IST
ತಿಮ್ಮರಾಜಿಪುರ ಗ್ರಾಮದಲ್ಲಿ ಮಾಜಿ ಶಾಸಕ ಅನೇಕ ಯೋಜನೆಗಳನ್ನು ಜಾರಿ ಮಾಡಹುದಿತ್ತು, ಆದರೆ ಮಾಡಲಿಲ್ಲ, ಮಾಜಿ ಶಾಸಕ ಜಯಣ್ಣ ಮತ್ತು ಮುಖ್ಯಮಂತ್ರಿ ಪರಿಶ್ರಮದಿಂದಾಗಿ ಗ್ರಾಮದಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳು ಕಾರ್ಯಗತಗೊಂಡಿದ್ದು ಇಂದು ಪುನರಾವರ್ತನೆಯಾಗುತ್ತಿದೆ ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಹೇಳಿದರು.

ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ: ಪ್ರಿಯಾಂಕ್‌ ಖರ್ಗೆ

Feb 11 2024, 01:45 AM IST
ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ವಿಧಾನಸೌಧವನ್ನು‌ ವ್ಯಾಪಾರಸೌಧವನ್ನಾಗಿ ಮಾಡಿದ್ದರು. ಆದರೆ ನಾವು ಅಧಿಕಾರಕ್ಕೆ‌ ಬಂದ ಮೇಲೆ ವಿಧಾನಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಟೀಕೆ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved