• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಳುಗಡೆ ಸಂತ್ರಸ್ಥರ ಶಾಶ್ವತ ಪರಿಹಾರಕ್ಕೆ ಸರ್ಕಾರ ಸಂಕಲ್ಪ

Nov 24 2024, 01:46 AM IST
ಶಿವಮೊಗ್ಗದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಸರ್ಕಾರ ಬೀಳಿಸುವುದಾಗಿದ್ದರೆ ನಾನೇ ನೇತೃತ್ವ ವಹಿಸ್ತಿದ್ದೆ: ಶಾಸಕ ರಮೇಶ ಜಾರಕಿಹೊಳಿ

Nov 23 2024, 01:16 AM IST
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬೀಳಿಸುವ ಮನಸ್ಸು ಮಾಡಿದ್ದರೆ ಅದರ ಜವಾಬ್ದಾರಿ ನಾನೇ ತೆಗೆದುಕೊಳ್ಳುತ್ತಿದ್ದೆ, ಆದರೆ ನಮಗ್ಯಾರಿಗೂ ಸರ್ಕಾರ ಬೀಳಿಸುವ ಉದ್ದೇಶ ಇಲ್ಲ

ಹುಚ್ಚರ ಸರ್ಕಾರದಂತಾದ ಸಿದ್ರಾಮಣ್ಣನ ಸರ್ಕಾರ

Nov 23 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಇದು ಯಾರಿಗೆ ಬೇಕಾಗಿತ್ತು?. ಕಾಂಗ್ರೆಸ್ ನವರಿಗೆ ಬೇಕಾಗಿತ್ತಾ? ಜಿಲ್ಲಾ ಮಂತ್ರಿಗೆ ಗೊತ್ತಿರದಂತೆ ಸಚಿವ ಜಮೀರ್ ಖಾನ್ ಬಂದು ಸಭೆ ಮಾಡಿ ಪಹಣಿಗಳಲ್ಲಿ ವಕ್ಫ್‌ ಎಂದು ಎಂಟ್ರಿ ಮಾಡುವಂತೆ ಒತ್ತಾಯಿಸಿದ್ದಾರೆ. ಜಮೀರ್ ಮಾತುಕೇಳಿ ಅವಶ್ಯಕತೆ ಇಲ್ಲದ್ದನ್ನು ಮಾಡಿ ಸಿಎಂ ಸಿದ್ದರಾಮಣ್ಣನ ಸರ್ಕಾರ ಹುಚ್ಚರ ಸರ್ಕಾರ ಆದಂಗಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ ನಡೆಸಿದರು.

ಬೇಡಿಕೆ ಈಡೇರಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

Nov 23 2024, 12:31 AM IST
ಜನದ್ರೋಹಿ ನೀತಿಗಳ ವಿರುದ್ಧ ನವೆಂಬರ್ 26ರಂದು ದೇಶಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್‌ ಸರ್ಕಾರ ವಕ್ಫ್ ಹೆಸರಿನಲ್ಲಿ ಜಮೀನು ವಶಕ್ಕೆ ಪಡೆಯುತ್ತಿದೆ

Nov 23 2024, 12:31 AM IST
ರಾಜ್ಯ ಸರ್ಕಾರವು ವಕ್ಪ್ ಹೆಸರಿನಲ್ಲಿ ರೈತರ ಜಮೀನು ಕಬಳಿಸುತ್ತಿರುವುದನ್ನು ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರಿಂದ ನಮ್ಮ ಭೂಮಿ ನಮ್ಮ ಹಕ್ಕು ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.

2025ನೇ ಸಾಲಿಗೆ 19 ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಮಂಜೂರು ಮಾಡಿರುವ ರಾಜ್ಯ ಸರ್ಕಾರ

Nov 22 2024, 10:48 AM IST

2025ನೇ ಸಾಲಿಗೆ ಮಂಜೂರು ಮಾಡಿರುವ 19 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಗುರುವಾರ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ.

ಆರ್ಥಿಕ ಸಂಕಷ್ಟದಲ್ಲಿ ಹಿಮಾಚಲ ಸರ್ಕಾರ : ಕರೆಂಟ್‌ ಬಿಲ್‌ಗೂ ಕಾಸಿಲ್ಲ- 18 ಹೋಟೆಲ್‌ಗಳೇ ಬಂದ್‌!

Nov 22 2024, 01:21 AM IST
ಜನರಿಗೆ ಉಚಿತ ವಿದ್ಯುತ್ ಸೇರಿ ಹಲವು ಜನಪ್ರಿಯ ಯೋಜನೆ ಜಾರಿ ಬಳಿಕ ಭಾರೀ ಆರ್ಥಿಕ ಸಂಕಷ್ಟದಲ್ಲಿ ಸಿಕ್ಕಿಬಿದ್ದಿರುವ ಹಿಮಾಚಲಪ್ರದೇಶದ ಕಾಂಗ್ರೆಸ್‌ ಸರ್ಕಾರ, ಇದೀಗ ತನ್ನದೇ ಒಡೆತನದ ಹೋಟೆಲ್‌ಗಳ ವಿದ್ಯುತ್‌ ಬಿಲ್‌ ಪಾವತಿಸಲೂ ವಿಫಲವಾಗಿದೆ.

ಇನ್ನೂ ಎಂಟೂವರೆ ವರ್ಷ ನಮ್ಮದೆ ಸರ್ಕಾರ ಆಡಳಿತ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Nov 22 2024, 01:19 AM IST
ಕರಾವಳಿ ಭಾಗದಲ್ಲಿ ಉತ್ತಮ ಪರಿಸರ, ಸಮುದ್ರ, ಕೌಶಲ್ಯಯುತ ಮಾನವ ಸಂಪನ್ಮೂಲವಿದ್ದು, ಈ ಭಾಗದ ಜನ ಉದ್ಯೋಗ ಅರಸಿ ಬೇರೆ ಕಡೆ ವಲಸೆ ಹೋಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.

ತೀವ್ರ ಆಕ್ರೋಶಕ್ಕೆ ಮಣಿದ ಸರ್ಕಾರ - ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದುಪಡಿಸುವ ಪರಿಷ್ಕರಣೆ ಬಂದ್‌

Nov 22 2024, 01:18 AM IST
ರಾಜ್ಯದಲ್ಲಿ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದುಪಡಿಸುವ ಸಲುವಾಗಿ ಕೈಗೆತ್ತಿಕೊಂಡಿದ್ದ ಪಡಿತರ ಚೀಟಿ ಪರಿಷ್ಕರಣೆ ಅಭಿಯಾನಕ್ಕೆ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.

ಸರ್ಕಾರ ನಿಲುವು ಬದಲಿಸದಿದ್ದರೆ ಉಗ್ರ ಹೋರಾಟ

Nov 22 2024, 01:17 AM IST
ಕಪ್ಪತಗುಡ್ಡದ ಸಂರಕ್ಷಣಾ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸಿ ಆಗಾಗ ಸಂಕಷ್ಟ ಸೃಷ್ಟಿಸುತ್ತಿರುವ ಕರ್ನಾಟಕ ಸರ್ಕಾರದ ಧೋರಣೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 156
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved