• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ಅಧಿಕಾದಲ್ಲಿದ್ದ ವೇಳೆ ದೇಶದ್ರೋಹಿಗಳಿಗೆ ವಿಶೇಷ ಶಕ್ತಿ: ಕೇಂದ್ರ ಸಚಿವ ಜೋಶಿ

Sep 23 2024, 01:23 AM IST
ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ತಾವೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಗಣೇಶ ಮೆರವಣಿಗೆ ವಿರೋಧಿಸುವವರನ್ನು ಸರ್ಕಾರ ಮಟ್ಟ ಹಾಕಲಿ

Sep 23 2024, 01:19 AM IST
ಅಂದಿನ ಕಾಂಗ್ರೆಸ್ ನಾಯಕರು ರಾಷ್ಟ್ರೀಯತೆಯ ಪರವಾಗಿದ್ದರು. ಆದರೆ ಇಂದಿನ ಕಾಂಗ್ರೆಸ್ ನಾಯಕರು ಜಿಹಾದಿಗಳ ಪರವಾಗಿದ್ದಾರೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ್ ಸ್ವಾಮಿ ಹೇಳಿದರು.

ಖಾಸಗಿ ಬ್ರ್ಯಾಂಡ್‌ನ ತುಪ್ಪ ಪರೀಕ್ಷೆಗೆ ಸರ್ಕಾರ ಆದೇಶ - ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತುಪ್ಪದ ಪರಿಶೀಲನೆ

Sep 22 2024, 08:10 AM IST

ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುವಿನಲ್ಲಿ ಹಂದಿ, ದನ ಸೇರಿದಂತೆ ಇತರೆ ಪ್ರಾಣಿಗಳ ಕೊಬ್ಬು ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸುವಂತೆ ಆದೇಶಿಸಿದೆ.

ಒಳಮೀಸಲಾತಿ ಜಾರಿಗೆ ಕೈ ಸರ್ಕಾರ ಬದ್ಧ

Sep 22 2024, 01:55 AM IST
ತಿಪಟೂರು: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಉಪವಿಭಾಗಾಧಿಕಾರಿ ಸಪ್ತಶ್ರೀಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್‌ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬವಿದ್ದಂತೆ

Sep 22 2024, 01:49 AM IST
ಈ ಸರ್ಕಾರ ಖಜಾನೆ ದರೋಡೆ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಕೊಡಲು ದುಡ್ಡಿಲ್ಲ, ಈ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನವಿದ್ದು, ಅದು ಯಾವಾಗ ಭುಗಿಲೇಳುತ್ತದೋ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬ ಇದ್ದ ಹಾಗೆ. ಮಾಡಬಾರದ್ದನ್ನು ಮಾಡಿ ನಮ್ಮದು ಸರ್ಕಾರ ಇದೆ ಅಂತಾರೆ. ಯಾವುದೇ ರಸ್ತೆಯಲ್ಲೂ ನಿರ್ಭಯವಾಗಿ ಗಣೇಶನ ಮೆರವಣಿಗೆ ಮಾಡಲಾಗುತ್ತಿಲ್ಲ. ಇಡೀ ರಾಜ್ಯದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತೆ ಇರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದರು.

ರಾಜ್ಯದಲ್ಲಿ ಸಿದ್ದು ನೇತೃತ್ವದ್ದಲ್ಲ, ಹಿಂದು ವಿರೋಧಿ ಸರ್ಕಾರ: ರೇಣುಕಾಚಾರ್ಯ ಕಿಡಿ

Sep 21 2024, 01:52 AM IST
ರಾಜ್ಯದಲ್ಲಿ ಹಿಂದು ವಿರೋಧಿ ಸರ್ಕಾರವಿದೆಯೇ ಹೊರತು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ದಾವಣಗೆರೆಯಲ್ಲಿ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ಬೀಜ ಬಿತ್ತುತ್ತಿದೆ: ಆರ್.ಅಶೋಕ್ ವಾಗ್ದಾಳಿ

Sep 21 2024, 01:50 AM IST

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ದಳ್ಳುರಿ ಬಿತ್ತುವ ಕೆಲಸ ಮಾಡುತ್ತಿದೆ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ. ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ 

ಮತಾಂಧರಿಗೆ ಸರ್ಕಾರ ಬೆಂಬಲ: ಸಿ.ಟಿ. ರವಿ

Sep 21 2024, 01:48 AM IST
ಚಿಕ್ಕಮಗಳೂರು, ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ನಡೆಸುವುದು, ಪೆಟ್ರೋಲ್ ಬಾಂಬ್‌ ಹಾಕಿಸುವುದು ಸಿಎಂ ಸಿದ್ದರಾಮಯ್ಯ ಅವರ ಸೆಕ್ಯುಲರ್ ನೀತಿಯೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.

ಸರ್ಕಾರ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಪ್ರವೇಶ; ದುರ್ಬಳಕೆ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ: ಡಿಸಿ

Sep 20 2024, 01:39 AM IST
ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ, ವಾಣಿಜ್ಯೋದ್ದೇಶಕ್ಕೆ ದುರ್ಬಳಕೆ ಹಾಗೂ ಪರಭಾರೆ ಮಾಡುತ್ತಿರುವ ವಿರುದ್ಧ ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದರು.

ಕುವೆಂಪು ಕ್ರೀಡಾಂಗಣದ ಅಭಿವೃದ್ಧಿಗೆ ಸ್ಪಂದಿಸಲಿದೆ ಸರ್ಕಾರ: ಡಾ.ಕೆ.ಪಿ.ಅಂಶುಮಂತ್‌ ಭರವಸೆ

Sep 20 2024, 01:38 AM IST
ನರಸಿಂಹರಾಜಪುರ, ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲಿರುವ ಕುವೆಂಪು ಕ್ರೀಡಾಂಗಣವನ್ನು ಸುಜಜ್ಜಿತ ಕ್ರೀಡಾಂಗಣವನ್ನಾಗಿ ಮಾಡಲು ಪ್ರಯತ್ನ ನಡೆಸುತ್ತೇವೆ ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಭರವಸೆ ನೀಡಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 187
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved