• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ಕರ್ನಾಟಕವನ್ನು ಟಾರ್ಗೆಟ್ ಮಾಡುತ್ತಿದೆ: ಸಚಿವ

Nov 09 2023, 01:00 AM IST
ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬರ ಪರಿಹಾರ ನೀಡಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲು ದೆಹಲಿಗೆ ಹೋಗಿದ್ದ ನಮ್ಮ ಸಚಿವರನ್ನು ಭೇಟಿಯಾಗುವ ಸೌಜನ್ಯವನ್ನು ಕೇಂದ್ರ ಕೃಷಿ ಸಚಿವರು ತೋರಲಿಲ್ಲ. ಇದನ್ನು ನೋಡಿದರೆ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಗ್ಯಾರಂಟಿ ಹಣ ಸಂಗ್ರಹಕ್ಕಾಗಿ ರೈತರಿಗೆ ಸರ್ಕಾರ ಬರೆ

Nov 08 2023, 01:02 AM IST
ನೀರಾವರಿ ಪಂಪ್‌ಸೆಟ್‌ಗೆ ಕೃಷಿಕರ ಸ್ವಂತ ಹಣದಲ್ಲಿ ವಿದ್ಯುತ್‌ ಸಂಪರ್ಕದ ಆದೇಶ ಹಿಂಪಡೆಯಲಿ: ಲೋಕಿಕೆರೆ ನಾಗರಾಜ ತಾಕೀತು

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬಿಎಸ್‌ವೈ

Nov 08 2023, 01:02 AM IST
ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಎರಡನೇ ದಿನವಾದ ಮಂಗಳವಾರ ತುಮಕೂರು ಜಿಲ್ಲೆಯ ಕೊರಟೆಗೆರೆ ಮತ್ತು ಮಧುಗಿರಿಯಲ್ಲಿ ಬರ ಅಧ್ಯಯನ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಬರಗಾಲದಲ್ಲಿ ರೈತರಿಗೆ ಸಾಂತ್ವನ ಹೇಳದ ರಾಜ್ಯ ಸರ್ಕಾರ-ಈಶ್ವರಪ್ಪ

Nov 08 2023, 01:02 AM IST
ರಾಜ್ಯದಲ್ಲಿ ಭೀಕರ ಬರ ಬಂದಿದೆ. ಸರ್ಕಾರದ ಯಾವುದೇ ಪ್ರತಿನಿಧಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಸಾಂತ್ವನ ಹೇಳದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

ರಾಜ್ಯದಲ್ಲಿರುವುದು ಸಿದ್ದರಾಮಯ್ಯ, ಡಿಕೆಶಿಯವರ ಸಮ್ಮಿಶ್ರ ಸರ್ಕಾರ

Nov 07 2023, 01:31 AM IST
ಕಾಂಗ್ರೆಸ್‌ನವರು ಬಣಗಳ ಹಾಗೂ ತಂಡಗಳನ್ನು ಮಾಡಿಕೊಂಡು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಬಿಎಸ್‌ವೈ

Nov 07 2023, 01:30 AM IST
ರಾಜ್ಯದಲ್ಲಿ ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಬೌನ್ಸ್ ಆಗುವಷ್ಟರ ಮಟ್ಟಿಗೆ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಕೇಂದ್ರಕ್ಕೆ ಬೆಳೆನಷ್ಟದ ನೈಜ ವರದಿ ನೀಡಲು ರಾಜ್ಯ ಸರ್ಕಾರ ವಿಫಲ

Nov 07 2023, 01:30 AM IST
ರಾಜ್ಯದ ರೈತರ ಸ್ಥಿತಿಗತಿಗಳನ್ನು ಖುದ್ದು ಅರಿಯುವ ಯತ್ನ ಬಿಜೆಪಿ ಬರ ಅಧ್ಯಯನ ತಂಡ ಮಾಡುತ್ತಿದೆ.

ಜನತೆಯನ್ನು ಕತ್ತಲೆಗೆ ದೂಡಿರುವ ರಾಜ್ಯ ಸರ್ಕಾರ: ಸುರೇಶ್‌ ಗೌಡ

Nov 07 2023, 01:30 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಜನತೆಯನ್ನು ಕತ್ತಲೆಗೆ ದೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಆರೋಪಿಸಿದ್ದಾರೆ.

ಬರದ ವಾಸ್ತವ ಸ್ಥಿತಿ ಮನವರಿಕೆ ಮಾಡಲು ರಾಜ್ಯ ಸರ್ಕಾರ ವಿಫಲ

Nov 06 2023, 12:48 AM IST
ರಾಜ್ಯ ಸರ್ಕಾರ ಈ ಮೊದಲು ಬರಗಾಲದ ಪರಿಸ್ಥಿತಿಯ ಸಮಗ್ರ ವಿವರವನ್ನು ಅಧಿಕಾರಿಗಳಿಂದ ಪಡೆದುಕೊಳ್ಳದೇ ಬೇಕಾಬಿಟ್ಟಿಯಾಗಿ ₹4 ಸಾವಿರ ಕೋಟಿ ಪರಿಹಾರಧನ ಮಂಜೂರು ಮಾಡುವಂತೆ ಕೇಂದ್ರವನ್ನು ಕೇಳಿತ್ತು. ನಂತರ ₹17 ಸಾವಿರ ಕೋಟಿ ಪರಿಹಾರವಾಗಿ ನೀಡಬೇಕೆಂದು ಕೇಂದ್ರಕ್ಕೆ ಕೇಳಿದೆ.

ಕಾಂಗ್ರೆಸ್‌ ಸರ್ಕಾರ ಐದು ವರ್ಷ ಇರಲು ಸಾಧ್ಯವೇ ಇಲ್ಲ

Nov 06 2023, 12:45 AM IST
ಕಾಂಗ್ರೆಸ್‌ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇರಲು ಸಾಧ್ಯವೇ ಇಲ್ಲ. ಎಷ್ಟು ದಿನ ಇರುತ್ತೆ ಎಂಬುದು ಗೊತ್ತಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved