• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕಾಲ್ತುಳಿತದ ಎಲ್ಲ ಸಂಗತಿ ಬಹಿರಂಗ : ಸರ್ಕಾರ

Jun 11 2025, 04:19 AM IST

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಸಂಗತಿಗಳನ್ನು ಬುಧವಾರ ಬಹಿರಂಗಪಡಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಕಳಪೆ ಸೋಯಾಬಿನ್‌ ಬೀಜ ವಿತರಿಸಿದ ಸರ್ಕಾರ, ರೈತರ ಆಕ್ರೋಶ

Jun 10 2025, 12:01 PM IST
ಕೃಷಿ ಇಲಾಖೆಯ ಕೆಲ ರೈತ ಸಂಪರ್ಕ ಕೇಂದ್ರಗಳ ಮೂಲಕವೇ ರೈತರಿಗೆ ವಿತರಿಸಿದ ಸೋಯಾಬಿನ್ ಬಿತ್ತನೆ ಬೀಜದ ಗುಣಮಟ್ಟದ ಕುರಿತು ರೈತರಲ್ಲಿ ಆತಂಕ ಶುರುವಾಗಿದೆ. ಬಿತ್ತನೆ ಮಾಡಿ 10 ದಿನ ಕಳೆದರೂ ಕರ್ಜಗಿ ಹೋಬಳಿಯ ಕೆಲವೆಡೆ ಬೀಜಗಳು ಮೊಳಕೆಯೊಡೆಯದ ಪರಿಣಾಮ ರೈತರು ಚಿಂತೆಗೀಡಾಗಿದ್ದಾರೆ.

ಜನರ ವಿಶ್ವಾಸ ಪಡೆದಿರುವ ಕಾಂಗ್ರೆಸ್ ಸರ್ಕಾರ: ಶಿವಗಂಗಾ

Jun 10 2025, 01:14 AM IST
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದೆ. ಸಮಾಜದ ಎಲ್ಲ ವರ್ಗಗಳ ಜನರು ನೆಮ್ಮದಿಯಿಂದ ಜೀವಿಸುವಂತಹ ಜನಹಿತ ಆಡಳಿತವನ್ನು ನಮ್ಮ ಸರ್ಕಾರ ನೀಡುತ್ತಿದೆ. ಆ ಮೂಲಕ ಸಿದ್ದರಾಮಯ್ಯ ಸರ್ಕಾರ ಜನತೆಯ ವಿಶ್ವಾಸವನ್ನು ಗಳಿಸಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

ಸೊಸೆ, ಮೊಮ್ಮಗನ ಜೀವನಕ್ಕೆ ಸರ್ಕಾರ ವ್ಯವಸ್ಥೆ ಮಾಡಲಿ

Jun 09 2025, 11:48 PM IST
ದರ್ಶನ್ ಗ್ಯಾಂಗ್ ನಿಂದ ಹತ್ಯಗೊಳಗಾದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಪ್‌ ಕಾಲ್ತುಳಿತ: ಸರ್ಕಾರ ವಿರುದ್ಧ ಬಿಜೆಪಿ ಧರಣಿ

Jun 09 2025, 04:25 AM IST
ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಘಟನೆಯ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು.

ಪ್ರಾಕೃತಿಕ ವಿಕೋಪ ಸಂತ್ರಸ್ತರ ನೆರವಿಗೆ ಸರ್ಕಾರ ಕೂಡಲೇ ಧಾವಿಸಲು ವೇದವ್ಯಾಸ್‌ ಕಾಮತ್‌ ಆಗ್ರಹ

Jun 09 2025, 01:40 AM IST
ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಳೆಹಾನಿಯ ಸಂದರ್ಭದಲ್ಲಿ ಸಂತ್ರಸ್ತರು ಮರಳಿ ಬದುಕು ಕಟ್ಟಿಕೊಳ್ಳಲು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಪರಿಹಾರ ನೀಡುತ್ತಿತ್ತು. ಅದರಂತೆ ಮನೆಗೆ ನೀರು ನುಗ್ಗಿದರೆ 10 ಸಾವಿರ ರು., ಭಾಗಶಃ ಹಾನಿಯಾಗಿದ್ದರೆ 3 ಲಕ್ಷ ರು. ಮತ್ತು ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರು. ಪರಿಹಾರ ನೀಡುತ್ತಿತ್ತು ಎಂದು ಕಾಮತ್‌ ಹೇಳಿದ್ದಾರೆ.

ಬಿಜೆಪಿ ಸರ್ಕಾರ ನೀಡಿದ್ದ ಹಕ್ಕುಪತ್ರಗಳು ಅಸಿಂಧುವೇ?: ಕೆಆರ್‌ಎಸ್, ಮೊಗರಹಳ್ಳಿ ಮಂಟಿ ಗ್ರಾಮಗಳ ನಿವಾಸಿಗಳ ಆತಂಕ

Jun 08 2025, 02:31 AM IST
ಶ್ರೀರಂಗಪಟ್ಟಣದಲ್ಲಿ ವಿತರಿಸಲಾಗಿದ್ದ ಹಕ್ಕುಪತ್ರಗಳ ಬಗ್ಗೆ ತನಿಖೆ ನಡೆಸುವಂತೆ ಶಾಸಕ ರಮೇಶಬಾಬು ಬಂಡಿಸಿದ್ದೇಗೌಡ ಕಳೆದ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದರಿಂದ ಈಗಿನ ಜಿಲ್ಲಾಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳ ಕಮಿಟಿ ರಚಿಸಿ, ನಿವಾಸಿಗಳಿಗೆ ಯಾವುದೇ ನೋಟಿಸ್ ಜಾರಿ ಮಾಡದೆ ಎರಡೆರಡು ಬಾರಿ ಅಳತೆ ಸಹ ಮಾಡಲಾಗಿದೆ.

ಜೈನ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ ಬಿಜೆಪಿ ಸರ್ಕಾರ

Jun 08 2025, 01:24 AM IST
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜೈನ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಅವುಗಳನ್ನು ತಡೆ ಹಿಡಿದು, ಜೈನ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.

ರಾಜ್ಯ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಆಗ್ರಹ

Jun 07 2025, 12:03 AM IST
ಮುಂಬೈನಲ್ಲಿ ೫ ದಿನದ ಚಾಂಪಿಯನ್ ಶಿಪ್ ಪಂದ್ಯಾವಾಳಿಯ ವಿಜಯೋತ್ಸವದಲ್ಲಿ ೨೫ ಲಕ್ಷ ಮಂದಿ ಸೇರಿದ್ದರೂ, ಚೆನೈನಲ್ಲಿ ಗೆದ್ದಾಗಲೂ ಜನಸಾಗರವೇ ನೆರೆದಿತ್ತು ಆಗಲೂ ಒಂದು ಅಹಿತಕರ ಘಟನೆ ನಡೆಯಲಿಲ್ಲ. ಆದರೆ ಬೆಂಗಳೂರಿನಲ್ಲಿ ಸರ್ಕಾರದ ನಿರ್ವಹಣೆಯ ವೈಫಲ್ಯತೆಯಿಂದ ೧೧ ಮಂದಿ ಪ್ರಾಣತೆತ್ತು ೫೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ

ಸರ್ಕಾರ ತಪ್ಪನ್ನು ಒಪ್ಪಿಕೊಳ್ಳಬೇಕು- ಶಾಸಕ ಸಿ.ಸಿ. ಪಾಟೀಲ್

Jun 06 2025, 12:37 AM IST
ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ತಂಡದ ಅಭಿನಂದನಾ ಕಾರ್ಯಕ್ರಮವು ದುರಂತವಾಗಿ ಪರಿಣಮಿಸಿ 11 ಜನ ಅಮಾಯಕ ಅಭಿಮಾನಿಗಳು ಕಾಲ್ತುಳಿತದಿಂದ ಸಾವನ್ನಪ್ಪಿದ್ದು, ಇದಕ್ಕೆ ನೇರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಆರೋಪಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 180
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved