• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧ

Oct 22 2023, 01:00 AM IST
ಅಭಿವೃದ್ಧಿ ಕಾರ್ಯಗಳೊಂದಿಗೆ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರ ಕ್ರಮವಹಿಸಲಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

ಸರ್ಕಾರ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಲಿ- ಕುಲಕರ್ಣಿ

Oct 21 2023, 12:30 AM IST
ಶುಕ್ರವಾರ ಪಟ್ಟಣದ ಈರಣ್ಣ ನವಲಗುಂದವರ ಟ್ಯಾಂಕರ್‌ ಮೂಲಕ ಜಮೀನುಗಳಿಗೆ ನೀರು ಹಾಯಿಸುವ ಸ್ಥಳಕ್ಕೆ ಕೇಂದ್ರ ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಭೇಟಿ ನೀಡಿದರು.

ಜಾನಪದ ಪರಿಷತ್ ಕಾರ್ಯಕ್ರಮಗಳಿಗೂ ಸರ್ಕಾರ ಅನುದಾನ ನೀಡಬೇಕು

Oct 21 2023, 12:30 AM IST
ಜಾನಪದ ಪರಿಷತ್ ಕಾರ್ಯಕ್ರಮಗಳಿಗೂ ಸರ್ಕಾರ ಅನುದಾನ ನೀಡಬೇಕು

ಕಾಂಗ್ರೆಸ್‌ ಸರ್ಕಾರ ಬೀಳಿಸೋದು ಖಚಿತ: ಈಶ್ವರಪ್ಪ

Oct 20 2023, 01:01 AM IST
ಕಾಂಗ್ರೆಸ್‌ ಸರ್ಕಾರ ಬೀಳಿಸೋದು ಖಚಿತ: ಈಶ್ವರಪ್ಪಡಿಕೆಶಿ ಮತ್ತೆ ಜೈಲಿಗೆ ಹೋಗುತ್ತಾರೆಂದು ಭವಿಷ್ಯ । ಹಿಂದೂಗಳ ವಿರುದ್ಧ ಬೇಕಿದ್ದೆಲ್ಲ ಮಾಡ್ತಿದ್ದಾರೆ

ಸಿಬಿಐ ಮೂಲಕ ಡಿ.ಕೆ. ಶಿವಕುಮಾರ್‌ಗೆ ಕೇಂದ್ರ ಸರ್ಕಾರ ಕಿರುಕುಳ

Oct 20 2023, 01:01 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸಿಬಿಐ ಮೂಲಕ ಟಾರ್ಚರ್ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಆರೋಪಿಸಿದರು. ನಗರದಲ್ಲಿ ಗುರುವಾರ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಲೋಕಸಭಾ ಎಸ್ಸಿ, ಎಸ್ಟಿ ಮೀಸಲು ಕ್ಷೇತ್ರಗಳ ವ್ಯಾಪ್ತಿಯ ಲೀಡರ್‌ಶಿಪ್‌ ಡೆವಲಪ್‌ಮೆಂಟ್ ಮಿಷನ್ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ

Oct 20 2023, 01:00 AM IST
ಕಾಂಗ್ರೆಸ್‌ನಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ತಂಡ ಸರ್ಕಾರ ಹೈಜಾಕ್‌ ಮಾಡುತ್ತಿದೆ ಎಂದು ಡಿಕೆಶಿ ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಆದರೆ, ಕಾಂಗ್ರೆಸ್‌ ಸರ್ಕಾರ ತನ್ನಿಂದ ತಾನೇ ಬಿದ್ದರೂ ಆಶ್ಚರ್ಯವಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದರು.

ಸರ್ಕಾರ ಬೀಳಿಸೋ ತಾಕತ್ತು ಒಳಗಿನ ಕಾಂಗ್ರೆಸ್ಸಿಗರಿಗಿದೆ: ಸಿ.ಟಿ. ರವಿ ( ಸಾಂಧಬರ್ಭಿಕ ಫೋಟೊ ಬಳಸಿ )

Oct 20 2023, 01:00 AM IST
ಸರ್ಕಾರ ಬೀಳಿಸೋ ತಾಕತ್ತು ಒಳಗಿನ ಕಾಂಗ್ರೆಸ್ಸಿಗರಿಗಿದೆ: ಸಿ.ಟಿ. ರವಿ

ಸರ್ಕಾರ ಬೀಳಿಸಲು ಬಿಜೆಪಿ ಟೀಂ ಯತ್ನ: ಡಿಕೆಶಿ ‘ಬಾಂಬ್‌’

Oct 19 2023, 12:45 AM IST
ಯಾರ್‍ಯಾರನ್ನು ಭೇಟಿಯಾಗಿದ್ದಾರೆ ಅಂತ ಗೊತ್ತಿದೆ. ಬಿಜೆಪಿ ಆಫರ್‌ ಬಗ್ಗೆ ಅಧಿವೇಶನದಲ್ಲೇ ಹೇಳಿಸ್ತೀನಿ.

ಚುನಾವಣೆಗೆ ಎಟಿಎಂ ಆಗಿರುವ ಸರ್ಕಾರ: ಜ್ಞಾನೇಂದ್ರ ಟೀಕೆ

Oct 19 2023, 12:45 AM IST
ಬಿಜೆಪಿ, ತಾಲೂಕು ಕಚೇರಿ

ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲ

Oct 17 2023, 12:46 AM IST
ಜಿಲ್ಲೆಯಲ್ಲಿ ಪ್ರಸ್ತುತ 3,26,164 ರೈತರು ಬೆಳೆ ವಿಮಾ ನೋಂದಣಿ ಮಾಡಿಸಿಕೊಂಡಿದ್ದು, ಆದರೆ ಶೇ.25ರಷ್ಟು ಸಹ ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved