ಹಿರಿಯ ವಿಮರ್ಶಕ, ವಿದ್ವಾಂಸ ಶೇಷಗಿರಿ ರಾವ್ ಮರೆತ ಸರ್ಕಾರ : ಡಾ.ಎಂ.ವೀರಪ್ಪ ಮೊಯ್ಲಿ ವಿಷಾದ
Feb 18 2025, 01:45 AM ISTಹಿರಿಯ ವಿಮರ್ಶಕ, ವಿದ್ವಾಂಸ ಪ್ರೊ.ಎಲ್.ಎಸ್.ಶೇಷಗಿರಿರಾವ್ ಅವರ ಜನ್ಮ ಶತಮಾನೋತ್ಸವವನ್ನು ಸರ್ಕಾರದಿಂದ ಆಚರಣೆ ಮಾಡಬೇಕಿತ್ತು. ಆದರೆ ಇದು ಆಗದಿರುವುದು ವಿಷಾದನೀಯ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಬೇಸರ ವ್ಯಕ್ತಪಡಿಸಿದರು.