• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ: ಹುಣಸಿಮರದ ಆರೋಪ

Aug 01 2025, 12:30 AM IST
ಇನ್ನು, ಜಿಲ್ಲಾ ಉಸ್ತುವಾರಿ ಸಚಿವರು ಹದಿನೈದು ದಿನಗಳಿಗೊಮ್ಮೆ ಧಾರವಾಡಕ್ಕೆ ಬಂದು ಸರ್ಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳ ಗುಂಪು ಕಟ್ಟಿಕೊಂಡು ಅತ್ತಿಂದಿತ್ತ ಅಲೆದಾಡುತ್ತಾರೆ. ಹತ್ತಾರು ಸಭೆ ಮಾಡಿಯೂ ಜಿಲ್ಲೆಯ ಅಭಿವೃದ್ಧಿ ಶೂನ್ಯ.

ಮೀನುಗಾರರ ಅಭ್ಯುದಯಕ್ಕಾಗಿ ಶ್ರಮಿಸುತ್ತಿದೆ ರಾಜ್ಯ ಸರ್ಕಾರ: ಸುಣಗಾರ

Aug 01 2025, 12:30 AM IST
ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಮೀನುಗಾರರ ಅಭ್ಯುದಯಕ್ಕಾಗಿ ಪರಿಶ್ರಮಿಸುತ್ತಿದೆ

ರಾಜ್ಯ ಸರ್ಕಾರ ಬಹಳದಿನ ಆಡಳಿತ ನಡೆಸಲ್ಲ : ಡಾ.ವೀರಣ್ಣ ಚರಂತಿಮಠ

Jul 31 2025, 01:35 AM IST
ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳು ಆರಂಭವಾಗಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ರೈತರಿಗೆ ಅಗತ್ಯವಿರುವ ರಸಗೊಬ್ಬರ ವಿತರಿಸದೆ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಒಳ ಮೀಸಲಾತಿ: ಮೂಗಿಗೆ ತುಪ್ಪ ಸವರಿದ ಸರ್ಕಾರ

Jul 31 2025, 12:48 AM IST
ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿ ಆ. 1ಕ್ಕೆ ಒಂದು ವರ್ಷ ಕಳೆದಿದೆ. ಈ ವರೆಗೂ ಕಾಲಹರಣ ಮಾಡುತ್ತಾ ಬಂದಿರುವ ಸರ್ಕಾರ ಜಾತಿ ಗಣತಿ, ಆಯೋಗ ರಚನೆ ಮಾಡಿ ದತ್ತಾಂಶ ಪಡೆದು ಒಳ ಮೀಸಲಾತಿ ಜಾರಿಗೆ ಮಾಡುತ್ತೇವೆ ಎಂದು ಹಸಿ ಸುಳ್ಳು, ಭರವಸೆ ನೀಡಿದೆ.

ಯೂರಿಯಾ ನೀಡುವಲ್ಲಿ ಸರ್ಕಾರ ವಿಫಲ: ಡಾ.ನವೀನಕುಮಾರ್‌

Jul 30 2025, 12:45 AM IST
ರೈತರಿಗೆ ಯೂರಿಯಾ ನೀಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ. ಇತ್ತ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿದ್ದೆಯಲ್ಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಕಿಡಿಕಾರಿದ್ದಾರೆ.

ಯೂರಿಯಾ ಕಾಳಸಂತೆ ಮಾರಾಟಕ್ಕೆ ಕಾಂಗ್ರೆಸ್‌ ಸರ್ಕಾರ ಅನುವು

Jul 30 2025, 12:45 AM IST
ಮುಂಗಾರು ಹಂಗಾಮಿಗೆ ರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದರೂ, 8.73 ಲಕ್ಷ ಮೆಟ್ರಿಕ್‌ ಟನ್‌ ಗೊಬ್ಬರವನ್ನು ಕೇಂದ್ರ ಸರ್ಕಾರ ಪೂರೈಸಿದ್ದರೂ, ಕೃತಕ ಅಭಾವ ಸೃಷ್ಟಿಸಿರುವ ಕಾಳಸಂತೆಕೋರರ ಕಾಂಗ್ರೆಸ್ ಸರ್ಕಾರ ಗೊಬ್ಬರವನ್ನು ₹500 ದರದಲ್ಲಿ ಮಾರಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.

ಕಾರ್ಮಿಕರ ಬೇಡಿಕೆ ಈಡೇರಿಸದ ರಾಜ್ಯ ಸರ್ಕಾರ: ಆರೋಪ

Jul 29 2025, 01:05 AM IST
ನಮ್ಮ ಸಂಘ ಕೋರ್ಟಿಗೆ ಹೋಗಿ ಶೈಕ್ಷಣಿಕ ಸೌಲಭ್ಯ ಕೂಡಲೇ ವಿತರಿಸಬೇಕೆಂದು ಆದೇಶ ತಂದರೂ ಕುಂಟುತ್ತಾ ಸಾಗುತ್ತಿದೆ.

ರೈತರ ಸಮಸ್ಯೆಗೆ ಸ್ಪಂದಿಸದ ರಾಜ್ಯ ಸರ್ಕಾರ: ನಾಗರಾಜ್ ಛಬ್ಬಿ ಆರೋಪ

Jul 29 2025, 01:04 AM IST
ಗೊಬ್ಬರ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ರೈತರಿಗೆ ಮಾತ್ರ ಲಭ್ಯವಾಗುತ್ತಿಲ್ಲ ಇದರ ಬಗ್ಗೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ.

ರೈತರಿಗೆ ನೋಟಿಸ್‌: ಸರ್ಕಾರ ಮೌನವೇಕೆ?

Jul 29 2025, 01:00 AM IST
ಸರ್ಕಾರದಿಂದಲೇ ಮಂಜೂರಾತಿ ಆದೇಶ ಪತ್ರ ಪಡೆದು, ಖಾತೆ, ಪಹಣಿಯೊಂದಿಗೆ ಭೂಮಿ ಸಾಗುವಳಿ ಮಾಡುತ್ತಿರುವ ಜಿಲ್ಲೆಯ 35 ಸಾವಿರ ರೈತರ ಹಕ್ಕುಪತ್ರ ವಜಾ ಮಾಡಲು ಉಪ ವಿಭಾಗಾಧಿಕಾರಿಗಳು ನೋಟಿಸ್ ನೀಡುತ್ತಿದ್ದಾರೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸರ್ಕಾರ ಮೌನ ವಹಿಸಿರುವುದು ಏಕೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಪ್ರಶ್ನಿಸಿದರು.

ರೈತ ಮಣ್ಣು ತಿನ್ನುವಂತೆ ಮಾಡಿದ ಸರ್ಕಾರ: ಬಸವರಾಜ ದಢೇಸೂಗೂರು

Jul 28 2025, 12:32 AM IST
ಪ್ರಸ್ತುತ ರಾಜ್ಯಕ್ಕೆ 6 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಕು. ಕೇಂದ್ರ ಸರ್ಕಾರ 8.75 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಕೊಟ್ಟಿದೆ. ಆದರೂ ಪೂರೈಕೆಯಲ್ಲಿ ವ್ಯತ್ಯಯ ಮಾಡುವ ಮೂಲಕ ರಾಜ್ಯ ಸರ್ಕಾರ ಅನ್ನದಾತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved