• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸರ್ಕಾರ ಬಂದ ಮೇಲೆ ಈ ಸರ್ಕಾರದ ನಿರ್ಣಯ ಕಿತ್ತು ಹಾಕ್ತೇವೆ: ಯತ್ನಾಳ

Dec 07 2024, 12:30 AM IST
ಸಾಬರು ಅಂದರೆ ಸಿದ್ದರಾಮಯ್ಯಗೆ ಬಹಳ ಪ್ರೀತಿ. ಹಿಂದೂಗಳ ಪೇಟ, ಕುಂಕುಮ ಅಂದರೆ ಆಗಿ ಬರಲ್ಲ. ಮುಸ್ಲಿಮರಿಗೆ ಕಾಂಟ್ರ್ಯಾಕ್ಟ್‌, ಶಿಕ್ಷಣದಲ್ಲಿ ರಿಸರ್ವೇಶನ್‌ ಕೊಡುತ್ತಾರೆ.

ರಾಜ್ಯದಲ್ಲಿ ಅಲೀಬಾಬಾ, ಚಾಲೀಸ್‌ ಚೋರ್‌ ಸರ್ಕಾರ - ಶೀಘ್ರದಲ್ಲೇ ಪತನ : ರೇಣುಕಾಚಾರ್ಯ

Dec 06 2024, 09:00 AM IST

ರಾಜ್ಯದಲ್ಲಿರುವುದು ರೈತ, ವಿರೋಧಿ, ಜನ ವಿರೋಧಿ, ಕಾರ್ಮಿಕ ವಿರೋಧಿ ಸರ್ಕಾರ. ಇದು ಅಲಿಬಾಬಾ ಚಾಲೀಸ್ ಚೋರ್ ಸರ್ಕಾರ. ಅತಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಪರ ಜಿಲ್ಲಾಧಿಕಾರಿಯಾಗಿ ಬಿ.ಸಿ.ಶಿವಾನಂದಮೂರ್ತಿ ನೇಮಿಸಿ ಸರ್ಕಾರ ಆದೇಶ

Dec 06 2024, 08:58 AM IST
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಬಿ.ಸಿ.ಶಿವಾನಂದಮೂರ್ತಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಪಾಂಡವಪುರ ಮತ್ತು ಮಂಡ್ಯ ಉಪವಿಭಾಗಾಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶಿವಾನಂದ ಮೂರ್ತಿ ಅವರು ರಾಮನಗರ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಸರ್ಕಾರ ಎಕ್ಸ್‌ಪ್ರೆಸ್ ಕೆನಾಲ್ ಗೊಂದಲ ನಿವಾರಿಸಲಿ

Dec 06 2024, 08:58 AM IST
ಜಿಲ್ಲೆಯ ರೈತರ ಬದುಕಿಗೆ ಮರಣ ಶಾಸನವಾಗಲಿರುವ ಹಾಗೂ ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿ ಮಾಡಲಿರುವ ಅವೈಜ್ಞಾನಿಕ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆ ವಿರೋಧಿಸಿ ನಮ್ಮ ನೀರು-ನಮ್ಮ ಹಕ್ಕು ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಎನ್‌ಡಿಎ ಮಿತ್ರ ಪಕ್ಷಗಳ ನೇತೃತ್ವದಲ್ಲಿ ಡಿ.7 ಮತ್ತು 8ರಂದು ಬೃಹತ್ ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಂಡಿವೆ.

ರಾಜ್ಯ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ

Dec 06 2024, 08:56 AM IST
ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ ನಡೆಗೆ ಜನರಲ್ಲಿ ಬೇಸರ ಮೂಡಿದೆ. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಜನ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ದರ್ಶನ್ ಬೇಲ್‌ ರದ್ದು ಕೋರಿ ಸುಪ್ರೀಂಗೆ ರಾಜ್ಯ ಸರ್ಕಾರ ಅರ್ಜಿ - ಮಧ್ಯಂತರ ಬೇಲ್‌ ವಿಸ್ತರಣೆಗೆ ಕೋರಲು ನಟ ತಯಾರಿ?

Dec 05 2024, 11:44 AM IST

ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ 1974ರ ಗೆಜೆಟ್‌ ರದ್ದುಗೊಳಿಸಲಿ: ಛಲವಾದಿ ನಾರಾಯಣಸ್ವಾಮಿ

Dec 05 2024, 12:31 AM IST
ವಕ್ಫ್ ಹೆಸರಿನಲ್ಲಿ ರೈತರ ಪಾರಂಪರಿಕ ಭೂಮಿ ಕಬಳಿಸುವ ಕೆಲಸವಾಗುತ್ತಿದೆ. 11-12ನೇ ಶತಮಾನದಲ್ಲೇ ಧರ್ಮ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮಠ ಮಾನ್ಯಗಳೂ ವಕ್ಫ್‌ಗೆ ಸೇರಿದ್ದು ಎಂದು ಪಹಣಿಯಲ್ಲಿ ನಮೂದಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ಭದ್ರವಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಜನರ ಕಲ್ಯಾಣ ಮಾಡುತ್ತಿದ್ದೇವೆ : ಸಚಿವ ಕೃಷ್ಣ ಬೈರೇಗೌಡ

Dec 05 2024, 12:30 AM IST
ಕಂದಾಯ ಇಲಾಖೆಯಲ್ಲಿ ಸರ್ವೇಯರ್ ಕೊರತೆ ಇರುವುದು ನಿಜ. ಎಲ್ಲ ಖಾಲಿ ಹುದ್ದೆ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು, ಆ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಹಾಲಿನ ಪ್ರೋತ್ಸಾಹಧನ ಪಾವತಿಸುವಲ್ಲಿ ಸರ್ಕಾರ ವಿಫಲ: ಎಸ್.ಸಚ್ಚಿದಾನಂದ

Dec 04 2024, 12:34 AM IST
ಹಾಲು ಉತ್ಪಾದನೆಯಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯ ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಪ್ರಮುಖವಾಗಿ ಅವಲಂಬಿಸಿದ್ದು, ಇದರಿಂದ ಅತಿ ಹೆಚ್ಚಿನ ಹಾಲು ಉತ್ಪಾದನೆಯಾಗುತ್ತಿದೆ. ಮನ್ಮುಲ್ ಗೆ ಹಾಲಿನ ಹೊಳೆ ಹರಿಯುತ್ತಿದೆ. ಆದರೆ, ಐದಾರು ತಿಂಗಳಿಂದಲೂ ಹಾಲು ಉತ್ಪಾದಕರಿಗೆ ಹಾಲಿನ ಪ್ರೋತ್ಸಾಹಧನ ಪಾವತಿಯಾಗಿಲ್ಲ.

1.60 ಕೋಟಿ ಜನರಿಗೆ ಸಮಾನತೆ ನೀಡಲು ಸರ್ಕಾರ ವಿಫಲ: ಎಚ್.ಗಂಗರಾಜು

Dec 04 2024, 12:33 AM IST
ಸಮಾಜದಲ್ಲಿನ ಅಸಮತೋಲನ ಹೋಗಲಾಡಿಸಲು 2013-14ನೇ ಸಾಲಿನಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆ ಜಾರಿಗೊಳಿಸಿದ್ದರೂ ಯೋಜನೆಯ ನೋಡಲ್ ಅಧಿಕಾರಿಯಾಗಿದ್ದ ಈ. ವೆಂಕಟಯ್ಯ ಅವರ 10-12 ವರ್ಷಗಳ ನಿರ್ಲಕ್ಷ್ಯತೆಯಿಂದಾಗಿ ಯೋಜನೆಗೆ ಮೀಸಲಿರಿಸಿದ್ದ 1005 ಕೋಟಿ ರು.ಅನುದಾನ ಎಸ್ಸಿ, ಎಸ್ಟಿ ಸಮುದಾಯಕ್ಕೆ ಬಳಕೆಯಾಗದೇ ವಾಪಸ್‌ ಪಡೆದಂತಾಗಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 187
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved