• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಛಾಯಾಗ್ರಹಣ ಅಕಾಡೆಮಿ ಪ್ರಾರಂಭಿಸಲಿ

Aug 20 2025, 02:00 AM IST
ಒಂದು ಚಿತ್ರ ಸಾವಿರ ಕಥೆ ಹೇಳುವ ಸಾಮರ್ಥ್ಯ ಹೊಂದಿದೆ. ಅದರಲ್ಲೂ ಛಾಯಾಗ್ರಹಣ ಐತಿಹಾಸಿಕ ದಾಖಲೆ ಸೃಷ್ಟಿಸುವ, ದಾಖಲಿಸುವ ಒಂದು ಅದ್ಭುತ ಮಾಧ್ಯಮ

ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರ ಮಧ್ಯೆ ಸಮನ್ವಯತೆ ಅಗತ್ಯ

Aug 19 2025, 01:00 AM IST
ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರ ಮಧ್ಯೆ ಸಮನ್ವಯತೆ ಅಗತ್ಯವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃದ್ಧಿ ಅಸಾಧ್ಯ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.

ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?

Aug 19 2025, 01:00 AM IST

 ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ದಿನಾಂಕ 01/08/2024 ರಂದು ಸುಪ್ರೀಂ ಕೋರ್ಟ್ ನವರು ನೀಡಿರುವ ತೀರ್ಪನ್ನು ಆಧರಿಸಿ, ಕರ್ನಾಟಕ ಸರ್ಕಾರವು 12/11/2024 ರಂದು ಹೆಚ್ ಎನ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಿದೆ 

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಸರ್ಕಾರ ಕಡಿವಾಣ: ವಿಜಯೇಂದ್ರ ಆಗ್ರಹ

Aug 18 2025, 12:01 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿದರು.

ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ: ಸಚಿವ ಭೋಸರಾಜು

Aug 18 2025, 12:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್.ಭೋಸರಾಜು ಹೇಳಿದರು.

ರಾಜ್ಯ ಸರ್ಕಾರ ವೀರೇಂದ್ರ ಹೆಗ್ಗಡೆಯವರ ಕ್ಷಮೆ ಕೇಳಲಿ-ಶಾಸಕ ಸಿ.ಸಿ.ಪಾಟೀಲ ಆಗ್ರಹ

Aug 16 2025, 12:00 AM IST
ಕಳೆದ ಎರಡು ವಾರಗಳಿಂದ ರಾಜ್ಯ ಸರ್ಕಾರ ಮುಸುಕುಧಾರಿ ಮಾತು ಕೇಳಿ ಧರ್ಮಸ್ಥಳದಲ್ಲಿ ಉತ್ಖನನ ನಡೆಸಿ ಹಿಂದೂಗಳ ಪವಿತ್ರ ಕ್ಷೇತ್ರ ಕುರಿತು ಅಪಪ್ರಚಾರ ಮಾಡುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಆಗ್ರಹಿಸಿದರು.

ಧರ್ಮಸ್ಥಳ ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ

Aug 16 2025, 12:00 AM IST
ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ ಆಗುವುದರಲ್ಲಿ ಅನುಮಾನವಿಲ್ಲ. ನೂರಕ್ಕೆ ನೂರು ಮಂಜುನಾಥನ ಶಾಪದಿಂದ ಸರ್ವನಾಶ ಆಗುತ್ತಾರೆ. ಯುಟ್ಯೂಬರ್‌ ಸಮೀರ್ ಜತೆ ಕೆಲವರು ಸೇರಿ ಗೊಂದಲ ಸೃಷ್ಟಿಸಿದ್ದಾರೆ.

ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಸಚಿವ ಶಿವರಾಜ ತಂಗಡಗಿ

Aug 16 2025, 12:00 AM IST
ಒಳಮೀಸಲಾತಿ ಜಾರಿ ಕುರಿತು ಮಾತನಾಡುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ. ಈ ವರೆಗೂ ಅವರು ಜಾರಿಗೊಳಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಅಧಿಕಾರದಲ್ಲಿ ಇದ್ದಾಗ ಚಕಾರ ಎತ್ತದವರು ಈಗ ಅದರ ಕುರಿತು ಮಾತನಾಡುತ್ತಿದ್ದಾರೆ.

ಜಿಲ್ಲಾಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ

Aug 16 2025, 12:00 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ಆರೋಗ್ಯ ಮತ್ತು ನೀರಾವರಿ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನಪರ ಕೆಲಸ ಮಾಡುತ್ತಿದೆ ಎಂದು ಶಾಸಕ ಎ. ಆರ್. ಕೃಷ್ಣಮೂರ್ತಿ ಹೇಳಿದರು.

ಸುಳ್ಳು ಭರವಸೆಗಳ ನೀಡಿ ಬೆನ್ನಿಗೆ ಚೂರಿ ಹಾಕಿದ ಸರ್ಕಾರ..!

Aug 16 2025, 12:00 AM IST
"2011 ರಲ್ಲಿ ಕಡೇಚೂರು ಕೈಗಾರಿಕಾ ಪ್ರದೇಶಕ್ಕೆಂದು ಭೂಸ್ವಾಧೀನ ವೇಳೆ ಸರ್ಕಾರ ನೀಡಿದ್ದ ಭರವಸೆಗಳು ಹುಸಿಯಾದವು. ನಂತರ ಬಂದ ಸರ್ಕಾರಗಳು ಜನರ ಜೀವದ ಜೊತೆ ಚೆಲ್ಲಾಟವಾಡಿ, ಲಕ್ಷಾಂತರ ಜನರ ಬದುಕನ್ನೇ ಜೀವಚ್ಛವದಂತಾಗಿಸಿದರು. ಮಾನಸಿಕವಾಗಿ ನೊಂದವರು ಜೀವ ಬಿಟ್ಟರೆ, ಬದುಕಲು ಕೆಲವರು ಬೆಂಗಳೂರು ಮುಂಬೈನಂತಹ ಮಹಾನಗರಗಳಿಗೆ ಗುಳೇ ಹೋದರು... "
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved