• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೀಸ್ ರದ್ದಾಗಿರುವ ಗೇರು ನಿಗಮದ ಜಾಗ ಸರ್ಕಾರ ವಶ: ಅಶೋಕ್ ಕುಮಾರ್‌ ರೈ

Feb 27 2025, 12:32 AM IST
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ವಿಟ್ಲಭಾಗದಲ್ಲಿ ೨೪೦ ಎಕರೆ ಹಾಗೂ ಪುತ್ತೂರು ತಾಲೂಕಿನಲ್ಲಿ ೨೮೦ ಎಕರೆ ಸರ್ಕಾರಿ ಸ್ಥಳ ಗೇರು ಅಭಿವೃದ್ಧಿ ನಿಗಮದ ಕೈಯಲ್ಲಿದೆ. ಈ ಲೀಸ್ ರದ್ದಾಗಿ ೩೦ ವರ್ಷ ಕಳೆದಿದೆ. ಇದನ್ನು ಕೆಸಿಡಿಸಿ ನವೀಕರಿಸಿಲ್ಲ. ಈ ಜಾಗಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ರೈತರ ಬೇಡಿಕೆಗಳ ಮಂಡಿಸಲು ಒತ್ತಾಯ

Feb 26 2025, 01:02 AM IST
ಚಾಮರಾಜನಗರದಲ್ಲಿ ಸಾಮೂಹಿಕ ನಾಯಕತ್ವ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿವಿಗಳನ್ನು ಮುಚ್ಚಲು ಹೊರಟ ಸರ್ಕಾರ: ಎಬಿವಿಪಿ ಖಂಡನೆ

Feb 26 2025, 01:01 AM IST
ರಾಜ್ಯದ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ನಗರದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಪರ ಚಿಂತನೆ ಹೊಂದಿದೆ : ಶಾಸಕ ಎನ್‌. ವೈ.ಗೋಪಾಲಕೃಷ್ಣ

Feb 25 2025, 12:51 AM IST
ಶಾಸಕ ಎನ್.ವೈ.ಗೋಪಾಲಕೃಷ್ಣ ಅವರನ್ನು ನಾಡಕಚೇರಿ ಅಧಿಕಾರಿಗಳು ಸನ್ಮಾನಿಸಿದರು.

ನಿರ್ವಾಹಕರ ಮೇಲಿನ ಹಲ್ಲೆ : ರಾಜ್ಯ ಸರ್ಕಾರ ಸಾರಿಗೆ ನೌಕರರ ಸಂರಕ್ಷಣಾ ಕಾಯ್ದೆ ಜಾರಿಗೆ ಅಗ್ರಹ

Feb 24 2025, 01:04 AM IST

 ರಾಜ್ಯ ಸರ್ಕಾರ ಸಾರಿಗೆ ನೌಕರರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರ ಕನ್ನಡ ಕೃಷಿ ಪ್ರತಿಷ್ಠಾನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದೆ.

ಸರ್ಕಾರಿ ಶಾಲೆಗಳ ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 24 2025, 12:34 AM IST

  ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ವಿಧ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಪೋಷಕರ ಸಹಕಾರ ಅಗತ್ಯವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಖಬರಸ್ತಾನ ನಿರ್ಮಾಣಕ್ಕೆ ಸರ್ಕಾರ ಅರಣ್ಯ ಪ್ರದೇಶ ಮಂಜೂರು ಬೇಡ

Feb 24 2025, 12:34 AM IST
ತಾಲೂಕಿನ ಹರೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪಟ್ಟಣದ ಸಮೀಪದ ಸರ್ವೆ ನಂಬರ್ 4ರಲ್ಲಿರುವ ಮೈನರ್ ಫಾರೆಸ್ಟ್ ಜಮೀನಿನಲ್ಲಿ 5 ಎಕರೆ ಭೂ ಪ್ರದೇಶವನ್ನು ಖಬರಸ್ಥಾನ್‌ ಮಾಡುವ ಉದ್ದೇಶದಿಂದ ಅಲ್ಪಸಂಖ್ಯಾತ ಕಲ್ಯಾಣ ಸಚಿವರಿಗೆ ಅರ್ಜಿ ಸಲ್ಲಿಸಿದ್ದು, ಮುಸ್ಲಿಂ ಸಮುದಾಯಕ್ಕೆ ಈ ಜಾಗ ಮಂಜೂರಾತಿ ಮಾಡಬಾರದು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ತು, ಬಜರಂಗದಳ ಕಾರ್ಯಕರ್ತರು ಶುಕ್ರವಾರ ತಹಸೀಲ್ದಾರರು ಮತ್ತು ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿಗೆ ಚನ್ನಗಿರಿಯಲ್ಲಿ ಮನವಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ಸರ್ಕಾರ ಗೃಹ ಜ್ಯೋತಿ ಸಬ್ಸಿಡಿ ಹಣ ನೀಡದಿದ್ದರೆ ಜನರಿಂದಲೇ ವಸೂಲಿ !

Feb 24 2025, 12:33 AM IST
ದರ ಏರಿಕೆಯ ಜೊತೆಗೆ ರಾಜ್ಯ ಸರ್ಕಾರ ‘ಗೃಹ ಜ್ಯೋತಿ’ಸಬ್ಸಿಡಿ ಹಣ ಮುಂಗಡವಾಗಿ ಪಾವತಿಸದಿದ್ದರೆ ಫಲಾನುಭವಿ ವಿದ್ಯುತ್‌ ಬಳಕೆದಾರರಿಂದಲೇ ಎಸ್ಕಾಂಗಳು ಸಂಗ್ರಹಿಸಬಹುದು ಎಂಬ ಆದೇಶ ಮಾಡಲಿದೆಯೇ ಎಂಬ ಆತಂಕ ಶುರುವಾಗಿದೆ. ಏಕೆಂದರೆ ಇಂಥದ್ದೊಂದು ಅವಕಾಶಕ್ಕೆ ಎಸ್ಕಾಂಗಳು ಕೆಇಆರ್‌ಸಿಯನ್ನು ಕೋರಿವೆ.

ಗ್ಯಾರಂಟಿ ಹಣ ನೀಡದಿದ್ದರೆ ಸರ್ಕಾರ ಕ್ಷಮೆ ಕೇಳಲಿ: ಕುಮಾರಸ್ವಾಮಿ ಆಗ್ರಹ

Feb 24 2025, 12:32 AM IST
ಮುಂದಿನ ತಿಂಗಳಿಂದ 10 ಕೆಜಿ ಅಕ್ಕಿ ನೀಡುವುದು ಸ್ವಾಗತಾರ್ಹ. ಆದರೆ ಮೂರು ತಿಂಗಳ ಬಾಕಿ ಕೂಡ ಪಾವತಿಸಲೇಬೇಕು. ಗ್ಯಾರಂಟಿ ಸಮಿತಿ ಇದರ ಹೊಣೆ ಹೊರಲಿ, ಇಲ್ಲದಿದ್ದರೆ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ. ಒಂದು ವಾರದ ಒಳಗಾಗಿ ಗ್ಯಾರಂಟಿ ಯೋಜನೆಗಳ ಹಣ ನೀಡದಿದ್ದರೆ ಮಹಿಳೆಯರ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕೊಠಡಿಗೆ ಮುತ್ತಿಗೆ ಹಾಕಲಾಗುವುದು.

ಮೈಕ್ರೋ ಫೈನಾನ್ಸ್‌ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ ಮತ್ತೆ 3 ಬಲಿ

Feb 23 2025, 10:46 AM IST

ಮೈಕ್ರೋ ಫೈನಾನ್ಸ್‌ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ, ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ.

  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved