ರಾಜ್ಯ ಸರ್ಕಾರ ನೆರೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿರೋಧ ಪಕ್ಷದ ಉಪ ಮುಖ್ಯಸ್ಥ ಅರವಿಂದ ಬೆಲ್ಲದ ತಿಳಿಸಿದರು.
ಮುಡಾ ಹಗರಣ ಮುಂದಿಟ್ಟುಕೊಂಡು ವಿಪಕ್ಷಗಳು ತಮ್ಮ ಕುತಂತ್ರದಿಂದ ಅಧಿಕಾರ ಹಿಡಿಯಲು ಮುಂದಾಗಿದ್ದು, ಆದರೆ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಪ್ರವೀಣ್ ಗೌಡ ಎಚ್ಚರಿಸಿದರು.