• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಗ್ರಾಮ ಸ್ವರಾಜ್‌ ಕಾಯ್ದೆಯನ್ನೆ ಮೊಟಕುಗೊಳಿಸುತ್ತಿದೆ: ಕೋಟಾ ಶ್ರೀನಿವಾಸ ಪೂಜಾರಿ

Jun 28 2025, 12:18 AM IST
ಕೊಪ್ಪ , ರಾಜ್ಯ ಸರ್ಕಾರ ಗ್ರಾಮ ಸ್ವರಾಜ್‌ನ ಕಾಯ್ದೆಯ ಅಂಶಗಳನ್ನು ಮೊಟಕುಗೊಳಿಸುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

2028ಕ್ಕೆ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ : ಜಿ.ಡಿ.ಹರೀಶ್ ಗೌಡ ಆರೋಪ

Jun 27 2025, 12:48 AM IST

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಆರೋಪಿಸಿದರು.

ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನ: ರಾಧಾಮೋಹನ ದಾಸ್‌ ಅಗರ್ವಾಲ್‌

Jun 27 2025, 12:48 AM IST
ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ತನ್ನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಬೀಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಹೇಳಿದ್ದಾರೆ.

ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

Jun 26 2025, 10:56 AM IST

ರಾಜ್ಯ ಸರ್ಕಾರ ಕಲಾವಿದರ ಬಹು ವರ್ಷಗಳ ಬೇಡಿಕೆ ಈಡೇರಿಸಿದ್ದು ಹಿರಿಯ ಕಲಾವಿದರ ಮಾಸಾಶನವನ್ನು 2500 ರು.ಗಳಿಗೆ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದೆ.

ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನ: ರಾಧಾಮೋಹನ ದಾಸ್‌ ಅಗರ್ವಾಲ್‌

Jun 25 2025, 11:47 PM IST
ಕರ್ನಾಟಕ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ತನ್ನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಬೀಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಮಂಗಳೂರಿನಲ್ಲಿ ಬುಧವಾರ ಹೇಳಿದ್ದಾರೆ.

ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ರಾಜ್ಯ ಸರ್ಕಾರ

Jun 25 2025, 11:47 PM IST
ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಪ್ರಜಾಪ್ರಭುತ್ವದ ಮೇಲೆ ತುರ್ತು ಪರಿಸ್ಥಿತಿ ಘೋಷಿಸಿದ್ದರು.

ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸುನಿಲ್‌ ಕುಮಾರ್‌

Jun 25 2025, 01:18 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬಡವರಿಗೆ ಒಂದು ಮನೆಯನ್ನು ಮಂಜೂರು ಮಾಡಿಲ್ಲ. ನಿವೇಶನ ಹಂಚಿಕೆ ಸಾಧ್ಯವಾಗಿಲ್ಲ. ಭೂ ಪರಿವರ್ತನೆ ಹಾಗೂ 9/11 ಸಮಸ್ಯೆಯಿಂದ ಜನ ಪರದಾಟ ಪಡುತ್ತಿದ್ದಾರೆ. ಬಡ ಕೃಷಿಕರ ಅಕ್ರಮ-ಸಕ್ರಮ ಅರ್ಜಿಗಳನ್ನು ಕೂಡ ಕಾರಣವಿಲ್ಲದೆ ತಿರಸ್ಕರಿಸಲಾಗುತ್ತಿದೆ ಎಂದು ಸುನಿಲ್‌ ಕುಮಾರ್‌ ಆರೋಪಿಸಿದರು.

ರಾಜ್ಯ ಸರ್ಕಾರ ವಿರುದ್ಧ ದ.ಕ., ಉಡುಪಿ ಬಿಜೆಪಿ ಪ್ರತಿಭಟನೆ

Jun 25 2025, 01:18 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದ.ಕ., ಉಡುಪಿ ಜಿಲ್ಲೆಗಳ ಜನರ ಸಮಸ್ಯೆಗಳ ಕುರಿತು ನಿರ್ಲಕ್ಷ್ಯ ಹಾಗೂ ಯೋಜನೆಗಳ ವಿಳಂಬ ಆರೋಪಿಸಿ ಬಿಜೆಪಿ ವತಿಯಿಂದ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ಸ್ಥಳೀಯ ಸಂಸ್ಥೆಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.

ವಿಪಕ್ಷ ಶಾಸಕರ ಕ್ಷೇತ್ರಗಳಿಗೂ ಸರ್ಕಾರ ಅನುದಾನ ನೀಡಲಿ: ಎಚ್.ಟಿ.ಮಂಜು ಆಗ್ರಹ

Jun 25 2025, 01:18 AM IST
2021-22ರಲ್ಲಿ ಭಾರೀ ಮಳೆಗೆ ತಾಲೂಕಿನ ಹಲವು ಕೆರೆಗಳು ಒಡೆದು ಹೋಗಿವೆ. 40ಕ್ಕೂ ಹೆಚ್ಚು ಕಟ್ಟೆಗಳಿಗೆ ಹಾನಿಯಾಗಿದೆ. ಆದರೆ, ಸರ್ಕಾರ ಇದುವರೆಗೂ ಇವುಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ. ಸರ್ಕಾರದ ಗಮನ ಸೆಳೆದರೂ ಸ್ಪಂದಿಸುತ್ತಿಲ್ಲ.

ಬಹುಸಂಖ್ಯಾತರ ನಂಬಿಕೆ ಧಿಕ್ಕರಿಸಿದ ರಾಜ್ಯ ಸರ್ಕಾರ: ಕ್ಯಾ. ಗಣೇಶ್ ಕಾರ್ಣಿಕ್

Jun 25 2025, 01:17 AM IST
ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಸೋಮವಾರ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 180
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved