• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ವರ್ಷದ ಅಭಿವೃದ್ಧಿ, ಜನಪ್ರೀಯ ಯೋಜನೆಯಿಂದಮತ್ತೆ ಬರಲಿದೆ ಮೋದಿ ಸರ್ಕಾರ: ತೇಜಸ್ವಿ ಸೂರ್ಯ

Mar 25 2024, 01:45 AM IST
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಕಾರ್ಯಕರ್ತರ ಕಾರ್ಯಾಗಾರ ಸಭೆಯನ್ನು ಎಚ್ಎಸ್ಆರ್ ಲೇಔಟ್ ವೈಟ್ ಹೌಸ್‌ನಲ್ಲಿ ಆಭನುವಾರ ಆಯೋಜಿಸಲಾಗಿತ್ತು.

ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ತಂತ್ರ: ಕೋಟಾ ಆರೋಪ

Mar 25 2024, 12:52 AM IST
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಪ್ರಚಾರ ಪಡೆಯುವ ದೃಷ್ಠಿಯಿಂದ ಕೆಲವೊಂದು ತಂತ್ರ ಮಾಡುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಶೆಟ್ಟರ

Mar 25 2024, 12:46 AM IST
2014ರಲ್ಲೂ ಸಿದ್ದರಾಮಯ್ಯ ಸಿಎಂ ಆಗಿದ್ದರು. ಆಗ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಆ ವೇಳೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದರಾ? ಇದೆಲ್ಲವನ್ನು ನೋಡಿದಾಗ ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗುವುದು ಖಚಿತ ಎಂದು ನುಡಿದರು.

ತಮಿಳುನಾಡು ಸರ್ಕಾರ ವಜಾಗೊಳಿಸುವಂತೆ ರಾಷ್ಟಪತಿಗೆ ಮನವಿ

Mar 23 2024, 01:18 AM IST
ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಗೆದ್ದರೆ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ತಮಿಳುನಾಡು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿ: ಡಿ.ಎಸ್‌.ಅರುಣ್‌

Mar 23 2024, 01:01 AM IST
ದೇವಸ್ಥಾನಗಳ ಸಂಗ್ರಹದ ಹಣವನ್ನು ಸರ್ಕಾರಕ್ಕೆ ಮೊದಲೇ ಶೇ.10ರಷ್ಟು ಕೊಡಬೇಕು ಎಂಬ ನಿಯಮ ಈಗಿನ ಸರ್ಕಾರ ಜಾರಿಗೆ ತಂದಿದೆ. ಇದು ಸರಿಯಲ್ಲ. ನಮ್ಮ ಸರ್ಕಾರ ಇದ್ದಾಗ ದೇವಸ್ಥಾನಗಳು ತನ್ನೆಲ್ಲ ಕೆಲಸಗಳ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಉಳಿದ ಹಣದಲ್ಲಿ ಶೇ.10ರಷ್ಟು ನೀಡಬೇಕು ಎಂದು ಆದೇಶ ತಂದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಯಮ ರೂಪಿಸಿದೆ.

ಸಿಎಂ ಸಿದ್ದರಾಮಯ್ಯ ಪತ್ರಕ್ಕೂ ಸ್ಪಂದಿಸದ ಮಹಾರಾಷ್ಟ್ರ ಸರ್ಕಾರ!

Mar 22 2024, 01:07 AM IST
ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾ.7ರಂದೇ ಪತ್ರ ಬರೆದಿದ್ದರೂ ಕೂಡಾ ಇಂದಿಗೂ ಮಹಾರಾಷ್ಟ್ರ ಸರ್ಕಾರ ಈ ವಿಷಯವಾಗಿ ಯಾವುದೇ ಸ್ಪಂದನೆ ತೋರದೆ ಮೌನವಾಗಿರೋ ವಿಚಾರ ಬೆಳಕಿಗೆ ಬಂದಿದೆ.

ಮೋದಿ‌ ಸರ್ಕಾರ ಕಿತ್ತು ಒಗೆಯದಿದ್ದರೆ ಆರ್ಥಿಕ ಗುಲಾಮಗಿರಿ

Mar 21 2024, 01:03 AM IST
ದೇಶದಲ್ಲಿ ಸಂವಿಧಾನದ ತಿರುಚುವ ಪ್ರಯತ್ನ ಬಿಜೆಪಿ ಸದ್ದಿಲ್ಲದೆ ನಡೆಸುತ್ತಿದೆ. ಇನ್ನೊಂದೆಡೆ ಚುನಾವಣಾ ಬಾಂಡ್ ಮೂಲಕ ಬಿಜೆಪಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ. ಸಂವಿಧಾನ ಕಾಪಾಡಿಕೊಳ್ಳುವ, ಮೀಸಲಾತಿ ಉಳಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ರಕ್ಷಣೆ ಮಾಡಬೇಕಿದೆ

ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ

Mar 21 2024, 01:01 AM IST
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿಲ್ವಾ..?, ಹಾಗಿದ್ರೇ, ದಾಖಲಾತಿ ಪ್ರಕಟಿಸಿ

Mar 19 2024, 12:48 AM IST
ಕಾವೇರಿ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ತಮಿಳುನಾಡಿಗೆ 6 ಸಾವಿರ ಕ್ಯುಸೆಕ್ ನೀರು ಹರಿದಿದೆ. ಕಬಿನಿ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಆ ದಿನಗಳಲ್ಲಿ ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಹರಿದು ಹೋಗಿದೆ ಎಂಬುದನ್ನು ಬಿಳಿಗುಂಡ್ಲು ಜಲಮಾಪನ ಕೇಂದ್ರದಿಂದ ಮಾಹಿತಿ ಪಡೆಯಲಿ.

ಹಾಸನದ ಗೊರೂರು ಅಣೆಕಟ್ಟೆ ನೀರು ತುಮಕೂರಿಗೆ ಹರಿಸುತ್ತಿರುವ ರಾಜ್ಯ ಸರ್ಕಾರ..!

Mar 19 2024, 12:46 AM IST
ಹಾಸನ ಜಿಲ್ಲೆಯ ಗೊರೂರು ಅಣೆಕಟ್ಟೆ ನೀರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗಳಿಗೆ ಹರಿಸದೇ ತುಮಕೂರು ಜಿಲ್ಲೆಗೆ ಹರಿಸುವ ಮೂಲಕ ತುಮಕೂರಿಗೆ ಬೆಣ್ಣೆ, ಮಂಡ್ಯ ಮತ್ತು ಹಾಸನಕ್ಕೆ ಸುಣ್ಣ ಹಾಕಲು ಸರ್ಕಾರ ಹೊರಟಿದೆ. ಮಂಡ್ಯ ಜಿಲ್ಲೆ ತೀವ್ರ ಬರಗಾಲವನ್ನು ಎದುರಿಸುತ್ತಿದೆ. ತುಮಕೂರು ರಾಜಕಾರಣ ಗಟ್ಟಿಯಾಗಿದೆ. ಅಲ್ಲಿನ ರೈತರನ್ನು ಉಳಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡುತ್ತಿದ್ದಾರೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರನ್ನು ಬಲಿಕೊಡಲಾಗುತ್ತಿದೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 156
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved