ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಗಂಟಿಹೊಳೆ
Jun 20 2024, 01:05 AM IST
ಹಕ್ಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಂವಾದ ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಭಾಗವಹಿಸಿದ್ದರು.
ರಾಜ್ಯ ಮಾರಾಟ ಮಾಡಲು ಹೊರಟ ಸರ್ಕಾರ: ನವೀನ್ ಗುಳಗಣ್ಣವರ
Jun 20 2024, 01:05 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರಾಜ್ಯವನ್ನೇ ಮಾರಾಟ ಮಾಡಲು ಹೊರಟಿದೆ.
ರೈತರ ಸಮಸ್ಯೆ ಬಗ್ಗೆ ಚಕಾರವೆತ್ತದ ಕಾಂಗ್ರೆಸ್ ಸರ್ಕಾರ
Jun 20 2024, 01:03 AM IST
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿದರು.
ರಾಜ್ಯದ ಜನತೆಗೆ ತುಟ್ಟಿ ಭಾಗ್ಯದ ಬರೆ ಕೊಟ್ಟ ಕಾಂಗ್ರೆಸ್ ಸರ್ಕಾರ: ಮಾಜಿ ಶಾಸಕ ಶಿವರಾಜ ಸಜ್ಜನರ ಕಿಡಿ
Jun 20 2024, 01:02 AM IST
ಹಾನಗಲ್ಲಿನ ಮಹಾತ್ಮಾಗಾಂಧಿ ವೃತ್ತದಲ್ಲಿ, ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಎಲ್ಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಯಿತು.
ಬೆಲೆ ಏರಿಸಿ ಜನತೆಗೆ ದ್ರೋಹ ಬಗೆದ ಸರ್ಕಾರ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
Jun 20 2024, 01:02 AM IST
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.
ರಾಜ್ಯ ಸರ್ಕಾರ ನೀರಾವರಿ ವಿದ್ಯುತ್ಗೆ ಆದ್ಯತೆ ನೀಡಬೇಕು
Jun 19 2024, 01:07 AM IST
ನೀರಾವರಿ ವಿದ್ಯುತ್ಗೆ ಆದ್ಯತೆ ನೀಡುವ ಇಚ್ಛಾಶಕ್ತಿ ಸರಕಾರಗಳಿಗೆ ಬೇಕು, ನೀರಾವರಿಯ ಅಭಿವೃದ್ಧಿಯಲ್ಲಿ ದೊಡ್ಡ ಹೆಜ್ಜೆ ಹಾಕಿದ ನೂತನ ಸಂಸದ ಬಸವರಾಜ ಬೊಮ್ಮಾಯಿ ಕರ್ನಾಟಕದ ಏಕೈಕ ನದಿ ಜೋಡಣೆಯಾದ ಬೇಡ್ತಿ ವರದಾ ನದಿ ಜೋಡಣೆಗೆ ಮೊದಲ ಆದ್ಯತೆ ನೀಡಬೇಕು.
ಮೋದಿಗೆ ಸರ್ಕಾರ 5 ವರ್ಷ ಉಳಿವುದು ಅನುಮಾನ: ರಾಹುಲ್
Jun 19 2024, 01:02 AM IST
ಎನ್ಡಿಎ ಬಣದ ಸಂಸದರು ಪಕ್ಷಾಂತರ ಆಗಲಿದ್ದಾರೆ. ಕೋಮುದ್ವೇಷದ ಅಜೆಂಡಾ ತಿರುಗುಬಾಣವಾಗಿದೆ. ಒಡೆದು ಆಳುವ ನೀತಿಗೆ ಜನ ತಿರಸ್ಕಾರ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ವಿದೇಶಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಜನರ ಕಿವಿಯಲ್ಲಿ ಹೂ ಇಟ್ಟ ರಾಜ್ಯ ಸರ್ಕಾರ
Jun 19 2024, 01:02 AM IST
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ್ದನ್ನು ವಿರೋಧಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಎತ್ತಿನಬಂಡಿಯಲ್ಲಿ ಬೈಕ್ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.
ಭದ್ರಾ ಮೇಲ್ದಂಡೆಗೆ ಉದಾಸೀನ ತೋರಿತ್ತಿರುವ ಉಭಯ ಸರ್ಕಾರ
Jun 19 2024, 01:00 AM IST
ಚಿತ್ರದುರ್ಗದಲ್ಲಿ ಬುಧವಾರ ನಡೆದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆಯಲ್ಲಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿದರು.
ಆಸ್ತಿ ನಗದೀಕರಣ ಸರ್ಕಾರ ದಿವಾಳಿತನಕ್ಕೆ ಸಾಕ್ಷಿ: ಬಸವರಾಜ ಬೊಮ್ಮಾಯಿ
Jun 19 2024, 01:00 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಬಡವರು ಹಾಗೂ ಸಾಮಾನ್ಯ ಜನರ ಮೇಲೆ ಒಂದಾದ ಮೇಲೆ ಒಂದು ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
< previous
1
...
111
112
113
114
115
116
117
118
119
...
181
next >
More Trending News
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ