• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಅರಣ್ಯವಾಸಿಗಳಿಗೆ ನ್ಯಾಯ ಕೊಡಲಿ: ದೇವರಾಜ ಗೊಂಡ

Nov 20 2024, 12:32 AM IST
ಕಸ್ತೂರಿರಂಗನ್ ವರದಿ ಜಾರಿಯಾದರೆ ಅರಣ್ಯವಾಸಿಗಳ ಮೇಲೆ ಪರಿಣಾಮ ಆಗಲಿದೆ. ಕೇಂದ್ರ ಸರ್ಕಾರ ಅರಣ್ಯವಾಸಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರಡು ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಬೇಕು.

ರಾಜ್ಯ ಕಾಂಗ್ರೆಸ್‌ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ

Nov 20 2024, 12:30 AM IST
ಸೋಮವಾರ ನಡೆದ ಬಿಜೆಪಿ ಸಂಘಟನಾ ಪರ್ವ ಸಮಾಲೋಚನಾ ಸಭೆಯನ್ನು ಯಡಿಯೂರಪ್ಪ ಉದ್ಘಾಟಿಸಿದರು

ಮಣಿಪುರ ಬಿಜೆಪಿ ಸರ್ಕಾರ ಬಿಕ್ಕಟ್ಟಿನಲ್ಲಿ?

Nov 20 2024, 12:30 AM IST
ಜನಾಂಗೀಯ ಸಂಘರ್ಷಪೀಡಿತ ಮಣಿಪುರದ ಬಿರೇನ್ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರ ಬಿಕ್ಕಟ್ಟಿನಲ್ಲಿದೆ ಎಂಬ ಅಂಕಿ ಅಂಶಗಳು ಲಭ್ಯವಾಗಿವೆ.

ಹಿಂಸೆ ತಡೆಗೆ ಜನಾಂಗೀಯ ಗಲಭೆಪೀಡಿತ ಮಣಿಪುರಕ್ಕೆ 5000 ಸೈನಿಕರ ರವಾನೆ : ಕೇಂದ್ರ ಸರ್ಕಾರ

Nov 19 2024, 12:54 AM IST
ಜನಾಂಗೀಯ ಗಲಭೆಪೀಡಿತ ಮಣಿಪುರದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಇನ್ನೂ 5000 ಯೋಧರನ್ನು ಕಳುಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ತಕ್ಷಣದಿಂದಲೇ ಹೆಚ್ಚುವರಿ ಪಡೆಗಳ ನಿಯೋಜನೆ ಆರಂಭವಾಗಲಿದೆ.

ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಆರೋಪ : ಅಶೋಕ್‌ಗೆ ರಮೇಶ್‌ ಬಾಬು 10 ಪ್ರಶ್ನೆ

Nov 19 2024, 12:52 AM IST

ಬಿಜೆಪಿಯಲ್ಲಿನ ಗುಂಪುಗಾರಿಕೆಯ ಲಾಭಪಡೆದು ವಿಪಕ್ಷ ನಾಯಕರಾಗಿರುವ ಆರ್‌.ಅಶೋಕ್‌ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪದೇ ಪದೇ ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಅನಾವಶ್ಯಕ ಆರೋಪ, ಪ್ರತಿಭಟನೆಯ ದಾರಿ ಅನುಸರಿಸುತ್ತಿದ್ದಾರೆ  

ಚನ್ನಗಿರಿ ಅಭಿವೃದ್ಧಿ ಕಾಮಗಾರಿಗಳ ಜಾರಿಗೆ ಸರ್ಕಾರ ಮುಂದಾಗಲಿ: ವಿರೂಪಾಕ್ಷಪ್ಪ

Nov 19 2024, 12:48 AM IST
ಶಾಸಕನಾಗಿದ್ದಾಗ 2022ನೇ ಇಸವಿಯಲ್ಲಿ ಗಂಗೇನಹಳ್ಳಿ- ಮಸಣಿಕೆರೆ ಕೆರೆ ಮತ್ತು ಮುಳ್ಳುಕೆರೆಗೆ ಉಬ್ರಾಣಿ- ಅಮೃತಾಪುರ ಏತ ನೀರಾವರಿ ಯೋಜನೆಯಿಂದ ನೀರು ಹರಿಸಲು ₹8.50 ಕೋಟಿ ಹಣ ಬಿಡುಗಡೆ ಮಾಡಿಸಿ, ಟೆಂಡರ್ ಕರೆದು ಭೂಮಿ ಪೂಜೆ ಮಾಡಲಾಗಿತ್ತು. ಆದರೂ, ಇದುವರೆಗೂ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಾರಂಭಿಸಿಲ್ಲ. ಇದು ರೈತರ ಮೇಲೆ ಸರ್ಕಾರ ಎಷ್ಟರಮಟ್ಟಿಗೆ ಕಾಳಜಿ ಇಟ್ಟಿದೆ ಎನ್ನುವುದನ್ನು ತೋರುತ್ತದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಆಪರೇಷನ್ ಕಮಲದ ಉದ್ದೇಶದಿಂದಲೇ ಸರ್ಕಾರ ಉಳಿಯಲ್ಲ ಎನ್ನುತ್ತಿದ್ದಾರೆ: ಚಲುವರಾಯಸ್ವಾಮಿ ಕಿಡಿ

Nov 19 2024, 12:47 AM IST
ನಮ್ಮ ಶಾಸಕರನ್ನು ಸಂಪರ್ಕ ಮಾಡಿರೋದು ಸತ್ಯ. ಆಡಿಯೋ ವಿಡಿಯೋ ಯಾರ ಬಳಿ ಇದೆಯೋ ಅವರು ಬಿಡುಗಡೆ ಮಾಡುತ್ತಾರೆ. ಮಗನ ಚುನಾವಣೆಗಾಗಿ ನೂರಾರು ಕಂಪನಿಗಳಿಂದ ಎಚ್‌.ಡಿ.ಕುಮರಸ್ವಾಮಿ ಅವರು ರೋಲ್ ಕಾಲ್ ಮಾಡಿ ಸಾವಿರಾರು ಕೋಟಿ ಹಣ ಪಡೆದಿದ್ದಾರೆ.

ಸರ್ಕಾರ 11 ಲಕ್ಷ ಕುಟುಂಬದ ಅನ್ನ ಕಿತ್ಕೊತ್ತಿದೆ’ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

Nov 18 2024, 11:48 AM IST

11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡುಗಳನ್ನಾಗಿ ಮಾಡಲಾಗುತ್ತಿದೆ. ಅಂದರೆ 11 ಲಕ್ಷ ಕುಟುಂಬಗಳ ಅನ್ನವನ್ನು ಸರ್ಕಾರ ಕಿತ್ತುಕೊಳ್ಳುತ್ತಿದೆ- ಎಚ್‌.ಡಿ.ಕುಮಾರಸ್ವಾಮಿ

40% ಸುಳ್ಳು ಹೇಳಿ 100% ಭ್ರಷ್ಟ ಸರ್ಕಾರ ಬಂದಿದೆ : ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿ

Nov 18 2024, 11:21 AM IST

ರಾಜ್ಯದ ಜನರಿಗೆ ಶೇ.40 ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇ.100 ಭ್ರಷ್ಟರಾಗಿದ್ದು, ಕಮಿಷನ್ ಆರೋಪ ಕಾಂಗ್ರೆಸ್ಸಿನ ಟೂಲ್ ಕಿಟ್ ಎಂಬುದು ಈಗ ಸಾಕ್ಷಿ ಸಮೇತ ರುಜುವಾತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಹರಿಹಾಯ್ದಿದ್ದಾರೆ.

ಲಾಭದಾಯಕ ಹುದ್ದೆಯನ್ನು ಹೊಂದಿರುವ ಸಂಸದರನ್ನು ಅನರ್ಹಗೊಳಿಸುವ ಕಾಯ್ದೆಯ ರದ್ದು : ಕೇಂದ್ರ ಸರ್ಕಾರ

Nov 18 2024, 12:07 AM IST
ಲಾಭದಾಯಕ ಹುದ್ದೆಯನ್ನು ಹೊಂದಿರುವ ಸಂಸದರನ್ನು ಅನರ್ಹಗೊಳಿಸುವ 65 ವರ್ಷಗಳ ಹಳೆಯ ‘ಲಾಭದಾಯಕ ಹುದ್ದೆ ಕಾಯ್ದೆ’ಯನ್ನು ರದ್ದುಪಡಿಸಿ ಹೊಸ ಕಾಯ್ದೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 187
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved