• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಸರ್ಕಾರ ಚಿಂತನೆ

Nov 07 2024, 11:56 PM IST
16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಆಸ್ಟ್ರೇಲಿಯಾ ಸರ್ಕಾರ ಚಿಂತನೆ ನಡೆಸಿದೆ.

ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹100 ಕೋಟಿ ಅನುದಾನ

Nov 07 2024, 11:54 PM IST
ಕಳೆದ ಹತ್ತು ವರ್ಷಗಳಲ್ಲಿ ಎರಡು ಬಾರಿ ಸಚಿವರಾಗಿ, ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಿದ ಈ ಭಾಗದ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ನೀಡಿ ಅಭಿವೃದ್ಧಿಯ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕಿತ್ತು. ಆದರೆ, ನಾನು ಇದೀಗ ಕ್ಷೇತ್ರದಲ್ಲಿ ಎಲ್ಲಿಯೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ ಎನ್ನುವುದನ್ನು ಮತದಾರರಿಂದ ಕೇಳುತ್ತಿದ್ದೇನೆ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹೧೦೦ ಕೋಟಿ ವಿಶೇಷ ಅನುದಾನವನ್ನು ನೀಡಿದ್ದೇವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

ವಕ್ಫ್‌ ಬೋರ್ಡ್‌ ಮೂಲಕ ಆಸ್ತಿ ಕಬಳಿಕೆಗೆ ಸರ್ಕಾರ ಕುಮ್ಮಕ್ಕು: ಪ್ರತಾಪ್ ಸಿಂಹ

Nov 07 2024, 11:53 PM IST
ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರುವುದು ಕೇಂದ್ರ ಸರ್ಕಾರ ಮುಂದೆ ಇದೆ. ಸಮಿತಿ ಈ ಕಾರ್ಯ ಮಾಡಲಿದೆ. ವಕ್ಫ್ ಮುಖಾಂತರ ರಾಜ್ಯ ಸರ್ಕಾರ ಜನರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ. ಅದನ್ನು ಸರಿಪಡಿಸುವ ಒಂದು ಅವಕಾಶವಿದೆ.

ಕಾಂಗ್ರೆಸ್ ಸರ್ಕಾರ ಅಂದರೆ ಸ್ಕ್ಯಾಮ್ ಸರ್ಕಾರ: ಇಬ್ಬನಿ ಭರತ್ ಬೊಮ್ಮಾಯಿ

Nov 06 2024, 11:52 PM IST
ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರಂಟಿಗಳು ತಾತ್ಕಾಲಿಕ, ಅವರು ಅಧಿಕಾರಕ್ಕೆ ಬರುವ ತನಕ ಮಾತ್ರ ಗ್ಯಾರಂಟಿ. ಬಸವರಾಜ ಬೊಮ್ಮಾಯಿ ಮಾಡಿರುವುದು ಶಾಶ್ವತ ಗ್ಯಾರಂಟಿ ಎಂದು ಇಬ್ಬನಿ ಭರತ ಬೊಮ್ಮಾಯಿ ಹೇಳಿದರು.

ಸರ್ಕಾರ ಎಲ್ಲಾ ಖಾಸಗಿ ಆಸ್ತಿ ವಶಕ್ಕೆ ಪಡೆವಂತಿಲ್ಲ

Nov 06 2024, 12:47 AM IST
‘ಸಮುದಾಯದ ಒಳಿತಿನ ಹೆಸರಲ್ಲಿ, ಸರ್ಕಾರಗಳು ಯಾವುದೇ ಖಾಸಗಿ ಆಸ್ತಿಯನ್ನು ಸಂವಿಧಾನದ ನಿಯಮಗಳ ಹೆಸರಿನಲ್ಲಿ ಏಕಪಕ್ಷೀಯವಾಗಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೀಗೆ ವಶಪಡಿಸಿಕೊಳ್ಳಲು ಉದ್ದೇಶಿಸಿರುವ ಆಸ್ತಿಯು ಕೆಲವೊಂದು ಮಾನದಂಡಗಳನ್ನು ಪೂರೈಸಿದರಷ್ಟೇ ಅದು ಸಮುದಾಯದ ಭೌತಿಕ ಸಂಪನ್ಮೂಲ ಎಂದು ಪರಿಗಣಿಸಲ್ಪಡುತ್ತದೆ. ಅಂಥ ಸಂದರ್ಭದಲ್ಲಿ ಮಾತ್ರ ಸರ್ಕಾರಗಳು ಖಾಸಗಿ ಆಸ್ತಿ ವಶಪಡಿಸಿಕೊಳ್ಳಬಹುದು’ ಎಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ 7:2 ಬಹುಮತದಿಂದ ಐತಿಹಾಸಿಕ ತೀರ್ಪು ನೀಡಿದೆ.

ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್ ಸರ್ಕಾರ: ಬೋಸರಾಜ್

Nov 06 2024, 12:39 AM IST
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಯಾವವೂ ನಿಂತಿಲ್ಲ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಸಚಿವ ಬೋಸರಾಜ್ ಹೇಳಿದರು.

ಹಿಂದು ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಸರ್ಕಾರ ಮುಂದಾಗಲಿ

Nov 06 2024, 12:33 AM IST
ದಾವಣಗೆರೆಯಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಕ್ತರಿಗೆ ಆಶೀರ್ವದಿಸುತ್ತಿರುವುದು.

ಅಳಿವಿನಂಚಿನಲ್ಲಿರುವ ಮೀನು ತಳಿಗಳ ಸಂತಾನಾಭಿವೃದ್ಧಿಗೆ ಕ್ರಮ: ಐಸಿಎಆರ್ ಸಂಸ್ಥೆ ನಿರ್ದೇಶಕ ಉತ್ತಮ ಕುಮಾರ್ ಸರ್ಕಾರ್

Nov 06 2024, 12:32 AM IST
ಹೆಮಿಬ್ಯಾಗ್ರಸ್ ಪಂಕ್ಟೇಟಸ್ ಮೀನು ಆತಂಕಕಾರಿಯಾಗಿ ಅವನತಿ ಹೊಂದುತ್ತಿದೆ. ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಜನರು ತುರ್ತಾಗಿ ಮತ್ತು ಪರಿಣಾಮಕಾರಿಯಾದ ಕಾರ್ಯತಂತ್ರಗಳ ಮೂಲಕ ಅವುಗಳ ಬೆಳಗಣಿಗೆಗೆ ಮುಂದಾಗಬೇಕು.

ಎಚ್‌ಡಿಕೆ ಮತ್ತೊಂದು ಜನ್ಮವೆತ್ತಿ ಬಂದರೂ ಸರ್ಕಾರ ಅಲುಗಾಡಿಸಲಾಗದು

Nov 05 2024, 01:34 AM IST
ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಎಂಟೂವರೆ ವರ್ಷ ಯಾರೂ ಅಲುಗಾಡಿಸಲು ಆಗುವುದಿಲ್ಲ. ಕುಮಾರಸ್ವಾಮಿ ಮತ್ತೊಂದು ಜನ್ಮ ಎತ್ತಿ ಬಂದರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ರೈತರನ್ನು ಸಂಕಷ್ಟಕ್ಕೆ ದೂಡುತ್ತಿರುವ ಕಾಂಗ್ರೆಸ್‌ ಸರ್ಕಾರ

Nov 05 2024, 01:32 AM IST
ರಾಜ್ಯದಲ್ಲಿ ವಕ್ಫ್‌ ಸಚಿವರ ಚಿತಾವಣೆಯ ಮೇರೆಗೆ ಜಿಲ್ಲಾಧಿಕಾರಿಗಳು 1974ರ ಗೆಜೆಟ್‌ ಕ್ರಮಕ್ಕೆ ಮುಂದಾಗಿದ್ದಾರೆ. ರೈತರು ಮಾತ್ರವಲ್ಲ, ಮಠ, ಮಂದಿರಗಳ ಆಸ್ತಿಗಳನ್ನೂ ಕಬಳಿಸುವ ಸಂಚು ರೂಪಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಇದು ಖಂಡನೀಯವಾಗಿದ್ದು, ಇದನ್ನು ವಿರೋಧಿಸಿ ತಾಲೂಕು ಕೇಂದ್ರದಲ್ಲಿ ನ.5 ರಂದು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 156
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved