• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ 28 ಸೀಟ್‌ ಗೆದ್ದರೆ ಕಾಂಗ್ರೆಸ್‌ ಸರ್ಕಾರ ಇರಲ್ಲ: ಅಶೋಕ್‌

Jan 31 2024, 02:18 AM IST
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರಿನಲ್ಲೇ ರಾಮ ಇದೆ ಎನ್ನುತ್ತಾರೆ. ವೀರಪ್ಪನ್ ಹೆಸರಲ್ಲಿ ವೀರ ಇದೆ, ಅವನೇನು ವೀರ ಕೆಲಸ ಮಾಡಿದ್ದಾನಾ? ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದೆ. ಆದರೆ ಅವರ ಹೃದಯ ಮಾತ್ರ ಟಿಪ್ಪು ಟಿಪ್ಪು ಎನ್ನುತ್ತಿದೆ ಎಂದು ಲೇವಡಿ ಮಾಡಿದ ಆರ್‌. ಅಶೋಕ್‌.

ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ

Jan 31 2024, 02:16 AM IST
ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ. ಶಿಕ್ಷಣ ಇದ್ದರೂ ಪೂರಕ ಉದ್ಯೋಗ ಸವಾಲು: ಪಾಟೀಲ್‌

ಸಿದ್ದರಾಮಯ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸಿದೆ: ಕೋಟ

Jan 31 2024, 02:16 AM IST
ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿದೆ, ಲೋಕ ಚುನಾವಣೆವರೆಗೆ ಇದನ್ನು ಮುಂದೆ ತೆಗೆದುಕೊಂಡು ಹೋಗುವ ಯೋಚನೆ ಮಾಡಿದಂತಿದೆ. ಆಯೋಗದ ವರದಿಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಹಿಂದುಳಿದ ವರ್ಗ, ದಲಿತ, ಪರಿಶಿಷ್ಟರನ್ನು ಕತ್ತಲಲ್ಲಿಡುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯರ ಈ ನಿಲುವು ಖಂಡಿಸುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಹುಸಿ ಭಾವನಾತ್ಮಕತೆಯಿಂದ ಯುವಜನರ ದಾರಿ ತಪ್ಪಿಸುತ್ತಿರುವ ಸರ್ಕಾರ: ಬಸವರಾಜ ಪೂಜಾರ

Jan 30 2024, 02:05 AM IST
ದೇಶ ಸ್ವತಂತ್ರಗೊಂಡು ಇಷ್ಟು ವರ್ಷಗಳಾದರೂ ಈಗಲೂ ಜನರು ಹಸಿವಿನಿಂದ ಸಾಯುತ್ತಿದ್ದಾರೆ.

ಪುಷ್ಪಗಿರಿ, ಕುಮಾರಪರ್ವತ ಚಾರಣಕ್ಕೆ ಸರ್ಕಾರ ನಿರ್ಬಂಧ

Jan 30 2024, 02:03 AM IST

ರಾಜ್ಯದ ಕಠಿಣ ಚಾರಣ ತಾಣ ಪುಷ್ಪಗಿರಿ ವಲಯದ ಕುಮಾರಪರ್ವತಕ್ಕೆ ಕಳೆದ ವಾರಾಂತ್ಯ ಪ್ರವಾಸಿಗರ ದಟ್ಟಣೆ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಚಾರಣಿಗರಿಗೆ ನಿರ್ಬಂಧ ವಿಧಿಸಲಾಗಿದೆ..

ರಾಜ್ಯದಲ್ಲಿರುವುದು ತುಘಲಕ್ ಸರ್ಕಾರ: ಆಕ್ರೋಶ

Jan 30 2024, 02:02 AM IST
ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಅಧಿಕಾರಿಗಳು ಹಿಂದೂ ಸಮಾಜಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ಕಾರ ದಿವಾಳಿ ಆಗಿದೆ, ಹತ್ತು ರುಪಾಯಿ ಭಿಕ್ಷೆ ಹಾಕಿ

Jan 30 2024, 02:01 AM IST
ಸರ್ಕಾರ ದಿವಾಳಿಯಾಗಿದೆ, ರೈತರಿಗೆ ಬೆಳೆ ಪರಿಹಾರ ಕೊಡಲು ದುಡ್ಡಿಲ್ಲ. ಹತ್ತು ರುಪಾಯಿ ಭಿಕ್ಷೆ ಹಾಕಿ. ನಿಮ್ ದುಡ್ಡು ಕಳಿಸಿ ಖಜಾನೆ ತುಂಬಿಸ್ತೇವೆ.

ಸಿಎಂ ಸಿದ್ದುಗೆ ಅಧಿಕಾರ, ಮಜಾ ಮಾಡಲು ಸರ್ಕಾರ ಬೇಕು: ಬಿವೈ ವಿಜಯೇಂದ್ರ

Jan 30 2024, 02:01 AM IST
ಬರದ ಛಾಯೆ ಆವರಿಸಿ ಸಂಕಷ್ಟಕ್ಕೀಡಾದ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಈ ಸಂದರ್ಭದಲ್ಲಿ ಪರಿಹಾರ ಒದಗಿಸಲೂ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ವಿಜಯೇಂದ್ರ ದೂರಿದರು.

ಸರ್ಕಾರ ಒಣ ದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸಲಿ

Jan 29 2024, 01:35 AM IST
ರಾಜ್ಯ ಸರ್ಕಾರ ಒಣ ದ್ರಾಕ್ಷಿ ಖರೀದಿಸಿ ಶಾಲೆಯ ಮಧ್ಯಾಹ್ನದ ಬಿಸಿಊಟದ ಜೊತೆ ಹಾಲಿನಂತೆ ಇದನ್ನು ಕೊಡಬಹುದು. ಇದರಿಂದ ಮಕ್ಕಳಿಗೆ ಪೌಷ್ಠಿಕತೆ ಜಾಸ್ತಿ ಆಗಲಿದೆ. ಜೊತೆಗೆ ರೈತರಿಗೆ ಸಹಾಯ ಮಾಡಿದಂತೆ ಆಗುವುದು. ಎಲ್ಲ ವಸತಿ ಮಕ್ಕಳಿಗೆ ವಿತರಿಸಬಹುದು ಎಂದು ಸಲಹೆ ನೀಡಿದರು.

ತಾಂಡಾ, ಹಳ್ಳಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಗವಿಯಪ್ಪ

Jan 29 2024, 01:33 AM IST
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೂ ಆದ್ಯತೆ ನೀಡಲಾಗಿದೆ. ಈಗಾಗಲೇ ಜನತಾ ದರ್ಶನ ನಡೆಸಿ ಜನರ ಅಹವಾಲುಗಳನ್ನು ಆಲಿಸಲಾಗುತ್ತಿದೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ತಿಳಿಸಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved