• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವನ್ಯಜೀವಿ ತಜ್ಞ ಗುಬ್ಬಿ ಪತ್ರಕ್ಕೆ ಸ್ಪಂದಿಸಿದ ಸರ್ಕಾರ

Apr 16 2025, 12:40 AM IST
ವನ್ಯಜೀವಿ ತಜ್ಞ ಡಾ.ಸಂಜಯ್‌ ಗುಬ್ಬಿ ಬರೆದ ಪತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರು ಕಳೆದ ಮಾ.24ರಂದು ಪತ್ರ ಬರೆದಿರುವುದು.

‘ಜಾತಿ ವರದಿ ಜಾರಿಯಾದ್ರೆ ಸರ್ಕಾರ ಇರಲ್ಲ’

Apr 16 2025, 12:33 AM IST
ರಾಜ್ಯ ಸರ್ಕಾರದ ಜಾತಿ ಗಣತಿಗೆ ರಾಜ್ಯ ಒಕ್ಕಲಿಗರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅವೈಜ್ಞಾನಿಕವಾಗಿ ನಡೆಸಲಾಗಿರುವ ಸಮೀಕ್ಷೆಯ ಬದಲಾಗಿ ಹೊಸದಾಗಿ ಸಮೀಕ್ಷೆ ನಡೆಸಬೇಕು. ಒಂದು ವೇಳೆ ಜಾತಿ ಗಣತಿ ಜಾರಿಗೆ ಸರ್ಕಾರ ಮುಂದಾದರೆ ಲಿಂಗಾಯತ, ಬ್ರಾಹ್ಮಣ ಸಮುದಾಯಗಳನ್ನು ಜತೆ ಸೇರಿಸಿಕೊಂಡು ರಾಜ್ಯವೇ ಸ್ಥಬ್ಧವಾಗುವಂತಹ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್‌ ಸರ್ಕಾರ ಧೋರಣೆ ಜನರಿಗೆ ಮುಟ್ಟಿಸಿ

Apr 16 2025, 12:32 AM IST
ಏ. 22ರಂದು ಸರ್ಕಾರದ ಧೋರಣೆ ಹಾಗೂ ಬೆಲೆ ಏರಿಕೆ ವಿರುದ್ಧ ಕೊಪ್ಪಳದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಿಂದ 3000 ಜನರನ್ನು ಕರೆತರಬೇಕು.

ಕರ್ನಾಟಕ ಸರ್ಕಾರ ನಡೆಸಿದ್ದ ಜಾತಿ ಗಣತಿ ಸಂಚಲನ - ಗಣತಿ ಲೆಕ್ಕಕ್ಕೆ ಲಿಂಗಾಯತರು, ಒಕ್ಕಲಿಗರು ಕಿಡಿ

Apr 14 2025, 01:22 AM IST
ಕರ್ನಾಟಕ ಸರ್ಕಾರ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ (ಜಾತಿಗಣತಿ) ಅಂಕಿ ಅಂಶಗಳು ತೀವ್ರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

Apr 13 2025, 02:06 AM IST
ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆ ನೀಡಿ ಪ್ರಚಾರ ಪಡೆದ ಕಾಂಗ್ರೆಸ್ ಸರ್ಕಾರ, ಒಂದು ಕೈಯಲ್ಲಿ ಕೊಟ್ಟು, ಹತ್ತು ಕೈಯಲ್ಲಿ ಜನರಿಂದ ಕಸಿಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ.

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ

Apr 13 2025, 02:00 AM IST
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಘೋಷವಾಕ್ಯದೊಂದಿಗೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಜಾತಿ ಜನಗಣತಿಯನ್ನು ಸರ್ಕಾರ ಮತ್ತೊಮ್ಮೆ ನಡೆಸಲಿ

Apr 13 2025, 02:00 AM IST
ಬಾಳೆಹೊನ್ನೂರು, ರಾಜ್ಯದಲ್ಲಿ ಜಾತಿ ಜನ ಗಣತಿ ವರದಿಯನ್ನು ಎಲ್ಲೋ ಕುಳಿತು ತಯಾರು ಮಾಡಿದಂತಿದ್ದು, ಜಾತಿ ಗಣತಿ ವರದಿಯನ್ನು ಮತ್ತೊಮ್ಮೆ ನಡೆಸುವುದು ಒಳ್ಳೆಯದು. ಮತ್ತೊಮ್ಮೆ ಮನೆ ಮನೆಗೆ ತೆರಳಿ ಜಾತಿ ಜನಗಣತಿ ಮಾಡಬೇಕು ಎಂದು ಬಾಳೆ ಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದ್ದಾರೆ.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ ಮಾರಲು ಹೊರಟಿದೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 12 2025, 12:49 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ) ಆಸ್ತಿಯ ಮೌಲ್ಯ ಕುಗ್ಗಿಸಿ ಮಾರಾಟ ಮಾಡಲು ಹೊರಡುವ ಮೂಲಕ ಮತ್ತೊಂದು ಭ್ರಷ್ಟಾಚಾರಕ್ಕೆ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ರಾಜ್ಯದಲ್ಲಿರುವುದು 80 ಪರ್ಸೆಂಟ್‌ ಭ್ರಷ್ಟಾಚಾರದ ಸರ್ಕಾರ : ಬಿ. ವೈ. ವಿಜಯೇಂದ್ರ

Apr 11 2025, 09:22 AM IST

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷದ ರಾಜ್ಯ ಸರ್ಕಾರ ಈಗ 80 ಪರ್ಸೆಂಟ್‌ ಭ್ರಷ್ಟಾಚಾರ ನಡೆಸಿ ದೇಶದಲ್ಲೇ ನಂ.1 ಭ್ರಷ್ಟಾಚಾರದ ಸರ್ಕಾರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚರ್ಚೆಯಲ್ಲಿರುವ ಜಾತಿ ಗಣತಿ ವರದಿಗೆ ಇಂದು ಸಂಪುಟ ಅಸ್ತು?

Apr 11 2025, 01:32 AM IST
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚರ್ಚೆಯಲ್ಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿಗಣತಿ ವರದಿ-2015) ವರದಿ ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ವರದಿಗೆ ಬಹುತೇಕ ಅನುಮೋದನೆ ದೊರೆಯುವ ಸಾಧ್ಯತೆಗಳಿವೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved