• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೊಬ್ಬರ ನೀಡದೆ ರೈತರಿಗೆ ಮಣ್ಣು ತಿನ್ನಿಸಿದ ಸರ್ಕಾರ: ಆಚಾರ

Jul 28 2025, 12:32 AM IST
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರ ಬಗ್ಗೆ ಕಾಳಜಿ ಇಲ್ಲ. ಅದಕ್ಕೆ ಗೊಬ್ಬರದ ಕೊರತೆ ಒಂದು ಸಾಕ್ಷಿ. ಮಳೆಯಾದಾಗಲೇ ಗೊಬ್ಬರ ದಾಸ್ತಾನು ಇಡಬೇಕಿತ್ತು ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.

ಅಕ್ಟೋಬರ್‌ ವೇಳೆಗೆ ಕಾಂಗ್ರೆಸ್‌ ಸರ್ಕಾರ ಪತನ: ಅಶೋಕ್ ಭವಿಷ್ಯ

Jul 28 2025, 12:31 AM IST

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ತಾನಾಗಿಯೇ ಜೀವ ಕಳೆದುಕೊಳ್ಳುವ ಸರ್ಕಾರವನ್ನು ಆಪರೇಷನ್ ಕಮಲ ಮಾಡಿ ಸಾಯಿಸುವ ಅಗತ್ಯವಿಲ್ಲ. ಅಕ್ಟೋಬರ್ ವೇಳೆಗೆ ಈ ಸರ್ಕಾರ ಸಾಯುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ 

ಉಪನ್ಯಾಸಕರಿಗೆ ವೇತನ ಸಹಿತ ಬಿಇಡಿ ವ್ಯಾಸಂಗಕ್ಕೆ ಸರ್ಕಾರ ಅಸ್ತು: ಆತಂಕದಲ್ಲಿದ್ದ 364 ಉಪನ್ಯಾಸಕರಿಗೆ ನೆಮ್ಮದಿ

Jul 28 2025, 12:31 AM IST
ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳ ಬಿ.ಇಡಿ ರಹಿತ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗ ಮಾಡಲು ಶಿಕ್ಷಣ ಇಲಾಖೆಯಿಂದ ಆದೇಶವಾಗಲು ಮುಖ್ಯ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧುಬಂಗಾರಪ್ಪ, ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಪರಿಷತ್ತಿನ ಸದಸ್ಯರ ಸಹಕಾರ ಗಣನೀಯ.

ರಾಜ್ಯದಲ್ಲಿರುವುದ ಕಾಂಗ್ರೆಸ್‌ನ ‘ಭಾಗ್ಯಗಳ ಸರ್ಕಾರ’

Jul 28 2025, 12:31 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಜಲ್ ಜೀವನ್ ಮಿಷನ್ ಯೋಜನೆಯಡಿ ದೇಶದ ಗ್ರಾಮೀಣ ಪ್ರದೇಶಗಳ ಮನೆ ಮನೆಗೂ ನಲ್ಲಿ ಮೂಲಕ ಜನರಿಗೆ ಕುಡಿಯುವ ನೀರನ್ನು ಒದಗಿಸುವುದಕ್ಕೆ ಹೆಚ್ಚಿನ ಒತ್ತು ನೀಡಿದೆ. ಅದೇ ರೀತಿ ನಗರ ಪ್ರದೇಶಗಳ ಜನರಿಗೆ ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಒದಗಿಸಲಾಗುತ್ತಿದೆ.

ಕಾಂಗ್ರೆಸ್‌ ರೈತ ವಿರೋಧಿ ಸರ್ಕಾರ: ಭಗವಂತ ಖೂಬಾ

Jul 28 2025, 12:30 AM IST
ಕೇಂದ್ರ ಸರ್ಕಾರದಿಂದ ಮುಂಗಾರು ಬಿತ್ತನೆಗಾಗಿ ರಸಗೊಬ್ಬರ ಕಳುಹಿಸಿದರೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು, ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ವಿತರಣೆ ಮಾಡಬೇಕೆಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆಗ್ರಹಿಸಿದರು.

ವಿದ್ಯಾರ್ಥಿ ಸಮೂಹದ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಶಾಸಕ ಪಾಟೀಲ

Jul 27 2025, 12:03 AM IST
ವಿದ್ಯಾರ್ಥಿ ಶಕ್ತಿಯೇ ದೇಶದ ಶಕ್ತಿಯಾಗಿದ್ದು, ನೀವು ಪಡೆಯುವ ಶಿಕ್ಷಣ ದೇಶದ ಪಥವನ್ನು ಬದಲಿಸಲಿದೆ.

ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆ ಇಳಿಸಲಿ: ಮನು ವಾಲಜ್ಜಿ

Jul 26 2025, 12:30 AM IST
ಅಚ್ಚೇ ದಿನ್ ಆಯೇಗಾ ಎಂದು ಹೇಳಿಕೊಂಡೇ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿ ಆರಂಭದಿಂದಲೂ ಜನಸಾಮಾನ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ಇದೀಗ ಕೃಷಿಗೆ ಅತಿ ಅಗತ್ಯಗಳಲ್ಲಿ ಒಂದಾಗಿರುವ ರಾಸಾಯನಿಕ ಗೊಬ್ಬರಗಳ ಬೆಲೆ ಅವೈಜ್ಞಾನಿಕವಾಗಿ ಹೆಚ್ಚಿಸಿ, ಅವರ ಜೀವನದ ಮೇಲೆ ಗದಾ ಪ್ರಹಾರ ನಡೆಸಿದೆ ಎಂದು ತಾಲೂಕು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮನು ವಾಲಜ್ಜಿ ಆರೋಪಿಸಿದ್ದಾರೆ.

ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಕಲ್ಪಿಸಲಿದೆ

Jul 26 2025, 12:00 AM IST
ಆ.1 ಮತ್ತು 16 ರಂದು ಬಿಜೆಪಿ ಬೆಂಬಲಿತ ನಾಯಕರು ನಡೆಸುತ್ತಿರುವ ಹೋರಾಟ ಸಮುದಾಯದ್ದಲ್ಲ. ಅದೊಂದು ರಾಜಕೀಯ ಪ್ರೇರಿತ ಹಾಗೂ ರಾಜಕೀಯ ಲಾಭಗಳಿಸಲು ಕುತಂತ್ರ

ರೌಡಿ ಬಿಕ್ಲು ಶಿವ ಕೊಲೆ ಹತ್ಯೆ ಕೇಸ್‌ ಸಿಐಡಿಗೆ ತನಿಖೆಗೆ ರಾಜ್ಯ ಸರ್ಕಾರ ಆದೇಶ

Jul 25 2025, 08:17 AM IST

ಭಾರತಿನಗರ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಕುರಿತು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.

ಬಾಲ್ಯ ವಿವಾಹ ತಡೆಗೆ ಸರ್ಕಾರ ಕಠಿಣ ಕ್ರಮ : ಅಪ್ರಾಪ್ತರ ವಿವಾಹ ನಿಶ್ಚಿತಾರ್ಥ ಮಾಡಿದರೆ ಇನ್ನು ಜೈಲು ಶಿಕ್ಷೆ!

Jul 25 2025, 05:25 AM IST

ಬಾಲ್ಯ ವಿವಾಹವನ್ನು ಶಿಕ್ಷಾರ್ಹ ಅಪರಾಧ ಎಂದು ತಿಳಿಸಲಾಗಿದೆ. ಬಾಲ್ಯ ವಿವಾಹ ಮಾಡಿದ ವಧು, ವರರ ಕುಟುಂಬದವರು ಶಿಕ್ಷೆಗೆ ಗುರಿಯಾಗುತ್ತಾರೆ. ಇದೀಗ ಅಂತಹ ವಿವಾಹಗಳನ್ನು ನಿಶ್ಚಯ ಮಾಡುವವರನ್ನೂ ಶಿಕ್ಷೆಗೆ ಒಳಪಡಿಸಲು ಅವಕಾಶ ನೀಡಿ ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ-2025 ರೂಪಿಸಲಾಗಿದೆ.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved