• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಪತನ ಬರೀ ಕನಸು: ಸಿದ್ದರಾಮಯ್ಯ ಗ್ಯಾರಂಟಿ

Apr 19 2024, 01:33 AM IST

ಬಿಜೆಪಿ, ಜೆಡಿಎಸ್‌ಗೆ ತಿರುಗೇಟು ನೀಡಿ ಕಮಲ ಹಿಡಿದ ದೇವೇಗೌಡ ವಿರುದ್ಧ ಕಿಡಿ ಕಾರಿದ ಸಿಎಂ

ಚುನಾವಣೆ ಬಳಿಕ ರಾಜ್ಯದ ಕಾಂಗ್ರೆಸ್‌ ಸರ್ಕಾರ ಪತನ: ದೇವೇಗೌಡ ಭವಿಷ್ಯ

Apr 19 2024, 01:32 AM IST

ಸಂಸತ್ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಇದು ಶತಸಿದ್ಧ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಖಚಿತ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಸಾಗುತ್ತಿದೆ: ಬಿ.ಎಸ್.ಯಡಿಯೂರಪ್ಪ

Apr 19 2024, 01:05 AM IST

ಎಚ್.ಡಿ.ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾದರೆ ಕೇಂದ್ರದಲ್ಲಿ ಮಂತ್ರಿಯಾಗಿ ಉನ್ನತ ಸ್ಥಾನ ಪಡೆಯಲಿದ್ದು, ಆನಂತರ ಎಲ್ಲರೂ ಸೇರಿ ರಾಜ್ಯದ ಸಮಗ್ರ ಅಭಿವೃದ್ದಿ ಕೆಲಸ ಮಾಡಬಹುದು 

ಚುನಾವಣೆ ನಂತರ ರಾಜ್ಯದಲ್ಲಿ ಸರ್ಕಾರ ಬದಲು: ಜೋಶಿ

Apr 19 2024, 01:03 AM IST
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪದವಿಗೆ ಈಗಲೇ ಕಿತ್ತಾಟ ಶುರುವಾಗಿದೆ. ಅಲ್ಲಿ ಬಹಳ ಗೊಂದಲಗಳಿವೆ. ಕಾಂಗ್ರೆಸ್ ಚುನಾವಣೆ ನಂತರ ಭೂತಕಾಲದ ಪಕ್ಷವಾಗಿ ಇತಿಹಾಸ ಸೇರಲಿದೆ.

ಚುನಾವಣೆ ನಂತರ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುವುದೇ ಡೌಟ್ : ಕುಮಾರಸ್ವಾಮಿ

Apr 19 2024, 01:02 AM IST

 ಶಿವಕುಮಾರ್ ದಿನ ಬೆಳಗಾದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುತ್ತಾರೆ, ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮುಂದಿನ ನಾಲ್ಕು ವರ್ಷಗಳ ಅವಧಿಗೆ ನಮ್ಮ ತಂದೆಯೇ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಹೇಳಿಕೆ ನೀಡುತ್ತಾರೆ, ಇದರಲ್ಲಿ ಜನರು ಯಾವುದನ್ನು ನಂಬಬೇಕು.

ದಲಿತರ ನಿಗಮಗಳಿಗೆ ಹಣ ನೀಡದ ರಾಜ್ಯ ಸರ್ಕಾರ; ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಆರೋಪ

Apr 18 2024, 02:27 AM IST
ಕಳೆದ 11ತಿಂಗಳು ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ದಲಿತರ ಮತ್ತು ಶೋಷಿತರ ಏಳಿಗೆಗೆ ಇರುವ ನಿಗಮಗಳಿಗೆ ಯಾವುದೇ ಹಣ ಕೊಡಲು ಸಾಧ್ಯವಾಗದೆ ಬೀದಿಗೆ ತಳ್ಳಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಾಸ್ವಾಮಿ ದೂರಿದರು.

ಗೋವಾ ಸರ್ಕಾರ ವಜಾ ಮಾಡಿ, ರಾಷ್ಟ್ರಪತಿ ಆಳ್ವಿಕೆಗೆ ಕರವೇ ಆಗ್ರಹ

Apr 18 2024, 02:27 AM IST
ಗೋವಾದಲ್ಲಿ ಕನ್ನಡಿಗರನ್ನು ಗುರಿಯಾಗಿಟ್ಟುಕೊಂಡು ಅಲ್ಲಿನ ಸರ್ಕಾರ ತೆರವು ಕಾರ್ಯಾಚರಣೆ ಮಾಡುತ್ತಿರುವುದು ಇದೇ ಮೊದಲೇನಲ್ಲ, ಆರನೇ ಬಾರಿ ಇಂತಹ ದುಷ್ಕೃತ್ಯ ಎಸಗುತ್ತಿದ್ದು

ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳೆಲ್ಲಾ ಬೋಗಸ್: ರವೀಂದ್ರ ಶ್ರೀಕಂಠಯ್ಯ

Apr 18 2024, 02:25 AM IST
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷಗಳ ಪರವಾದ ಅಲೆ ಸೃಷ್ಟಿಯಾಗಿದ್ದು, ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗುವುದು ಖಚಿತ. ಅದೇ ರೀತಿ ಮೋದಿ ಅವರ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗಬೇಕಾದರೆ ಜಿಲ್ಲೆಯ ಜನರು ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಆಶೀರ್ವದಿಸಬೇಕು.

ಗಂಡನಿಂದ ಕಿತ್ತು ಹೆಂಡತಿಗೆ ಕೊಟ್ಟ ಸರ್ಕಾರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ

Apr 18 2024, 02:23 AM IST
ಮದ್ಯ, ಪಾಣಿ, ಸೇರಿದಂತೆಯಿತರ ದರಗಳನ್ನು ದುಪ್ಪಟ್ಟುಗೊಳಿಸಿ ನೇರವಾಗಿ ಗಂಡನ ಜೇಬು ಖಾಲಿ ಮಾಡಿ ಗೃಹಲಕ್ಷ್ಮಿ ಯೋಜನೆಯಲ್ಲಿ 2000 ರು. ಹೆಂಡತಿಗೆ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

ಕಾಂಗ್ರೆಸ್ ಸರ್ಕಾರ ಬಂದಾಗ ಬರಗಾಲ

Apr 18 2024, 02:23 AM IST
ಮಹಿಳೆಯರಿಗೆ 2000 ಹಣ ನೀಡುವ ನೆಪದಲ್ಲಿ ಮಧ್ಯದ ಬೆಲೆಯನ್ನು ಏರಿಕೆ ಮಾಡುವ ಮೂಲಕ ಪಿಕ್ ಪಾಕೆಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ರೈತರ ಯಾವುದೇ ಸಮಸ್ಯೆ ಬಗೆಹರಿಸದೆ ಸುಳ್ಳು ಭರವಸೆ ನೀಡುತ್ತಾ ರಾಜ್ಯದ ಜನರಿಗೆ ಮೋಸ ಮಾಡಿ ಜನ ವಿರೋಧಿ ನೀತಿ ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಪಾಠ ಕಲಿಸುವ ಸಲುವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಿ
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 180
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved