• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕ್ರಾಂತಿಯನ್ನೇ ಸೃಷ್ಟಿಸಲಿದೆ: ಎನ್.ಜೆ.ರಾಜೇಶ್

May 21 2025, 12:25 AM IST
ಪಂಚ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಪ್ರದೇಶದ ಬಹುತೇಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತಿದೆ. ದೇಶದಲ್ಲಿ ನರೇಗಾ ಯೋಜನೆ ಅನುಷ್ಠಾನಕ್ಕೆ ತಂದ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರು ರಾಷ್ಟ್ರದ ಲಕ್ಷಾಂತರ ಬಡ ಕುಟುಂಬಗಳು ಶಾಂತಿ ನೆಮ್ಮದಿಯ ಬದುಕು ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ.

ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ಹಿಂಪಡೆಯಲಿ

May 21 2025, 12:11 AM IST
ಉದಾರವಾದಿ ನೀತಿಗಳನ್ನು ತೀವ್ರವಾಗಿ ಜಾರಿಗೊಳಿಸುವ ಕೇಂದ್ರ ಸರ್ಕಾರದ ನೀತಿಗೆ ಪರ್ಯಾಯ ನೀತಿಗಳನ್ನು ಕಂಡುಕೊಳ್ಳದೇ ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ಮುಂದುವರಿಯುತ್ತಿದೆ.

ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಹಣ ನೀಡುತ್ತಿಲ್ಲ: ಎಚ್.ಟಿ.ಮಂಜು

May 20 2025, 11:58 PM IST
ಸರ್ಕಾರ ಅನುದಾನ ನೀಡಲು ಸತಾಯಿಸುತ್ತಿರುವ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಅನುದಾನಕ್ಕಾಗಿ ಪ್ರತಿಬಾರಿಯೂ ಸರ್ಕಾರವನ್ನು ಬೇಡುವ ಸ್ಥಿತಿ ಎದುರಾಗಿದೆ. ಇದೇರೀತಿ ಮುಂದುವರೆದಲ್ಲಿ ವಿಧಾನಸೌಧಕ್ಕೆ ತಾಲೂಕಿನಿಂದ ಜನತೆಯೊಂದಿಗೆ ಚಲೋ ನಡೆಸಲಾಗುವುದು.

ರಾಹುಲ್ ‘ಫಟಾಫಟ್‌ ಸರ್ಕಾರ’ದಲ್ಲಿ ಈಗ ಹಣವೇ ಇಲ್ಲ: ಬಿಜೆಪಿ ಲೇವಡಿ

May 20 2025, 11:48 PM IST
‘ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಅಭಿವೃದ್ಧಿ ಫಟಾಫಟ್‌ (ಶೀಘ್ರದಲ್ಲಿ) ಆಗತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರ ಪಕ್ಷ ಆಡಳಿತದಲ್ಲಿರುವ ಸರ್ಕಾರದಲ್ಲಿ ಅಭಿವೃದ್ಧಿ ಹಣ ಇಲ್ಲ’ ಎಂದು ಬಿಜೆಪಿ ಹರಿಹಾಯ್ದಿದೆ.

ಕನ್ನಡಿಗರ ಬದುಕಿಗೆ ಶಾಪವಾದ ಕೈ ಸರ್ಕಾರ

May 20 2025, 01:22 AM IST
ನೆಮ್ಮದಿಯಿಂದ ಬದುಕಲು ಅಥವಾ ಸಾಯಲು ಸಹ ಬಿಡದ ಕ್ರೂರ ಭ್ರಷ್ಟತೆ ರಾಜ್ಯವನ್ನು ಆವರಿಸಿದೆ. ರಾಜ್ಯ ಇಂದು ಆರ್ಥಿಕ ದಿವಾಳಿ, ಶೂನ್ಯ ಅಭಿವೃದ್ಧಿ, ಕುಸಿದ ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೋಲೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದ ನರಳುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಮತ್ತು ರಾಜ್ಯಕ್ಕೆ ಮಾಡಿದ ಅಪಚಾರ.

ರಾಜ್ಯದಲ್ಲಿ ಭ್ರಷ್ಟಾಚಾರ, ರೈತ ವಿರೋಧಿ ಸರ್ಕಾರ

May 20 2025, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ಅಧಿಕಾರ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ. ಆದರೆ ಅವರ ಸಾಧನೆ ಏನು ಎಂಬುದನ್ನು ನಾವು ಈಗಾಗಲೇ ರಾಜ್ಯಾದ್ಯಂತ ಜನರ ಎದುರು ಜನಾಕ್ರೋಶ ಯಾತ್ರೆಯ ಮೂಲಕ ತೋರಿಸಿದ್ದೇವೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಎದ್ದುಲಗುಟ್ಟ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಆಸಕ್ತಿ

May 20 2025, 01:16 AM IST
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ವೃಷಭಾವತಿ ಕೆರೆಗೆ ತಾಲೂಕಿನ ಹಲವು ಭಾಗಗಳಿಂದ ಹರಿದ ಬರುವ ಮಳೆ ನೀರು ವೃಷಭಾವತಿ ಕೆರೆ ಸೇರುತ್ತದೆ. ಕೆರೆ ತುಂಬಿ ವ್ಯರ್ಥವಾಗಿ ತಮಿಳುನಾಡು ಮೂಲಕ ಸಮುದ್ರ ಪಾಲಾಗುತ್ತಿದೆ. ಈ ನೀರನ್ನು ತಡೆದು ದೊಡ್ಡಪೊನ್ನಾಂಡಹಳ್ಳಿ ಬಳಿಯಿರುವ ಎದ್ದುಲಗುಟ್ಟದಲ್ಲಿ ಡ್ಯಾಂ ನಿರ್ಮಿಸುವ ಉದ್ದೇಶ

ರಾಜ್ಯ ಸರ್ಕಾರದ ಸಾಧನೆ ‘ಶೂನ್ಯ’ ಸಮಾವೇಶ, ಇದು ಪಬ್ಲಿಸಿಟಿ ಸರ್ಕಾರ : ಎಚ್.ವಿಶ್ವನಾಥ್

May 20 2025, 01:02 AM IST

 ಕಳೆದ ಮೂರು ತಿಂಗಳಲ್ಲಿ ನೀವು ಮಾಡಿದ್ದೇನು ಸಿದ್ದರಾಮಯ್ಯನವರೇ?. ಜನಾರ್ಧನ ರೆಡ್ಡಿಗೂ ನಿಮಗೂ ಯಾವುದೇ ವ್ಯತ್ಯಾಸವಿಲ್ಲ. ಎಲ್ಲಾ ಪಕ್ಷಗಳು ಸೇರಿ ರಾಜ್ಯವನ್ನು ಧೂಳಿಪಟ ಮಾಡುತ್ತಿವೆ - ಎಚ್. ವಿಶ್ವನಾಥ್

ಹೊರ ಗುತ್ತಿಗೆ ನೌಕರರನ್ನು ಸರ್ಕಾರ ನೇರ ನೇಮಕಾತಿ ಮಾಡಿಕೊಳ್ಳಲಿ: ಪಾವಗಡ ಶ್ರೀರಾಮ್ ಆಗ್ರಹ

May 19 2025, 12:07 AM IST
ಹಲವು ಸಮಾವೇಶಗಳ ಮೂಲಕ ಸರ್ಕಾರದ ಗಮನಕ್ಕೆ ತರಲಾಗುತ್ತಿದೆಯಾದರೂ, ಹೊಸದಾಗಿ ಬಂದ ಸರ್ಕಾರಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಬಗೆಹರಿಸುವಲ್ಲಿ ವಿಫಲವಾಗಿವೆ. ಈಗಲಾದರೂ ಸಿಎಂ ಸಿದ್ದರಾಮಯ್ಯನವರು ಗಮನ ಹರಿಸಿ ನೀರು ಸರಬರಾಜು ನೌಕರರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಓಪಿಎಸ್ ಜಾರಿಗೊಳಿಸುವ ನಿರ್ಧಾರಕ್ಕೆ ಸರ್ಕಾರ ಬದ್ದ: ಸಚಿವ ಎಸ್. ಮಧು ಬಂಗಾರಪ್ಪ

May 19 2025, 12:04 AM IST
ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( ಓಪಿಎಸ್)ಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ದವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು‌ ಬಂಗಾರಪ್ಪ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved