• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲಸೌಕರ್ಯ ಕಡೆಗಣಿಸಿದ ರಾಜ್ಯ ಸರ್ಕಾರ

Sep 25 2025, 01:00 AM IST
ರಾಜದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಸ್ತೆಯ ಗುಂಡಿಗಳನ್ನು ಮುಚ್ಚಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಮಾತೆತ್ತಿದರೆ ಗ್ಯಾರಂಟಿ ಕೊಟ್ಟಿದ್ದೇವೆ, ಅಭಿವೃದ್ಧಿಗೆ ಹಣ ಕೇಳಬೇಡಿ ಎಂದು ಸರ್ಕಾರವೇ ಹೇಳುತ್ತಿರುವುದು ನಾಚಿಕೇಗಡಿನ ಸಂಗತಿ.

ರಸ್ತೆ ಗುಂಡಿ ಮುಚ್ಚಿ ಸರ್ಕಾರ ವಿರುದ್ಧ ಬಿಜೆಪಿ ಕಿಡಿ

Sep 25 2025, 01:00 AM IST
ರಾಜ್ಯದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವಲ್ಲಿಯು ವಿಫಲವಾಗಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.

ರಾಜ್ಯ ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ: ಸಂಸದ ಡಾ.ಕೆ.ಸುಧಾಕರ್ ಆರೋಪ

Sep 25 2025, 01:00 AM IST
ನನಗೆ ಯಾವುದೇ ಧರ್ಮದ ಬಗ್ಗೆ ದ್ವೇಷ ಅಥವಾ ಕೀಳರಿಮೆ ಇಲ್ಲ. ಎಲ್ಲಾ ಧರ್ಮಗಳನ್ನು ಸಮವಾಗಿ ಕಾಣುತ್ತೇನೆ. ಆದರೆ ಯಾವುದೇ ಧರ್ಮಗಳ ಭಾವನೆಗೆ ಯಾರೂ ಧಕ್ಕೆ ತರುವ ಕೆಲಸ ಮಾಡಬಾರದು.

ರಸ್ತೆಗಳಲ್ಲಿರುವ ಗುಂಡಿ ಮುಚ್ಚದ ಕಾಂಗ್ರೆಸ್ ಸರ್ಕಾರ: ಬಿಜೆಪಿ ಆರೋಪ

Sep 25 2025, 01:00 AM IST
ಬೆಂಗಳೂರಿನಲ್ಲಿ ಒಂದಲ್ಲ ಒಂದು ಕಡೆಯಲ್ಲಿ ರಸ್ತೆಗಳಲ್ಲಿರುವ ಗುಂಡಿಗಳಿಂದಾಗಿ ವಾಹನ ಸವಾರರು ಪ್ರತಿನಿತ್ಯ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಅಮಾಯಕ ಮಹಿಳೆಯರು, ಮಕ್ಕಳು ಸಾವಿಗೀಡಾಗುತ್ತಿರುವುದನ್ನು ನಿತ್ಯವೂ ನೋಡುತ್ತಿದ್ದೇವೆ. ಸರ್ಕಾರ ಮತ್ತು ಬೆಂಗಳೂರಿನ ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ.

ಮನೆ ಮನೆಗೆ ಸರ್ಕಾರ ಅಭಿಯಾನ ವ್ಯವಸ್ಥಿತ ಜಾರಿಗೆ ಕ್ರಮ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

Sep 25 2025, 01:00 AM IST
ಮನೆ ಮನೆಗೆ ಕಾರ್ಯಾಂಗ ಎಂಬ ಅಭಿಯಾನದಲ್ಲಿ ಪ್ರತಿ ಮನೆಗೆ ಒಂದು ಕ್ಯೂಆರ್ ಕೋಡ್ ಅನ್ನು ಅಂಟಿಸಲಾಗುವುದು. ಅದನ್ನು ಸ್ಕ್ಯಾನ್ ಮಾಡಿದರೆ ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಿಗುತ್ತದೆ.

ಸರ್ಕಾರ ರೈತರ ಸಂಕಷ್ಟ ಆಲಿಸಲಿ

Sep 24 2025, 01:01 AM IST
ತಾಲೂಕಿನಲ್ಲಿ ಬೆಳೆವಿಮೆಯಲ್ಲಿ ರೈತರಿಗೆ ಸಿಗಬೇಕಾದ ಬೆಳೆವಿಮೆ ಪರಿಹಾರದಲ್ಲಿ ದಲ್ಲಾಳಿಗಳ ಹಾವಳಿಯಿಂದ ಹಾನಿಗೊಳಗಾದ ನೈಜ ರೈತರಿಗೆ ಬೆಳೆವಿಮೆ ಪರಿಹಾರ ದೊರಕದೇ ಅನ್ಯಾಯ ಮಾಡಲಾಗುತ್ತಿದೆ. ತಾಲೂಕಿನ ಶಾಸಕರು ಇಲ್ಲಿಯ ವರೆಗೂ ಸದನದಲ್ಲಿ ರೈತರ ಪರ ಧ್ವನಿ ಎತ್ತಲು ವಿಫಲವಾಗಿದ್ದಾರೆ.

ಹುಡಾ ವ್ಯಾಪ್ತಿ ವಿಸ್ತರಣೆಗೆ ಸರ್ಕಾರ ಅಸ್ತು

Sep 24 2025, 01:01 AM IST
೧೯೮೮ರಲ್ಲಿ ಲೋಕಲ್ ಪ್ಲ್ಯಾನಿಂಗ್ ಏರಿಯಾದಡಿ (ಎಲ್‌ಪಿಎ) ಒಟ್ಟು ೪೬ ಹಳ್ಳಿಗಳನ್ನು ಒಳಗೊಂಡಂತೆ ೪೦೨ ಚ.ಕಿಮೀ ವ್ಯಾಪ್ತಿಯ ಗಡಿ ಗುರುತಿಸಲಾಗಿತ್ತು. ಇದಾದ ಬಳಿಕ ಪ್ರಸ್ತುತ ವರ್ಷ ೪೬ ಹಳ್ಳಿಗಳನ್ನು ಸೇರ್ಪಡೆ ಮಾಡಿ ಎಲ್.ಪಿ.ಎ. ವ್ಯಾಪ್ತಿ ಹೆಚ್ಚಿಸಲಾಗಿದೆ.

ಗಣತಿಯಲ್ಲಿ ಜನ ಭಾಗಿ ಸ್ವಯಂಪ್ರೇರಿತ: ಸರ್ಕಾರ

Sep 24 2025, 01:00 AM IST
ಸಮೀಕ್ಷೆಯಲ್ಲಿ ಜನ ಭಾಗಿಯಾಗುವುದು ಸ್ವಯಂಪ್ರೇರಿತ ಪ್ರಕ್ರಿಯೆ. ಮಾಹಿತಿ ನೀಡಲು ಜನ ನಿರಾಕರಿಸಬಹುದು ಎಂದು ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗ ಹೈಕೋರ್ಟ್‌ಗೆ ಸ್ಪಷ್ಟಪಡಿಸಿವೆ.

ನಾಡಗೀತೆ ಶತಮಾನೋತ್ಸವ ಸರ್ಕಾರ ಆಯೋಜಿಸಲಿ: ಸಾಹಿತಿ ಪ್ರೊ ಅರವಿಂದ ಮಾಲಗತ್ತಿ ಅಭಿಮತ;

Sep 24 2025, 01:00 AM IST
ಸಚಿವ ಶಿವರಾಜ್‌ ತಂಗಡಗಿ ಅವರು ಮಾತನಾಡುವ ವೇಳೆಗೆ ಸರಿಯಾಗಿ ಸಭಿಕರಿಗೆಲ್ಲ ಜೀರಾ ಜ್ಯೂಸ್‌, ಮೈಸೂರು ಪಾಕ್‌ವಿತರಿಸಲಾಯಿತು. ಇದರಿಂದಾಗಿ ಅವುಗಳನ್ನು ಪಡೆದುಕೊಳ್ಳಲು ಅನೇಕರು ಮುಗಿಬಿದ್ದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತ: ದೊಡ್ಡನಗೌಡ ಪಾಟೀಲ

Sep 23 2025, 01:04 AM IST
ಕೇಂದ್ರ ಸರ್ಕಾರ 2026ಕ್ಕೆ ಜಾತಿ ಗಣತಿ ಹಾಗೂ ಜನಗಣತಿ ಮಾಡಬೇಕು ನಿರ್ಧಾರ ಮಾಡಿದೆ. ಈಗ ರಾಜ್ಯ ಗಣತಿ ಮಾಡುತ್ತಿರುವುದು ಸರಿಯಲ್ಲ. ಈ ಹಿಂದೆಯೂ ಸಮೀಕ್ಷೆ ಮಾಡಲು ನೂರಾರು ಕೋಟಿ ರು. ವ್ಯರ್ಥ ಮಾಡಲಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 196
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved