• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸಗೊಬ್ಬರ ಮಾರಾಟ ವೇಳೆ ನಿಯಮ ಮೀರಿದರೆ ಹುಷಾರ್‌: ರಾಜ್ಯ ಸರ್ಕಾರ

Aug 03 2025, 05:25 AM IST

ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.

ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಸರ್ಕಾರ ವಿಫಲ: ತೇಜಸ್ವಿ ವಿ.ಪಟೇಲ್

Aug 03 2025, 01:30 AM IST
ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರು ಮತ್ತು ಪ್ರತಿಭಾವಂತ ಮಕ್ಕಳು ಇದ್ದು ಅವರಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಸರ್ಕಾರದಿಂದ ಆಗುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ತೇಜಸ್ವಿ ವಿ.ಪಟೇಲ್ ಹೇಳಿದರು.

ಐಸಿಯುನಲ್ಲಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ

Aug 03 2025, 01:30 AM IST
ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಶೂನ್ಯವಾಗಿದ್ದು ಪ್ರಸ್ತುತ ಸರ್ಕಾರ ಐಸಿಯುನಲ್ಲಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಅರ್ಚಕನಿಗೆ ಸರ್ಕಾರ ಕೊಟ್ಟಿದ್ದ 35000 ರು.ಗಳ ಚೆಕ್‌ ಬೌನ್ಸ್‌

Aug 02 2025, 09:36 AM IST

ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಸರ್ಕಾರಿ ಚೆಕ್, ಅಮಾನ್ಯ (ಬೌನ್ಸ್) ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ವಿಳಂಬ

Aug 01 2025, 11:45 PM IST
ಒಳ ಮೀಸಲಾತಿ ಜಾರಿ ಮಾಡದ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಶುಕ್ರವಾರ ನಗರದ ಟಿಬಿ ವೃತ್ತದ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಬಳಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಯಿತು.

ಇಂದು ರಾಜ್ಯ ಸರ್ಕಾರ ವಿರುದ್ಧ ರಸ್ತೆ ತಡೆ, ಪ್ರತಿಭಟನೆ: ರೇಣುಕಾಚಾರ್ಯ

Aug 01 2025, 11:45 PM IST
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಎಲ್ಲ ರಸ್ತೆಗಳು ಸಂಪೂರ್ಣ ಗುಂಡಿಬಿದ್ದು ಹಾಳಾಗಿವೆ. ಆಗಾಗ ಅಪಘಾತಗಳು ಸಂಭವಿಸುತ್ತಿವೆ. ರಸಗೊಬ್ಬರ ಅಭಾವ ಸೃಷ್ಟಿಯಾಗಿದೆ. ರಾಜ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿ ನಡೆಸುತ್ತಿಲ್ಲ. ಈ ಎಲ್ಲ ನಿರ್ಲಕ್ಷ್ಯ ಖಂಡಿಸಿ ಆ.2ರಂದು ಬೆಳಗ್ಗೆ 10 ಗಂಟೆಗೆ ರಾಜ್ಯ ಹೆದ್ದಾರಿಯ ಚೀಲೂರು ವೃತ್ತದಲ್ಲಿ ಬಿಜೆಪಿ ಮಂಡಲದ ವತಿಯಿಂದ ರಸ್ತೆ ತಡೆ ಪ್ರತಿಭಟಿಸಲಾಗುವುದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಉದ್ಯೋಗಾಧಾರಿತ ಶಿಕ್ಷಣಕ್ಕೆ ಸರ್ಕಾರ ಒತ್ತು

Aug 01 2025, 11:45 PM IST
ಅಮರಾವತಿ ಸಮೀಪ ಉತ್ತರ ವಿವಿಯ ಕಟ್ಟಡ ನಿರ್ಮಾಣದ ಹಂತದಲ್ಲಿ ಇದ್ದು, ರಸ್ತೆ ಅಭಿವೃದ್ಧಿಗೆ ೯ ಕೋಟಿ ಬೇಕಾಗಿದೆ, ಈ ಬಗ್ಗೆ ಲೋಕೋಪಯೋಗಿ ಇಲಾಖೆ ಸಚಿವರನ್ನು ಭೇಟಿ ಮಾಡಿ ಮಂಜೂರು ಮಾಡಿಸಲಾಗುವುದು. ಜಿಲ್ಲೆಗೆ ಕೊಡುಗೆ ನೀಡುವ ಉದ್ದೇಶದಿಂದ ನಗರ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಕಾಲೇಜು ಅಭಿವೃದ್ಧಿಗೆ ೬೦ ಕೋಟಿ ಮಂಜೂರು ಮಾಡಲಾಗಿದೆ

ಭತ್ತದ ಬೇಸಾಯ ಉಳಿವಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು: ಬಿ.ಕೆ. ದೇವರಾವ್‌

Aug 01 2025, 12:30 AM IST
ಮಂಗಳೂರು ಪ್ರೆಸ್‌ ಕ್ಲಬ್‌ ಪತ್ರಿಕಾ ಭವನದಲ್ಲಿ ಗುರುವಾರ ಏರ್ಪಡಿಸಿದ ಮಂಗಳೂರು ಪ್ರೆಸ್‌ಕ್ಲಬ್‌ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭತ್ತ ತಳಿ ಸಂರಕ್ಷಕ ಬಿ.ಕೆ. ದೇವರಾವ್‌ ಭತ್ತ ತಳಿ ಸಂರಕ್ಷಣೆ ಕುರಿತು ಅನೇಕ ಮಾಹಿತಿ ಹಂಚಿಕೊಂಡರು.

ರಸಗೊಬ್ಬರ ಪೂರೈಸುವಲ್ಲಿ ಸರ್ಕಾರ ವಿಫಲ

Aug 01 2025, 12:30 AM IST
ರಾಜ್ಯ ಸರ್ಕಾರ ಬೇಡಿಕೆಗಿಂತ ಕೇಂದ್ರ ಸರ್ಕಾರ ಹೆಚ್ಚು ರಸಗೊಬ್ಬರ ಪೂರೈಕೆ ಮಾಡಿದ್ದರೂ ಆಡಳಿತ ಪಕ್ಷದ ಜನಪ್ರತಿನಿಧಿಗಳು, ಅಧಿಕಾರಿಗಳು ಒಳಒಪ್ಪಂದ ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ಮಾಡಿಕೊಳ್ಳುತ್ತಿದ್ದಾರೆ.

ರಸಗೊಬ್ಬರ ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲ; ಬಿಜೆಪಿ ಪ್ರತಿಭಟನೆ

Aug 01 2025, 12:30 AM IST
ರೈತರಿಗೆಂದು ಕೇಂದ್ರ ಸರ್ಕಾರ ಪೂರೈಸಿದ ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿ, ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved