• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ಬಾಳದಲ್ಲಿ ಸರ್ಕಾರಿ ಜಾಗ ಬೇಕು ಎಂದ ಮೆಟ್ರೋ : ಖಾಸಗಿ ಕಂಪನಿ ಬಳಿ ಕೇಳಿ ಅನ್ನುತ್ತಿದೆ ಸರ್ಕಾರ

Oct 27 2024, 02:45 AM IST
ಹೆಬ್ಬಾಳದಲ್ಲಿ ಕೆಐಎಡಿಬಿ ವಶದಲ್ಲಿರುವ ಜಾಗ ನೀಡುವಂತೆ ಮೆಟ್ರೋ ಕೇಳಿದೆ. ಆದರೆ ಈ ಜಾಗ ಪಡೆಯಲು ಖಾಸಗಿ ಕಂಪನಿಯನ್ನು ಕೇಳಿ ಎಂದು ಸರ್ಕಾರ ಹೇಳಿರುವುದು ರಿಯಲ್‌ ಎಸ್ಟೇಲ್‌ ದಂಧೆಯ ಶಂಕೆ ಸೃಷ್ಟಿಸಿದೆ.

ಚನ್ನಪಟ್ಟಣದಲ್ಲಿ ವಿಪಕ್ಷಗಳ ಮೇಲೆ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ : ಎಚ್‌ಡಿಕೆ ಆಕ್ರೋಶ

Oct 27 2024, 02:41 AM IST
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರತಿಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯವಾಸಿಗಳ ಪರ ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ, ರಾಜ್ಯ ಸರ್ಕಾರ ನಿಲುವ ಪ್ರಕಟಿಸಲಿ

Oct 27 2024, 02:32 AM IST
ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳ ಪರವಾಗಿ ವಾದ ಮಂಡಿಸುತ್ತಿದ್ದು, ಅರಣ್ಯವಾಸಿಗಳ ಪರ ಸ್ಪಷ್ಟ ಆದೇಶ ಬರಬಹುದೆಂಬ ನಿರೀಕ್ಷೆಯಲ್ಲಿ ಹೋರಾಟಗಾರರ ವೇದಿಕೆ ಇದೆ.

ದಕ್ಷಿಣ ಭಾರತೀಯರ ಪವಿತ್ರ ಕ್ಷೇತ್ರ ಶಬರಿಮಲೆಗೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ

Oct 27 2024, 02:19 AM IST

ದಕ್ಷಿಣ ಭಾರತೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಶಬರಿಮಲೆಗೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಜ.20ರವರೆಗೆ ವಿಮಾನದಲ್ಲಿ ತೆರಳುವ ಭಕ್ತರಿಗೆ ಕ್ಯಾಬಿನ್‌ನಲ್ಲಿ ಇರುಮುಡಿ ತೆಂಗಿನಕಾಯಿಯನ್ನು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ 

ಮಲೆನಾಡಿನ ಭೂಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಪರಮೇಶ್ವರ್‌ ಹೇಳಿಕೆ

Oct 27 2024, 02:00 AM IST
ಮಲೆನಾಡು ರೈತರ ಭೂಮಿ ಹಕ್ಕು ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿದೆ. ಹಂತ ಹಂತವಾಗಿ ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು ಸರ್ಕಾರ ಬದ್ಧವಿದೆ. ಯಾವುದೇ ಕಾರಣಕ್ಕೂ ನಾವು ಒಂದೇ ಹಂತದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ಯಾವತ್ತೂ ನೀಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಪಂಚಮಸಾಲಿ ಸಮಾಜಕ್ಕೆ ಸರ್ಕಾರ 2ಎ ಮೀಸಲಾತಿ ಕಲ್ಪಿಸಲಿ

Oct 26 2024, 12:54 AM IST
ಈ ನಾಡಿಗೆ ವೀರರಾಣಿ ಕಿತ್ತೂರು ಚೆನ್ನಮ್ಮ ಕೊಡುಗೆ ಅಪಾರವಾಗಿದೆ. ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವ ಮೂಲಕ ಸರಕಾರ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ ತಿಳಿಸಿದರು.

ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ದಿನೇಶ ಗುಂಡೂರಾವ್

Oct 25 2024, 12:55 AM IST
ಸಿಎಂ ಸಿದ್ದರಾಮ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹಿತ ಗಮನದಲ್ಲಿಟ್ಟುಕೊಂಡು ಆರೋಗ್ಯ ಸೇವೆ ನೀಡಲು ಬದ್ಧವಾಗಿದೆ.

ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮೀನಮೇಷ

Oct 24 2024, 12:46 AM IST
ಕನ್ನಡಪ್ರಭ ವಾರ್ತೆ ಸಿಂದಗಿ ೨೦೧೫ರ ನಂತರ ಭರ್ತಿ ಮಾಡಬೇಕಾದ ಖಾಲಿ ಹುದ್ದೆಗಳಿಗಾಗಿ ಸರ್ಕಾರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಹೊಸ ನಿಯಮ ಜಾರಿ ಮಾಡಿದೆ. ಆದರೆ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕೇತರ ಸಿಬ್ಬಂದಿಯ ನೇಮಕಾತಿ ಇಲ್ಲ. ಅಲ್ಲದೇ ಗಣಕಯಂತ್ರದ ವ್ಯವಸ್ಥೆಯಿಲ್ಲ. ಆನ್‌ಲೈನ್ ಮಾಡಬೇಕಾದರೆ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಬೇಕು. ಅದಕ್ಕಾಗಿ ವರ್ಷಗಟ್ಟಲೇ ಸಮಯಬೇಕು.

ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಸಂಚು: ದಲಿತ ಸಂಘರ್ಷ ಸಮಿತಿ ಆರೋಪ

Oct 23 2024, 12:39 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಂಚು ರೂಪಿಸಿವೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ, ಎರಡೂ ಪಕ್ಷಗಳನ್ನು ಕಾನೂನಿನ ಚೌಕಟ್ಟಿನಡಿ ನಿಯಂತ್ರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.

ಸಿದ್ದು ಸರ್ಕಾರ, ತುಕಾರಾಂ ವಿರುದ್ಧ ಆಯೋಗಕ್ಕೆ ದೂರು

Oct 23 2024, 12:31 AM IST
ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದಲ್ಲಿ ಪ್ರಭಾವ ಬೀರಲು ಅಕ್ರಮ ಹಣ ಹಂಚಿದ್ದಾರೆ ಹಾಗೂ ಚುನಾವಣಾ ಖರ್ಚಿನ ನಿಜವಾದ ಖರ್ಚನ್ನು ಬಹಿರಂಗಪಡಿಸದೇ ಅಕ್ರಮ ಎಸಗಿದ್ದಾರೆ ಎಂದು ಬಳ್ಳಾರಿ ಕಾಂಗ್ರೆಸ್‌ ಸಂಸದ ಇ. ತುಕಾರಾಂ ವಿರುದ್ಧ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಹಾಗೂ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿದ್ದಾರೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 187
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved