ಪ್ರಜ್ವಲ್ಗೆ ಕೇಂದ್ರ ಸರ್ಕಾರ ವಾಪಸ್ ಕರೆಸಲಿ: ಸ್ವಾತಿ ಒತ್ತಾಯ
May 03 2024, 01:11 AM ISTಲೈಂಗಿಕ ದೌರ್ಜನ್ಯ ಪ್ರಕರಣದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಕೇಂದ್ರ ಸರ್ಕಾರ ಸಹಕಾರ ನೀಡಿದ್ದು, ಈಗ ರಾಜ್ಯ ಸರ್ಕಾರದತ್ತ ಬೊಟ್ಟು ಮಾಡುವುದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರರಾದ ಸ್ವಾತಿ ಚಂದ್ರಶೇಖರ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.