• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂಗಳ ಹತ್ತಿಕ್ಕುವ ಸರ್ಕಾರ: ರೇಣು ಟೀಕೆ

Aug 31 2025, 01:08 AM IST
ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಹೋರಾಟ ಮಾಡುತ್ತಾ ರಾಜಕಾರಣಕ್ಕೆ ಬಂದಿದ್ದೇನೆ. ಆ ಹೋರಾಟಗಳನ್ನು ಮಾಡಿದ್ದರಿಂದಲ್ಲೇ ಜನರು 3 ಬಾರಿ ಶಾಸಕನ್ನನ್ನಾಗಿ ಆಯ್ಕೆ ಮಾಡಿದ್ದಾರೆ. ನನ್ನ ವಿರುದ್ಧ ಎಷ್ಟೇ ಪ್ರಕರಣ ದಾಖಲಿಸಿದರೂ ಹೆದರುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಆಡಳಿತದಲ್ಲಿ ರಾಜ್ಯ ಸರ್ಕಾರ ವಿಫಲ: ಮಾಡಾಳು ಮಲ್ಲಿಕಾರ್ಜುನ್

Aug 30 2025, 01:00 AM IST
ರಾಜ್ಯ ಸರ್ಕಾರವು ಆಡಳಿತ ವ್ಯವಸ್ಥೆ ನಿಭಾವಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೂ ವಿರೋಧಿ ಆಡಳಿತ ನಡೆಸುತ್ತಾ ರಾಜ್ಯದ ಬಹುಕೋಟಿ ಹಿಂದೂಗಳ ಶ್ರದ್ಧಾ-ಭಕ್ತಿಯ ಸ್ಥಳವಾದ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿರುವುದು ವಿಷಾಧನೀಯ ಎಂದು ತಾಲೂಕು ಬಿಜೆಪಿ ಮುಖಂಡ, ದಾವಣಗೆರೆ ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಹೇಳಿದ್ದಾರೆ.

ಅಹಿಂದ ಪರಿಕಲ್ಪನೆಯಲ್ಲಿ ಕೈ ಸರ್ಕಾರ ಆಡಳಿತ

Aug 30 2025, 01:00 AM IST
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ನೀಡಿದ್ದು ಕೋಟ್ಯಾಂತರ ರು. ಅನುದಾನವನ್ನು ಇದಕ್ಕೆ ನೀಡಲಾಗಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾಹಿತಿ ನೀಡಿದರು.

ಧರ್ಮಸ್ಥಳ ಪ್ರಕರಣ ಸೂಕ್ಷ್ಮ ವಿಷಯ: ರಾಜ್ಯ ಸರ್ಕಾರ ಯೋಚನೆ ಮಾಡಿ ಎಸ್‌ಐಟಿ ರಚಿಸಿದೆ : ಸಚಿವ ಮಂಕಾಳ ವೈದ್ಯ

Aug 26 2025, 01:05 AM IST
ರಾಜ್ಯ ಸರ್ಕಾರ ಯೋಚನೆ ಮಾಡಿ ಎಸ್‌ಐಟಿ ರಚಿಸಿ, ಯಾರಿಗೂ ತೊಂದರೆಯಾದಂತೆ ಎಚ್ಚರ ವಹಿಸಲಾಗಿದೆ

ನವೆಂಬರ್‌ ಕ್ರಾಂತಿಯಲ್ಲಿ ಕಾಂಗ್ರೆಸ್‌ ಸರ್ಕಾರ ಬ್ಯುಸಿ: ಆರ್‌. ಅಶೋಕ್‌ ಲೇವಡಿ

Aug 26 2025, 01:05 AM IST
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಮುರಿದು ಒಂದು ವರ್ಷ ಕಳೆದರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೊಸ ಗೇಟ್‌ ಅಳವಡಿಸಿಲ್ಲ.

ಸರ್ಕಾರ ಮಾತ್ರವಲ್ಲ, ಸಂತ್ರಸ್ತರಿಗೂ ಮೇಲ್ಮನವಿ ಅಧಿಕಾರ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Aug 26 2025, 01:03 AM IST

 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾದರೆ ಅವರ ವಿರುದ್ಧ ಸರ್ಕಾರ ಮಾತ್ರ ಮೇಲ್ಮನವಿ ಸಲ್ಲಿಸಬಹುದು ಎಂಬ ನಿಯಮವನ್ನು ಸಂತ್ರಸ್ತರಿಗೂ ವಿಸ್ತರಿಸಿರುವ ಸುಪ್ರೀಂ ಕೋರ್ಟು

ಸಹಕಾರ ಕ್ಷೇತ್ರದಲ್ಲಿ ಶಿಸ್ತು ತರಲು ಕೇಂದ್ರ ಸರ್ಕಾರ ಯೋಚನೆ: ಯಶ್ಪಾಲ್‌ ಸುವರ್ಣ

Aug 25 2025, 01:00 AM IST
ಉಡುಪಿ ಜಿಲ್ಲೆಯ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗಾಗಿ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ನಡೆಯಿತು.

ಯಾರೋ ಕಟ್ಟಿದ ಗೂಡಲ್ಲಿ ಸರ್ಕಾರ ನಡೆಸೋಕೆ ನೀವೆ ಬೇಕಾ

Aug 25 2025, 01:00 AM IST
ದೇವನಹಳ್ಳಿ: ವಿಧಾನಸಭೆಯ ಕಲಾಪದಲ್ಲಿ ಮುಖ್ಯಮಂತ್ರಿಗಳು ಜನತಾದಳದ ಬಗ್ಗೆ ಲಘುವಾಗಿ ಮಾತಾಡಿದ್ದಕ್ಕೆ ಪ್ರತಿ ಉತ್ತರವಾಗಿ ನಮ್ಮ ಮನೆಯ ಮುಂದೆ ಅಧಿಕಾರಕ್ಕಾಗಿ ಸಹಕಾರ ಕೇಳಿ ಬಂದವರು ನೀವು ಈಗ ಜನತಾಪಕ್ಷವೇ ಒಂದೆರಡು ಸೀಟುಗಳು ಪಡೆದು ಕಣ್ಮರೆಯಾಗಲಿದೆ ಎಂದಿದ್ದೀರಿ. ಆದರೆ ಯಾರೋ ಕಟ್ಟಿದ ಗೂಡಲ್ಲಿ ಆಡಳಿತ ಮಾಡೋಕೆ ನೀವೆ ಬೇಕಾ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ: ವೆಂಕನಗೌಡ ಗೋವಿಂದಗೌಡ್ರ

Aug 24 2025, 02:00 AM IST
ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ. ರೈತರ ಯಾವುದೇ ಸಮಸ್ಯೆಗಳಿಗೆ ಕಿವಿಗೊಡದ ಈ ಸರ್ಕಾರ ರೈತರ ಪಾಲಿಗೆ ಕಿವುಡ, ಕುರುಡ ಹಾಗೂ ಮುಖ ಸರಕಾರವಾಗಿದೆ ಎಂದು ಜೆಡಿಎಸ್ ರಾಜ್ಯ ವಕ್ತರ ವೆಂಕನಗೌಡ ಗೋವಿಂದಗೌಡ್ರ ಹೇಳಿದರು.

ಕ್ರೀಡೆಗೆ ಸರ್ಕಾರ ಹೆಚ್ಚಿನ ಹಣ ಖರ್ಚು ಮಾಡಲಿ

Aug 24 2025, 02:00 AM IST
ಭರಮಸಾಗರ ಸರ್ಕಾರಿ ಪದವಿ ಕಾಲೇಜಿನ ಸಹಯೋಗದಲ್ಲಿ ದಾವಣಗೆರೆ ವಿವಿ ಮಟ್ಟದ ಅಂತರ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆಗಳು ಇಂದು ಭರಮಸಾಗರದಲ್ಲಿ ನಡೆದವು. ವಿಜೇತರಿಗೆ ಶಾಸಕ ಎಂ.ಚಂದ್ರಪ್ಪ ಬಹುಮಾನ ವಿತರಿಸಿದರು. ಕಾಲೇಜು ಪ್ರಾಚಾರ್ಯೆ ಡಾ.ಎಸ್.‌ಶಶಿಕಲಾ ಭಾಗಿಯಾಗಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved