• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ವಿಶ್ವಕರ್ಮ ವಿಶ್ವವಿದ್ಯಾಲಯ ತೆರೆಯಬೇಕು: ಧನಿಯಕುಮಾರ್‌ ಒತ್ತಾಯ

Jan 04 2024, 01:45 AM IST
ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ನಗರದ ಕಾಳಿದಾಸ ಹಾಸ್ಟಲ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ನೇತೃತ್ವದಲ್ಲಿ ಆಚರಿಸಲಾಯಿತು.

ಮಹಿಳೆ ಮೇಲೆ ಹಲ್ಲೆ - ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಲಿದೆ

Jan 04 2024, 01:45 AM IST
ಇಂತಹ ಪ್ರಕರಣಗಳ ಬಗ್ಗೆ ಸರ್ಕಾರ ಸುಮ್ಮನೆ ಕೂತಿಲ್ಲ. ಬೆಳಗಾವಿಯೇ ಆಗಲಿ, ಮಂಗಳೂರೇ ಆಗಲಿ ಎಲ್ಲಿ ನಡೆದರೂ ತಪ್ಪಿತಸ್ಥರ ಮೇಲೆ ಕ್ರಮವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಪದೇ ಪದೇ ನೆನಪು: ಬಿಜೆಪಿ

Jan 04 2024, 01:45 AM IST
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ೩೧ ವರ್ಷದ ಪ್ರಕರಣವನ್ನು ಕೆದಕಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ರಾಜ್ಯ ಮತ್ತು ದೇಶದ ಜನರಿಗೆ ಪದೇ ಪದೇ ನೆನಪು ಮಾಡುವ ರೀತಿ ಕೆಲಸ ಮಾಡುತ್ತಿದೆ.

ಗೃಹಲಕ್ಷ್ಮಿಯೋಜನೆ ಅನುಷ್ಠಾನದಲ್ಲಿ ಸರ್ಕಾರ ವಿಫಲ

Jan 03 2024, 01:45 AM IST
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆ.15ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿತು. ಆದರೆ ಈ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಈ ಕುರಿತು ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು.

ಹಿಟ್‌ ಆ್ಯಂಡ್‌ ರನ್‌ಗಷ್ಟೇ 10 ವರ್ಷ ಜೈಲು: ಸರ್ಕಾರ

Jan 03 2024, 01:45 AM IST
ಹಿಟ್‌ ಅಂಡ್‌ ರನ್‌ ಮಾಡಿದ ವಾಹನ ಚಾಲಕರು ಅಪಘಾತದ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ಕೊಟ್ಟರೆ ಕಮ್ಮಿ ಶಿಕ್ಷೆಯಾಗಲಿದೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಕನ್ನಡದ ಉಳಿವಿಗಾಗಿ ಹೋರಾಟ ಮಾಡಿದವರ ಜೈಲಿಗೆ ಹಾಕಿದ ಸರ್ಕಾರ

Jan 02 2024, 02:15 AM IST
ತಾಯಿ ನಾಡಿನಲ್ಲಿ ಕನ್ನಡ ನಾಮಫಲಕ ಹಾಕಬಾರದೆಂದು ಹೋರಾಟ ಮಾಡಿದ ಟಿ. ನಾರಾಯಣಗೌಡವರನ್ನು ಪೊಲೀಸರು ಬಂಧನ ಮಾಡಿದ್ದು ಖಂಡನೀಯ ಎಂದು ನರಗುಂದದಲ್ಲಿ ಕನ್ನಡಪರ ಒಕ್ಕೂಟಗಳು ಮುಖಂಡ ರಾಘವೇಂದ್ರ ಗುಜಮಾಗಡಿ ಹೇಳಿದರು.

ಸರ್ಕಾರ ತುಂಗಭದ್ರಾ ಸಕ್ಕರೆ ಕಾರ್ಖಾನೆ ರೈತರ ಪರ: ಕಿಮ್ಮನೆ ರತ್ನಾಕರ್‌ ಹೇಳಿಕೆ

Jan 02 2024, 02:15 AM IST
ಶಿವಮೊಗ್ಗದ ತುಂಗಾಭದ್ರ ಸಕ್ಕರೆ ಕಾರ್ಖಾನೆಗೆ ವಿಷಯಕ್ಕೆ ಸಂಬಂಧಿಸಿದಂತೆ ದಿನೇದಿನೆ ಗೊಂದಲದ ಹೇಳಿಕೆಗಳು ವ್ಯಕ್ತವಾಗುತ್ತಲೇ ಇವೆ. ಇದೇ ಕಾರಣಕ್ಕೆ ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಕಿಮ್ಮನೆ ರತ್ನಾಕರ್‌ ಈ ವಿಷಯವನ್ನು ಕೆಲವರು ರಾಜಕೀಯಗೊಳಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ, ಯಾರನ್ನೂ ಒಕ್ಕಲೆಬ್ಬಿಸಲು ಬಿಡಲ್ಲ,ಕಾಂಗ್ರೆಸ್‌ ಸರ್ಕಾರ ರೈತರ ಪರವಾಗಿದೆ ಎಂದೂ ಹೇಳಿದ್ದಾರೆ.

ಯಾವಾಗ ಬೇಕಾದ್ರು ಕೈ ಸರ್ಕಾರ ಪತನ

Jan 01 2024, 01:15 AM IST
ಯಾವಾಗ ಬೇಕಾದರೂ ಕಾಂಗ್ರೆಸ್‌ ಸರ್ಕಾರ ಪತನ

ಕನ್ನಡ ವಿರೋಧಿ ಕಾಂಗ್ರೆಸ್ ಸರ್ಕಾರ: ಮುತಾಲಿಕ ಆಕ್ರೋಶ

Dec 31 2023, 01:30 AM IST
ಸರ್ಕಾರ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗುವಂತೆ ನೋಡಿಕೊಳ್ಳಬೇಕು ಎಂದು ಪ್ರಮೋದ ಮುತಾಲಿಕ ಆಗ್ರಹಿಸಿದರು.

ಉದ್ಯೋಗ ಸೃಷ್ಟಿಗೆ ಒತ್ತು ನೀಡದ ಕೇಂದ್ರ ಸರ್ಕಾರ

Dec 30 2023, 01:15 AM IST
ಕಾಂಗ್ರೆಸ್ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು. ದೇಶದ ಸ್ವಾತಂತ್ರ್ಯಕ್ಕೆ ತ್ಯಾಗ, ಬಲಿದಾನ ನೀಡಿದ ಕಾಂಗ್ರೆಸ್‌ಗೆ ತನ್ನದೇ ಆದ ಇತಿಹಾಸವಿದೆ.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved