• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಜಾರರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿ

Feb 16 2025, 01:45 AM IST
ಕೊಳ್ಳೇಗಾಲ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ತಾಪಂ ಇಒ ಗುರುಶಾಂತಪ್ಪ, ಬಂಜಾರ ಸಂಘದ ಜಿಲ್ಲಾಧ್ಯಕ್ಷ ಶಾಂತರಾಜು, ರಾಜೇಶ್, ನಟರಾಜು, ತುಳಸಿಯನ್ ಇದ್ದರು.

17 ವರ್ಷಗಳ ಬಳಿಕ ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಬಿಎಸೆನ್ನೆಲ್‌ಗೆ ಲಾಭ: ₹262 ಕೋಟಿ ಲಾಭ

Feb 15 2025, 07:10 AM IST

ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಭಾರತೀಯ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) 17 ವರ್ಷಗಳ ಬಳಿಕ ಮೊದಲ ಬಾರಿಗೆ ಲಾಭ ಮಾಡಿದೆ. 2024-25 ಹಣಕಾಸು ವರ್ಷದ 3ನೇ ತ್ರೈಮಾಸಿಕದಲ್ಲಿ ಸಂಸ್ಥೆಯು 262 ಕೋಟಿ ರು. ಲಾಭ ಮಾಡಿದೆ.

ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ : ನಿಲುವನ್ನು ಖಂಡಿಸಿ ಉಳಿವಿಗಾಗಿ ಹೋರಾಟ

Feb 15 2025, 12:35 AM IST
ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು, ಸರ್ಕಾರದ ಈ ನಿಲುವನ್ನು ಖಂಡಿಸಿ ಫೆ. 15ರಂದು ಬೆಳಗ್ಗೆ 10.30ಕ್ಕೆ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ (ಮುಂಭಾಗದ ಗೇಟ್) ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಶಿಕ್ಷಣ ಇಲಾಖೆಗೆ ಕಾಯಕಲ್ಪ ಒದಗಿಸುವಲ್ಲಿ ಸರ್ಕಾರ ವಿಫಲ

Feb 15 2025, 12:33 AM IST
ಚಳ್ಳಕೆರೆ ನಗರದ ಬಿಇಒ ಕಾರ್ಯಾಲಯದಲ್ಲಿ ಹಮ್ಮಿಕೊಂಡ ತರಬೇತಿ ಕಾರ್ಯಗಾರದಲ್ಲಿ ಟಿ.ಎಂ.ಕುಮಾರ್ ಮಾತನಾಡಿದರು.

ಬಂಜಾರರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ.ಎಚ್.ಸಿ.ಮಹಾದೇವಪ್ಪ

Feb 15 2025, 12:32 AM IST
ಬಂಜಾರ ಸಮುದಾಯದ ಎಲ್ಲಾ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಸಿದ್ದರಾಮಯ್ಯ ಸರ್ಕಾರ ಮಾಡಿದ್ದು, ಇದಕ್ಕಾಗಿ 60 ಕೋಟಿ ರು. ವೆಚ್ಚಮಾಡಲಾಗಿದೆ. ಬಂಜಾರ ಸಮುದಾಯದವರು ಬೇರೆ ಬೇರೆ ಊರುಗಳಿಗೆ ವಲಸೆ ಹೋಗುವ ಜನಾಂಗವಾಗಿರುವ ಕಾರಣ ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸೂರಗೊಂಡನಕೊಪ್ಪದ ಸಂತಸೇವಾಲಾಲ್ ಪುಣ್ಯ ಕ್ಷೇತ್ರದಲ್ಲಿ 50 ಕೋಟಿ ರು. ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲಾಗುವುದು

ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಸದೇ ಸರ್ಕಾರ ಚಲ್ಲಾಟ: ವೀರಣ್ಣ

Feb 15 2025, 12:30 AM IST
ಚಳ್ಳಕೆರೆ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ರೈತ ಸಂಘ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿದರು.

ಚುನಾವಣೆಗಳಲ್ಲಿ ಪಾರದರ್ಶಕತೆ ತೋರದ ಕೆಂದ್ರ ಸರ್ಕಾರ : ಸಚಿವ ಸಂತೋಷ್‌ ಲಾಡ್ ವಾಗ್ದಾಳಿ

Feb 13 2025, 12:51 AM IST
ತುಂಬಾ ಪವರ್‌ಪುಲ್ ಪ್ರಧಾನಿಯೂ ಆಗಿರುವ ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿಯನ್ನು ಕೊಡಲು ತೊಂದರೆ ಇದೆಯಾ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಸಂತೋಷ್‌ ಲಾಡ್ ವಾಗ್ದಾಳಿ ನಡೆಸಿದರು.

ಕೊಪ್ಪಳ ಬಳಿ ₹54 ಸಾವಿರ ಕೋಟಿ ವೆಚ್ಚದ ಸ್ಟೀಲ್ ಪ್ಲಾಂಟ್‌ಗೆ ಸರ್ಕಾರ ಅಸ್ತು

Feb 12 2025, 12:35 AM IST
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಈಗಾಗಲೇ ಭೂ ಸ್ವಾಧೀನ ಮಾಡಿಕೊಂಡು ಕಾಂಪೌಂಡ್ ಹಾಕಲಾಗಿರುವ ಜಾಗೆಯಲ್ಲಿ ರಾಜ್ಯದಲ್ಲಿಯೇ ಅತೀ ದೊಡ್ಡ ಸ್ಟೀಲ್ ಕಾರ್ಖಾನೆ ಹಾಕಲು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಪೀಯೂಷ್‌ಗೆ ರಾಜ್ಯ ಸರ್ಕಾರ ತಪರಾಕಿ - ಅವರೇನು ಮಾವನ ಮನೆಯಿಂದ ಹಣ ತಂದು ಕೊಡ್ತಾರಾ?

Feb 11 2025, 01:46 AM IST
ಹೆಚ್ಚು ತೆರಿಗೆ ಕಟ್ಟುತ್ತೇವೆಂದು ಕರ್ನಾಟಕ ಹಾಗೂ ಇತರೆ ರಾಜ್ಯಗಳು ಹೆಚ್ಚಿನ ಪಾಲು ಕೇಳುವುದೇ ಸಣ್ಣತನ ಎಂದಿರುವ ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ಅವರ ವಿರುದ್ಧ ರಾಜ್ಯದ ಸಚಿವರು ತೀವ್ರ ಕಿಡಿಕಾರಿದ್ದಾರೆ.

ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ-ಸಚಿವ ಕುಮಾರಸ್ವಾಮಿ

Feb 10 2025, 01:49 AM IST
ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಇನ್ನೊಂದು ಕಡೆ ದರ ಏರಿಸಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved