• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗಳ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ ಸಲ್ಲ: ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು

Nov 17 2024, 01:19 AM IST
ಕೆರೆಗಳ ಸಂರಕ್ಷಣೆ ವಿಷಯದಲ್ಲಿ ಸರ್ಕಾರ ಸೇರಿದಂತೆ ಸಾರ್ವಜನಿಕರ ನಿರ್ಲಕ್ಷ್ಯ ಮನೋಭಾವನೆ ದುರದೃಷ್ಟಕರ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ನೀರಿನ ಬವಣೆ ನೀಗಿಸಿಕೊಳ್ಳಲು ಮುಂದೊಂದು ದಿವಸ ವಾಸವಿದ್ದ ಗ್ರಾಮಗಳನ್ನು ಬಿಟ್ಟು ಬೇರೆಡೆಗೆ ತೆರಳಬೇಕಾಗುತ್ತದೆ ಎಂದು ಸಿರಿಗೆರೆಯ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಎಚ್ಚರಿಸಿದರು.

ವೋಟ್‌ ಬ್ಯಾಂಕ್‌ ರಾಜಕೀಯದಿಂದ ನಮ್ಮ ಎನ್‌ಡಿಎ ಸರ್ಕಾರ ಬಲುದೂರ : ಪ್ರಧಾನಿ ನರೇಂದ್ರ ಮೋದಿ

Nov 17 2024, 01:18 AM IST

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಮತ ಬ್ಯಾಂಕ್‌ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿಯನ್ನು ಸರ್ಕಾರ ತಿರಸ್ಕರಿಸಿದೆ, ಜನರಲ್ಲಿ ಆತಂಕ ಬೇಡ: ಸಂಸದ ಕೋಟ

Nov 17 2024, 01:17 AM IST
ಉಡುಪಿ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಪರಸರ ಸೂಕ್ಷ್ಮ ಪ್ರದೇಶ ಮತ್ತು ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಚರ್ಚಿಸಲು ಸಭೆ ನಡೆಯಿತು.

ದೇವರ ಕಾನು ರಕ್ಷಣೆಗೆ ಸರ್ಕಾರ ಮುಂದಾಗಬೇಕು

Nov 17 2024, 01:17 AM IST
ಶಿವಮೊಗ್ಗ ಜಿಲ್ಲೆಯ 60 ಹಳ್ಳಿಗಳಲ್ಲಿ ದೇವರ ಕಾನು ಸಂರಕ್ಷಣಾ ಯೋಜನೆ ಜಾರಿ ಮಾಡಲು ಜೀವ ವೈವಿಧ್ಯ ಮಂಡಳಿಯು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಸರ್ಕಾರ ಕೂಡಲೇ ಅನುಮೋದಿಸುವ ಮೂಲಕ ಕಾಡು ರಕ್ಷಣೆ ಮುಂದಾಗಬೇಕು ಎಂದು ಜೀವ ವೈವಿದ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಒತ್ತಾಯಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ ಬೇಲ್‌ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು

Nov 16 2024, 12:39 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ವಾಯು ಗುಣಮಟ್ಟ ದೇಶದಲ್ಲೇ ಅತ್ಯಂತ ಕಳಪೆ : ಮಾಲಿನ್ಯ ತಗ್ಗಿಸಲು ಸರ್ಕಾರ ಹರಸಾಹಸ

Nov 16 2024, 12:32 AM IST
ರಾಷ್ಟ್ರ ರಾಜಧಾನಿ ದೆಹಲಿಯ ವಾಯು ಗುಣಮಟ್ಟ ದೇಶದಲ್ಲೇ ಅತ್ಯಂತ ಕಳಪೆ ಸ್ಥಿತಿಗೆ ಕುಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಆಮ್‌ ಆದ್ಮಿ ಪಕ್ಷ (ಆಪ್‌) ನೇತೃತ್ವದ ಸರ್ಕಾರ ಹರಸಾಹಸ ಆರಂಭಿಸಿದೆ.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಬಂಡಿ

Nov 16 2024, 12:31 AM IST
ರಾಜ್ಯ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಜನರನ್ನು ಆಕರ್ಷಿಸಿದ ಪರಿಣಾಮ ರಾಜ್ಯದಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದೆ

ನಕಲಿ ಜಾತಿ ಪ್ರಮಾಣಪತ್ರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ

Nov 15 2024, 12:36 AM IST
ಸಂಘಟಿತ ಹೋರಾಟಕ್ಕೆ ಎಲ್ಲರೂ ಅಣಿಯಾಗಬೇಕು.

ಶೇಖ್‌ ಹಸೀನಾ ಪದಚ್ಯುತಿ ಬಳಿಕ ಜಾತ್ಯತೀತ ಕೈ ಬಿಟ್ಟು ಇಸ್ಲಾಮಿಕ್‌ ದೇಶ ಆಗಲು ಬಾಂಗ್ಲಾದೇಶ ಸರ್ಕಾರ ಯತ್ನ!

Nov 15 2024, 12:35 AM IST
ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ ಹಿಂದೂಗಳ ಮೇಲಿನ ದಾಳಿ, ದೇಗುಲಗಳ ಮೇಲಿನ ದಾಳಿಯ ಮೂಲಕ ಸುದ್ದಿಯಲ್ಲಿರುವ ನೆರೆಯ ಬಾಂಗ್ಲಾದೇಶ ಇದೀಗ ಇಸ್ಲಾಮಿಕ್‌ ದೇಶವಾಗಿ ಬದಲಾಗುವತ್ತ ಹೆಜ್ಜೆ ಇಟ್ಟಿರುವ ಸುಳಿವು ನೀಡಿದೆ.

ಸರ್ಕಾರ ಮಾಡದ ಕೆಲಸ ಮಾಡುತ್ತಿರುವ ಕೆಎಲ್‌ಇ ಸಂಸ್ಥೆ: ವಿ. ಸೋಮಣ್ಣ

Nov 15 2024, 12:33 AM IST
ಹೃದಯ ಶ್ರೀಮಂತಿಕೆಯಿಂದ ಎಲ್ಲ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಕೆಎಲ್ಇ ಸಂಸ್ಥೆಯ ಸಪ್ತರ್ಷಿಗಳು ಹಾಗೂ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ನಾಡಿಗೆ ತೋರಿಸಿಕೊಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 156
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved