• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು: ಮುಡಾ ವಿಸರ್ಜನೆ, ಎಂಡಿಎ ಜಾರಿಗೆ-ಸರ್ಕಾರ ಆದೇಶ

May 24 2025, 07:53 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು (ಮುಡಾ) ಶುಕ್ರವಾರ ವಿಸರ್ಜಿಸಲಾಗಿದ್ದು, ಹೊಸದಾಗಿ ರಚಿಸಲಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಜಾರಿಗೆ ಬಂದಿದೆ

ಗ್ರಾಮಗಳ ಅಭಿವೃದ್ಧಿಗೆ ಸಹಕಾರ ನೀಡದ ರಾಜ್ಯ ಸರ್ಕಾರ: ಶಾಸಕ ಎಚ್.ಟಿ.ಮಂಜು ಅಸಮಾಧಾನ

May 24 2025, 12:19 AM IST
ತಾಲೂಕಿನಲ್ಲಿ ಒಡೆದು ಹೋಗಿರುವ ಕೆರೆಗಳನ್ನು ಚಿತ್ರ ಸಮೇತ ಸಿಎಂಗೆ ತೋರಿಸಿ ಅನುದಾನ ಕೇಳಿದ್ದೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಅನುದಾನದ ಭರವಸೆ ನೀಡಿದ್ದರು. ಆದರೂ ಇದುವರೆಗೆ ನೀಡಿದ ಭರವಸೆ ಈಡೇರಿಲ್ಲ ಎಂದರು.

ಬಾನು ಮುಷ್ತಾಕ್‌ ಒಪ್ಪಿದ್ರೆ ಜಿ ಕೆಟಗರಿ ಸೈಟು: ಸರ್ಕಾರ

May 23 2025, 12:37 AM IST
ಲೇಖಕಿ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬುಕರ್ ಸಾಹಿತ್ಯ ಪಶಸ್ತಿ ದೊರೆತ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಪರಿಷತ್ತಿಗೆ ವಿದ್ಯುತ್ ದೀಪಾಂಲಕಾರ ಮಾಡಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ರಾಜ್ಯದಲ್ಲಿ ಭ್ರಷ್ಟ ಸರ್ಕಾರ: ಸದಾನಂದ ಗೌಡ ಆರೋಪ

May 23 2025, 12:10 AM IST
ಕರ್ನಾಟಕ ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆರೋಪಿಸಿದರು.

ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ

May 22 2025, 11:54 PM IST
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ವಿರೋಧಿಸಿ ಹೇಳಿಕೆ ನೀಡಿದ್ದಾರೆ.

ಜನರ ಬದುಕಿಗೆ ಕಾಂಗ್ರೆಸ್‌ ಸರ್ಕಾರ ಶಾಪ: ಕೋಟ ಶ್ರೀನಿವಾಸ ಪೂಜಾರಿ

May 22 2025, 01:28 AM IST
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ಚಾರ್ಜ್‌ಶೀಟ್‌ನ್ನು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆಗೊಳಿಸಿದರು.

ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ

May 22 2025, 01:17 AM IST
ಶಿವಮೊಗ್ಗ: ಕಾಂಗ್ರೆಸ್‌ ಸರ್ಕಾರ ಕರ್ನಾಟಕ ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಕಾಂಗ್ರೆಸ್‌ ಸರ್ಕಾರ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್

May 22 2025, 12:46 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿಯು ‘ಕರ್ನಾಟಕದ ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ’ ಎಂಬ ಶೀರ್ಷಿಕೆ ಅಡಿ ಎಂಟು ಪುಟಗಳ ಆರೋಪ ಪಟ್ಟಿ ಬಿಡುಗಡೆ ಮಾಡಿದೆ.

ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ: ಶ್ರೀಕರ

May 21 2025, 02:20 AM IST
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕರ ಕುಲಕರ್ಣಿ ಆರೋಪಿಸಿದರು.

ಒಳಮೀಸಲಾತಿ ಸೌಲಭ್ಯ ನೀಡದೇ ರಾಜ್ಯ ಸರ್ಕಾರ ವಂಚನೆ: ಭಾಸ್ಕರ್ ಪ್ರಸಾದ್

May 21 2025, 02:01 AM IST
ಸುಪ್ರೀಂ ಕೋರ್ಟ್ ಒಳಮೀಸಲಾತಿ ಸೌಲಭ್ಯ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಿದ ತಕ್ಷಣ ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಒಳಮೀಸಲಾತಿ ಜಾರಿಗೆ ತಂದವು. ಆದರೆ, ಕರ್ನಾಟಕದಲ್ಲಿ ಮಾತ್ರ ಒಳ ಮೀಸಲಾತಿ ಜಾರಿಗೆ ಬಂದಿಲ್ಲ. ಇದು ರಾಜ್ಯ ಸರ್ಕಾರ ದಲಿತರ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯಾಗಿದೆ ಎಂದು ದಲಿತ ಸಂಘಟನೆ ಮುಖಂಡ ಬಿ.ಆರ್. ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved