• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಬಿಲ್ ಸೃಷ್ಟಿ ಪ್ರಕರಣ: ತನಿಖೆಗೆ ಸರ್ಕಾರ ಆದೇಶ

Dec 27 2023, 01:33 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.

ತುಂಗಭದ್ರಾ ಸಕ್ಕರೆ ಕಾರ್ಖಾನೆ ಜಾಗ ಸರ್ಕಾರ ರಕ್ಷಿಸಲಿ

Dec 26 2023, 01:31 AM IST
ಶಿವಮೊಗ್ಗ ಜಿಲ್ಲೆ ಜನರಲ್ಲಿ ನೆನಪೇ ಇಲ್ಲದೇಹೋಗಿದ್ದ ತುಂಗಭದ್ರಾ ಸಕ್ಕರೆ ಕಾರ್ಖಾನೆ ಹೆಸರು ಮತ್ತೆ ಚಾಲ್ತಿಗೆ ಬರುತ್ತಿದೆ. ಅದೂ ಮುಚ್ಚಿಹೋಗಿರುವ ಕಾರ್ಖಾನೆಯಿಂದಾಗಿ ಉದ್ಭವಿಸಿರುವ ಸಮಸ್ಯೆಯಿಂದಾಗಿ. ನ್ಯಾಯಾಲಯ ಆದೇಶದಂತೆ ತುಂಗಭದ್ರಾ ಸಕ್ಕರೆ ಕಾರ್ಖಾನೆ ಒಡೆತನದ ಪಾಲಾಗಿರುವ ಜಾಗದಲ್ಲಿ ಒಂದು ಗುಂಟೆಯಾದರೂ ನನ್ನ ಪಾಲಿದೆ ಎಂದು ಸಾಬೀತುಪಡಿಸಿದರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಸವಾಲು ಎಸೆದಿದ್ದಾರೆ.

ರೈತರ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ವಿಶೇಷ ಸೌಲಭ್ಯ ನೀಡಬೇಕು

Dec 26 2023, 01:31 AM IST
ಮುಂಡರಗಿ ಪುರಸಭೆ ಪಕ್ಕದ ಪೊಲೀಸ್ ಪರೇಡ್ ಮೈದಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತ ಚೇತನ ದಿ.ಕೆ.ಎಸ್. ಪುಟ್ಟಣ್ಣ ಅವರ 75ನೇ ಜನ್ಮ ದಿನೋತ್ಸವದ ಅಂಗವಾಗಿ ತಾಲೂಕು ಅನ್ನದಾತರ ಸಮಾವೇಶ ಹಾಗೂ ಅನುಭವಿ ಅನ್ನದಾತರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.

ಎಸ್ಟಿ ನಕಲಿ ಪ್ರಮಾಣ ಪತ್ರ ತಡೆಗೆ ಸರ್ಕಾರ ಉದಾಸೀನ

Dec 25 2023, 01:31 AM IST
ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಿ ಸೌಲಭ್ಯಗಳ ಕಬಳಿಸುವವರ ಮೇಲೆ ಕ್ರಮಕೈಗೊಳ್ಳುಬೇಕು.

ಸರ್ಕಾರ ನೀರು ಕೊಡದಿದ್ದರೆ ಸಂಪೂರ್ಣ ನಷ್ಟ ಕೊಡಲಿ: ಬಡಗಲಪುರ ನಾಗೇಂದ್ರ

Dec 25 2023, 01:30 AM IST
ಭೀಮರಾಯನಗುಡಿಯಲ್ಲಿ 7ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಪ್ರತಿಭಟನೆ. ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಆಕ್ರೋಶ. ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹ.

ಸಿದ್ದರಾಮಯ್ಯನವರದ್ದು ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರ: ಗೋವಿಂದ ಕಾರಜೋಳ ವಾಗ್ದಾಳಿ

Dec 25 2023, 01:30 AM IST
ವಿಜಯಪುರ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿದ್ದು, ಸಿದ್ದರಾಮಯ್ಯ ಸರ್ಕಾರ ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರವಾಗಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿ ಲಂಚ ತಿನ್ನುತ್ತಿದ್ದಾರೆ. ಜನರ ಅಸಮದಾನವನ್ನು ಬೆರೆಡೆಗೆ ಸೆಳೆಯಲು ಗಿಮಿಕ್ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರಿ ಶಾಲೆ ಉನ್ನತಿಗೆ ಸರ್ಕಾರ ಬದ್ಧ

Dec 24 2023, 01:45 AM IST
ಕಾಲ ಬದಲಾದಂತೆ ಮಕ್ಕಳಿಗೆ ನೀಡುವ ಶಿಕ್ಷಣದ ರೀತಿ, ನೀತಿಗಳು ಕೂಡ ಬದಲಾಗಿವೆ: ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ

ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ: ಟಿಬಿಜೆ

Dec 24 2023, 01:45 AM IST
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ರಾಗಿ ಖರೀದಿ ಕೇಂದ್ರ ಮತ್ತು ನೋಂದಣಿಗೆ ಚಾಲನೆ

ಶಿಕ್ಷಣ ಇಲಾಖೆ ಅಭಿವೃದ್ಧಿಗೆ ಸರ್ಕಾರ ಅಡ್ಡಗಾಲು: ನಾರಾಯಣಸ್ವಾಮಿ

Dec 23 2023, 01:45 AM IST
ಹಲವು ಬೆಳವಣಿಗೆಗೆ ದೇಶ ಸಾಕ್ಷಿಯಾಗಿದ್ದು, ಇದೀಗ ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿಯನ್ನು ಮಾಡುತ್ತಿಲ್ಲ ಮಾಡಲು ಬಿಡುತ್ತಿಲ್ಲ.

ಬರಕ್ಕೆ ಸಿಲುಕಿದ ರೈತರ ಸಹಾಯಕ್ಕೆ ಬರದ ಸರ್ಕಾರ-ಪಾಟೀಲ

Dec 22 2023, 01:30 AM IST
ನರಗುಂದದಲ್ಲಿ ನಡೆಯುತ್ತಿರುವ ಮಹಾದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ರೈತ ಮುಖಂಡ ಸಿ.ಎಸ್. ಪಾಟೀಲ ಮಾತನಾಡಿ, ಮಾನವ ಕುಲಕ್ಕೆ ಅನ್ನ ನೀಡುವ ರೈತನಿಗೆ ಸರ್ಕಾರ ಬರಗಾಲದಿಂದ ತೊಂದರೆಗೆ ಸಿಲುಕಿದ ರೈತನ ಸಹಾಯಕ್ಕೆ ಬರದೇ ಅನ್ಯಾಯ ಮಾಡುತ್ತದೆ ಎಂದು ಆರೋಪಿಸಿದರು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 180
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved