• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕರು ಒಗ್ಗಟ್ಟಾಗಿದ್ದು, ಸರ್ಕಾರ ಬೀಳಲು ಬಿಡಲ್ಲ

Oct 01 2024, 01:18 AM IST
ರಾಮನಗರ: ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯವರು ₹1200 ಕೋಟಿ ಸಂಗ್ರಹ ಮಾಡಿದ್ದು, ಇದೇ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ನಾವೆಲ್ಲರೂ (ಶಾಸಕರು) ಒಗ್ಗಟ್ಟಾಗಿದ್ದು, ಸರ್ಕಾರ ಉರುಳಿಸಲು ಬಿಡುವುದಿಲ್ಲ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯೆ ನೀಡಿದರು.

ರೈತರಿಗೆ ಪರಿಹಾರ ನೀಡಲು ಸತಾಯಿಸುತ್ತಿರುವ ಸರ್ಕಾರ: ಎಚ್.ಡಿ.ರೇವಣ್ಣ

Oct 01 2024, 01:16 AM IST
ರೈತರು ಕಾಯುತ್ತಿದ್ದು, ಇನ್ನಾದರೂ ಹಾನಿಗೆ ಪರಿಹಾರ ಕೊಡಿ, ಐದು ಗ್ಯಾರಂಟಿಗಳಿಗೆ ಹಣ ನೀಡುತ್ತಿರುವುದರಿಂದ ರೈತರಿಗೆ ಪರಿಹಾರ ಕೊಡಲು ಆಗದೇ ಇದ್ದರೆ ಅದನ್ನು ಜನರ ಮುಂದೆ ಹೇಳಿಬಿಡಲಿ. ಮಳೆಹಾನಿಯಾಗಿ ನಾಲ್ಕೈದು ತಿಂಗಳು ಕಳೆದರೂ ಪರಿಹಾರ ನೀಡಲು ಸರ್ಕಾರ ಮೀನಮೇಷ ಎಣಿಸುತ್ತಿದೆ.

'ಸಿಎಂ ಆಗಲು ₹1200 ಕೋಟಿ ಇರುವವರು ಇದ್ದಾರೆ: ಈ ಸರ್ಕಾರ ವಿಸರ್ಜನೆ ಆಗುತ್ತಿದ್ದಂತೆ, ಬಿಜೆಪಿ ಅಧಿಕಾರಕ್ಕೆ'

Sep 30 2024, 11:48 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಲು ₹1,200 ಕೋಟಿ ಇಟ್ಟುಕೊಂಡು ಕಾದು ಕೂತವರು ಕಾಂಗ್ರೆಸ್‌ ಪಕ್ಷದಲ್ಲೂ ಇದ್ದಾರೆ, ಬಿಜೆಪಿಯಲ್ಲೂ ಇದ್ದಾರೆ ಎಂದು ವಿಜಯಪುರ ಕ್ಷೇತ್ರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಆಪತ್ಬಾಂದವ ಈಶ್ವರ್ ಮಲ್ಪೆಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿಲಿ: ಯಶ್ಪಾಲ್ ಸುವರ್ಣ

Sep 30 2024, 01:29 AM IST
ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಆಯುರ್ವೇದ ಉಳಿಸಿ, ಬೆಳೆಸಲು ಕೇಂದ್ರ ಸರ್ಕಾರ ಬದ್ಧ: ಸಚಿವ ಪ್ರಹ್ಲಾದ ಜೋಶಿ

Sep 30 2024, 01:20 AM IST
2014ರಲ್ಲಿ ಆಯುರ್ವೇದಕ್ಕೆ ಅಷ್ಟು ಮಹತ್ವ ಇರಲಿಲ್ಲ. ಆಯುರ್ವೇದ ಔಷಧ ಕೇವಲ ₹24,000 ಕೋಟಿ ವಹಿವಾಟು ಆಗುತ್ತಿತ್ತು. ಇದೀಗ ₹1.40 ಲಕ್ಷ ಕೋಟಿಗೆ ತಲುಪಿದೆ. ಬಜೆಟ್‌ನಲ್ಲಿ ₹500 ಕೋಟಿ ಬದಲು ₹3000 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಟ್ರಕ್‌ಗಳು ದಿನಕ್ಕೆ 800 ಕಿ.ಮೀ.ಸಂಚರಿಸಲು ಕೇಂದ್ರ ಸರ್ಕಾರ ಮಾಸ್ಟರ್‌ ಪ್ಲಾನ್‌ ತಯಾರಿ

Sep 30 2024, 01:18 AM IST
2047 ರ ವೇಳೆಗೆ ಭಾರತದಲ್ಲಿ ಟ್ರಕ್‌ಗಳು ದಿನಕ್ಕೆ 800 ಕಿ.ಮೀ. ಸಂಚರಿಸಲು ಸಾಧ್ಯವಾಗುವಂತೆ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳನ್ನು ಮಾರ್ಪಡಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಈ ಯೋಜನೆಯು ಸರಕು ಸಾಗಣೆ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.

ಕಾಂಗ್ರೆಸ್‌ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ

Sep 29 2024, 01:48 AM IST
ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ಐದು ವರ್ಷಕ್ಕೆ ಆಡಳಿತ ನೀಡಿದ್ದಾರೆ. ಇಂತಹ ಸರ್ಕಾರಕ್ಕೆ ಕಿರುಕುಳ ಅಥವಾ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ. ಯಾವುದೇ ಕಾರಣಕ್ಕೆ ಕೈ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ ಎಂದು ಪ್ರಹ್ಲಾದ ಜೋಶಿ ಭರವಸೆ ನೀಡಿದರು.

ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಪ್ರಾಂತ ರೈತ ಸಂಘ ಪ್ರತಿಭಟನೆ

Sep 29 2024, 01:34 AM IST
Let the government respond to the problems: Provincial farmers' union protests

ಕೇಂದ್ರ ಸರ್ಕಾರ ಬಡವರು, ರೈತರು, ಕೂಲಿಕಾರರನ್ನು ನಿರ್ಲಕ್ಷಿಸುತ್ತಿದೆ: ಟಿ.ಪಿ.ಶೋಭ

Sep 29 2024, 01:33 AM IST
ತೈಲ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೂಡಲೇ ಕಡಿಮೆಗೊಳಿಸಬೇಕು. ದುಡಿಯುವ ವರ್ಗವಾದ ರೈತರು, ಕೂಲಿಕಾರ್ಮಿಕರು, ಮಹಿಳೆಯರ ಮತ್ತು ನಿರುದ್ಯೋಗದ ಬಗ್ಗೆಯಾಗಲಿ ಸಂಸತ್ ನಲ್ಲಿ ಚರ್ಚೆಯಾಗಿಲ್ಲ. ಬಂಡವಾಳಶಾಯಿಗಳಿಗೆ ಅನುಕೂಲ ಕಲ್ಪಿಸಿ ಬಡವರನ್ನು ವಂಚಿಸುತ್ತಲೇ ಬರುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಪತನಗೊಳಿಸುವ ವಿಪಕ್ಷಗಳ ಹುನ್ನಾರ ಫಲಿಸದು : ಡಾ.ಶಾಮನೂರು ಶಿವಶಂಕರಪ್ಪ

Sep 28 2024, 01:29 AM IST
ದಾವಣಗೆರೆ ಪಾಲಿಕೆ 6ನೇ ವಾರ್ಡ್‌ನ ವಿಜಯ ನಗರ ಬಡಾವಣೆಯಲ್ಲಿ 15ನೇ ಹಣಕಾಸು ಹಾಗೂ ಎಸ್‌ಎಫ್‌ಸಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಭೂಮಿಪೂಜೆ ನೆರವೇರಿಸಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 187
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved