• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ವ್ಯಾಜ್ಯ ಹಳೇ ಪ್ರಕರಣಗಳ ತುರ್ತು ವಿಲೇವಾರಿಗೆ ಸರ್ಕಾರ ಸೂಚನೆ: ಎನ್.ಚಲುವರಾಯಸ್ವಾಮಿ

Jan 08 2025, 12:19 AM IST
ನಮ್ಮದು ರೈತಪರ ಸರ್ಕಾರ, ರೈತರ ಸಂಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಜಿಲ್ಲೆಯಲ್ಲಿ ಜಮೀನು ಸರ್ವೇಗೆ ಸಂಬಂಧಿಸಿದಂತೆ ವರ್ಷಕ್ಕೆ ನೂರು 1 ರಿಂದ 5 ಸೇವೆ ಮಾಡುವುದು ಕಷ್ಟವಾಗಿತ್ತು. ಆದರೆ, ಕಂದಾಯ ಇಲಾಖೆ ಸಚಿವರು ಮತ್ತು ಜಿಲ್ಲಾಡಳಿತದ ಸಹಕಾರದಿಂದ ಒಂದೇ ವಾರದಲ್ಲಿ 270ಕ್ಕೂ ಹೆಚ್ಚು ಒನ್ ಟು ಫೈ ಇತ್ಯರ್ಥ ಮಾಡಿ ಸ್ಕ್ಯಚ್ ಪೋಡಿ ಆಖಾರಬಂದ್ ಎಲ್ಲವನ್ನೂ ಒಂದೇ ದಾಖಲೆಯಲ್ಲಿ ನೀಡುತ್ತಿದ್ದೇವೆ.

ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್‌ ಸರ್ಕಾರ: ಕೋಡಿಹಳ್ಳಿ ಚಂದ್ರಶೇಖರ

Jan 08 2025, 12:18 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾರಿಗೆ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ನೀಡುವುದಾಗಿ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

2024-25ನೇ ಸಾಲಿನಲ್ಲಿ ಭಾರತದ ಆರ್ಥಿಕ ಪ್ರಗತಿಯು ಶೇ.6.4ಕ್ಕೆ ಕುಸಿತ ಸಂಭವ : ಕೇಂದ್ರ ಸರ್ಕಾರ

Jan 08 2025, 12:17 AM IST
2024-25ನೇ ಸಾಲಿನಲ್ಲಿ ಭಾರತದ ಆರ್ಥಿಕ ಪ್ರಗತಿಯು ಶೇ.6.4ಕ್ಕೆ ಕುಸಿಯಲಿದೆ ಎಂದು ಕೇಂದ್ರ ಸರ್ಕಾರ ಅಂದಾಜಿಸಿದೆ. ಇದು ನಿಜವೇ ಆದರೆ ನಾಲ್ಕು ವರ್ಷಗಳ ಕನಿಷ್ಠವಾಗಲಿದೆ.

ಪುಸ್ತಕೋದ್ಯಮದ ನೆರವಿಗೆ ಸರ್ಕಾರ ಧಾವಿಸಲಿ

Jan 08 2025, 12:16 AM IST
ಗುಣಮಟ್ಟದ ಪುಸ್ತಕಗಳು ಓದುಗರಿಗೆ ಸುಲಭವಾಗಿ ದೊರೆಯುವಂತಾಗಬೇಕು. ಇಲ್ಲದಿದ್ದರೇ ಭಾಷಾ ಸಂಸ್ಕೃತಿಯೇ ನಶಿಸಿ ಹೋಗುವ ಆತಂಕ ಇದೆ.

ಗಡಿ ಕನ್ನಡಿಗರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ

Jan 07 2025, 12:33 AM IST
ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕನ್ನಡಿಗರು ಇರುವ ಅನೇಕ ಗ್ರಾಮಗಳು ಹೊರನಾಡಿನಲ್ಲಿ ಉಳಿದುಕೊಂಡರೂ ಈಗಲೂ ಕನ್ನಡತನ ಉಳಿಸಿ, ಬೆಳೆಸಿಕೊಂಡು ಬಂದಿದ್ದಾರೆ. ರಾಜ್ಯ ಸರ್ಕಾರ ಮತ್ತು ಗಡಿನಾಡು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಡುನಾಡು, ಗಡಿನಾಡು ಮತ್ತು ಹೊರನಾಡು ಕನ್ನಡಿಗರು ಎಂಬ ತಾರತಮ್ಯ ಮಾಡದೇ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ಸುರೇಖಾ ಹೊರ್ತಿಕರ ಆಗ್ರಹಿಸಿದರು.

ಬಾಣಂತಿಯರ ಮರಣದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟ: ಡಾ. ಶೈಲೇಂದ್ರ ಬೆಲ್ದಾಳೆ

Jan 07 2025, 12:32 AM IST
ತಾಲೂಕಿನ ಆಡೂರು ಗ್ರಾಮದ ಮೃತ ಬಾಣಂತಿ ರೇಣುಕಾ ಹಿರೇಮನಿ ಮನೆಗೆ ರಾಜ್ಯ ಬಿಜೆಪಿ ಬಾಣಂತಿ ಮತ್ತು ಮಕ್ಕಳ ಸಾವಿನ ಕುರಿತ ಸತ್ಯಶೋಧನಾ ತಂಡ ಭೇಟಿ ನೀಡಿತು.

ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡದ ಬೇಜವಾಬ್ದಾರಿ ಸರ್ಕಾರ ಇದೆ-ಬೊಮ್ಮಾಯಿ

Jan 07 2025, 12:32 AM IST
ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡಲೂ ಆಗದ ಬೇಜವಾಬ್ದಾರಿ ಸರ್ಕಾರ ಅಧಿಕಾರದಲ್ಲಿದೆ. ತನ್ನ ಆದ್ಯ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಆತ್ಮಹತ್ಯೆ, ಭ್ರಷ್ಟಾಚಾರದ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರ

Jan 07 2025, 12:15 AM IST
ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಬಸ್‌ ದರ ಶೇ.15 ರಷ್ಟು ಹೆಚ್ಚಿಸಿ ದ ರಾಜ್ಯ ಸರ್ಕಾರ : ರೈಲಿಗಿಂತ 3 ಪಟ್ಟು ದುಬಾರಿ

Jan 06 2025, 02:00 AM IST
ರಾಜ್ಯ ಸರ್ಕಾರ ಬಸ್‌ ದರವನ್ನು ಶೇ.15 ರಷ್ಟು ಹೆಚ್ಚಿಸಿರುವುದು ಶ್ರೀಸಾಮಾನ್ಯರ ಜೇಬಿಗೆ ದುಬಾರಿಯಾಗಿ ಪರಿಣಮಿಸಿದೆ. ರೈಲು ಪ್ರಯಾಣ ದರಕ್ಕೆ ಹೋಲಿಸಿದರೆ ಪರಿಷ್ಕೃತ ಬಸ್‌ ಪ್ರಯಾಣ ದರ ಸುಮಾರು ಮೂರು ಪಟ್ಟು ಹೆಚ್ಚಾದಂತಾಗಿದೆ. ರೈಲು ಪ್ರಯಾಣವೇ ಸುಖಕರ ಎನ್ನುವಂತಾಗಿದೆ.

ಕೈಗಾರಿಕೆಗಳ ಸ್ಥಾಪನೆಗೆ ಸಹಕಾರ ನೀಡದ ಸರ್ಕಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 06 2025, 01:03 AM IST

ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಆಶಯ ಹೊಂದಿದ್ದು, ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.

  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 156
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved