• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ವಿರುದ್ಧ ಗುಡುಗಿದ್ದ ಕಿರಣ್‌ ಶಾರಿಂದ ಸಿಎಂ, ಡಿಸಿಎಂ ಭೇಟಿ

Oct 22 2025, 01:03 AM IST
ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆ, ಮೂಲಸೌಕರ್ಯ ವಿಚಾರಕ್ಕೆ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್‌ ಕಂಪನಿ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಭ್ರಷ್ಟಾಚಾರದಲ್ಲಿ ದಾಖಲೆ ಬರೆಯುತ್ತಿರುವ ಸರ್ಕಾರ: ಬಿ.ವೈ.ರಾಘವೇಂದ್ರ

Oct 22 2025, 01:03 AM IST
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದ ಕುರಿತಂತೆ ಜನಸಾಮಾನ್ಯರು, ಮಾಧ್ಯಮಗಳು ಹೇಳುತ್ತಿರುವುದನ್ನು ಕೇಳಿಸಿ ಕೊಂಡಿದ್ದಲ್ಲಿ, ಕಾಂಗ್ರೆಸ್ ಸರ್ಕಾರ ತನ್ನ ಭ್ರಷ್ಟಾಚಾರದ ಕುರಿತು ದಾಖಲೆಗಳನ್ನು ಕೇಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಲೇವಡಿ ಮಾಡಿದ್ದಾರೆ.

ಹೈನುಗಾರರಿಗೆ 675 ಕೋಟಿಗೂ ಹೆಚ್ಚಿನ ಹಣ ಬಾಕಿ;5 ತಿಂಗಳಿಂದ ಪ್ರೋತ್ಸಾಹಧನ ಪಾವತಿಸದ ಸರ್ಕಾರ

Oct 22 2025, 01:03 AM IST
ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಆಯ್ಕೆಯಾದ ನಂತರ ಬೆಂಗಳೂರು ಹಾಲು ಒಕ್ಕೂಟದಲ್ಲಿ ಸಮಸ್ಯೆಗಳು ಇಲ್ಲದಂತಾಗುತ್ತದೆ. ರೈತರ ಪರವಾಗಿ ಸರ್ಕಾರದ ವಲಯದಲ್ಲಿ ಒಕ್ಕೂಟದ ಅಧ್ಯಕ್ಷರಾಗಿರುವ ಡಿ.ಕೆ.ಸುರೇಶ್ ರವರು ಮಾತನಾಡುತ್ತಾರೆ ಎಂದು ರೈತರು ಭಾವಿಸಿದ್ದರು. ಆದರೆ ಪ್ರೋತ್ಸಾಹ ಧನವನ್ನು ದೀಪಾವಳಿಯ ಸಂದರ್ಭದಲ್ಲಾದರೂ ಡಿ.ಕೆ.ಸುರೇಶ್ ರವರೇ ಮುತುವರ್ಜಿ ವಹಿಸಿ ಹಣ ಬಿಡುಗಡೆ ಮಾಡಿಸಿಕೊಡುತ್ತಾರೆ ಎಂಬ ರೈತರ ನಂಬಿಕೆ ಹುಸಿಯಾದಂತಾಗಿದೆ.

ಸಿದ್ದರಾಮಯ್ಯ ಸರ್ಕಾರ ಎಡಬಿಡಂಗಿ ಸರ್ಕಾರ

Oct 21 2025, 01:00 AM IST
ಹಾಸನಾಂಬೆ ದೇವಿಯ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಎಂಬ ಹೆಸರಿನಲ್ಲಿ ಸರ್ಕಾರ ಜಾತಿ ಆಧಾರಿತ ರಾಜಕೀಯಕ್ಕೆ ಇಂಧನ ಹಾಕುತ್ತಿದೆ. ಹೈಕೋರ್ಟ್ ಸ್ಪಷ್ಟವಾಗಿ ಹೇಳಿದರೂ, ಧಮ್ಕಿ ಹಾಕಿ ಸಮೀಕ್ಷೆ ಮಾಡಿಸುತ್ತಿದ್ದಾರೆ. ಇದು ಸಂವಿಧಾನ ಬಾಹಿರ ನಡೆ ಎಂದು ತೀವ್ರ ಟೀಕೆ ಮಾಡಿದರು. ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೇಳುವಾಗ, “ಹದಿನೈದು ದಿನಗಳಲ್ಲಿ ಮುಗಿಸುತ್ತೇನೆ ಎಂದು ಹಠ ಹಿಡಿದ ಸಿಎಂ ಈಗ ಮೂರನೇ ಬಾರಿಗೆ ಅವಧಿ ವಿಸ್ತರಣೆ ಮಾಡಿದ್ದಾರೆ. ತರಬೇತಿ ಇಲ್ಲ, ಯೋಜನೆ ಇಲ್ಲ, ಬರೀ ಬೆದರಿಕೆ ಇದೆ. ಇದು ಸರ್ಕಾರದ ವೈಫಲ್ಯದ ಕನ್ನಡಿ ಎಂದರು.

ಕುಂಬಾರ ಸಮಾಜದ ಅಭಿವೃದ್ದಿಗೆ ಸರ್ಕಾರ ಬದ್ಧ

Oct 21 2025, 01:00 AM IST
ತಾಲೂಕಿನಲ್ಲಿ ವಾಸವಾಗಿರುವ ಕುಂಬಾರ ಸಮಾಜದವರಿಗೆ ಗ್ರಾಮಾಂತರ ಪ್ರದೇಶದಗಳಲ್ಲಿ ಸಮುದಾಯ ಭವನ ಸೇರಿದಂತೆ ಸರ್ಕಾರದ ಅನೇಕ ಸೌಲಭ್ಯಗಳನ್ನು ನೀಡಲಾಗಿದೆ

ಕಾಂಗ್ರೆಸ್‌ ಸರ್ಕಾರ ಪಾಪರ್ ಆಗಿದೆ: ಕೆಎಸ್‌ಈ

Oct 19 2025, 01:00 AM IST
ನೀರು ಗಂಟಿಗೆಗಳಿಗೆ ಸಂಬಳ ನೀಡಲು ಆಗದಿರುವ ಮಟ್ಟಿಗೆ ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಸಂಬಳ ಸಿಗದೆ ನೌಕರರು ಆತ್ಮಹತ್ಯೆಯೂ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಉದ್ಯಮಿ ಕಿರಣ್ ಮುಜಮ್ದಾರ್ ಬೆಂಗಳೂರಿನ 15 ರಸ್ತೆಗಳ ಗುಂಡಿಯನ್ನು ತಮ್ಮ ಸಂಸ್ಥೆಯಿಂದ ಮುಚ್ಚುವುದಾಗಿ ಹೇಳಿದ್ದಾರೆ. ಇದು ಗತಿಗೆಟ್ಟ ಸರ್ಕಾರದ ನಿದರ್ಶನ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು.

ಸುಡುಗಾಡು ಸಿದ್ಧರಿಗೆ ಹಕ್ಕು ಪತ್ರ ನೀಡಲು ಮುಂದಾದ ಸರ್ಕಾರ: ಗೋಪಾಲಕೃಷ್ಣ

Oct 19 2025, 01:00 AM IST
ಮ್ಯಾಸರಹಟ್ಟಿಯಲ್ಲಿ ಸುಡುಗಾಡು ಸಿದ್ದರಿಗೆ ನಿವೇಶನ ಪತ್ರ ವಿತರಣೆ

ಮತ್ತೆ ಸರ್ಕಾರ ವರ್ಸಸ್‌ ಗುತ್ತಿಗೆದಾರರ ಕದನ - ಬಾಕಿ ಬಿಲ್‌ ಪಾವತಿಸಲು 1 ತಿಂಗಳ ಗಡುವು

Oct 18 2025, 04:11 AM IST

ಬಾಕಿ ಬಿಲ್‌ ಪಾವತಿಗಾಗಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು ನೀಡಲು ಸಜ್ಜಾಗಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಇನ್ನೊಂದು ತಿಂಗಳಲ್ಲಿ ಬಾಕಿ ಬಿಲ್ ಮೊತ್ತ ಪಾವತಿ ಮಾಡದಿದ್ದರೆ ಈ ಸರ್ಕಾರದಲ್ಲಿ ನಡೆದಿರುವ ಕಮಿಷನ್ ದಂಧೆ ವಿಚಾರ ಬಹಿರಂಗಪಡಿಸುವುದಾಗಿಯೂ ಎಚ್ಚರಿಸಿದೆ.

ಆರೆಸ್ಸೆಸ್‌ ಚಟುವಟಿಕೆ ನಿಷೇಧ ಬಗ್ಗೆ ಸರ್ಕಾರ ಸೂಕ್ತ ಕ್ರಮ : ರಮಾನಾಥ ರೈ

Oct 18 2025, 02:02 AM IST
ಕಾಂಗ್ರೆಸ್‌ ಸಾವರ್ಕರ್‌ ಪಕ್ಷ ಅಲ್ಲ, ಆರೆಸ್ಸೆಸ್‌ನ್ನು ನಿಷೇಧ ಮಾಡಿದ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಪಕ್ಷ. ಪ್ರಿಯಾಂಕ್‌ ಖರ್ಗೆ ಅವರ ಮನವಿಯ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಪರಿಹಾರ ನೀಡಲು ಸರ್ಕಾರ ಬದ್ಧವಿದೆ : ಸಿ.ಎಸ್.ನಾಡಗೌಡ

Oct 17 2025, 01:04 AM IST

 ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ರೈತರಿಗೆ ಸೂಕ್ತ ಬೆಳೆ ವಿಮೆ ಪರಿಹಾರ ನೀಡಲು ನಮ್ಮ ಸರ್ಕಾರ ಸಿದ್ದವಿದೆ. ಆದರೆ, ವಿರೋಧ ಪಕ್ಷದ ಕೆವಲರು ನಾನು ನಿಮಗೆ ಪರಿಹಾರ ಕೊಡಿಸುತ್ತೇನೆ ಎಂದು ಹೇಳಿ ಮುಗ್ಧ ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 196
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved