• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿಗಳನ್ನು ಈಡೇರಿಸಿದೆ: ಸಚಿವ ರೆಡ್ಡಿ

Jan 20 2024, 02:01 AM IST
ಸೂಲಿಬೆಲೆ: ಒಂದು ಶತಮಾನದಲ್ಲಿ ಕಂಡು ಕೇಳರಿಯದ ಬರ ರಾಜ್ಯದಲ್ಲಿ ತಾಂಡವಾಡುತ್ತಿದ್ದು ೧೩೦ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೇವೆ. ಗಂಗಾ ಮಾತೆಯ ಕೃಪೆಯಿಂದ ಉತ್ತಮ ಮಳೆಯಾಗಿ ಸಮೃದ್ಧ ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಪೊಲೀಸರ ಬಳಸಿ ನನ್ನ ಮೇಲೆ ಸರ್ಕಾರ ಟಾರ್ಗೆಟ್: ಹರಿಪ್ರಸಾದ್‌

Jan 20 2024, 02:00 AM IST
ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರವೇ ನನ್ನನ್ನು ಟಾರ್ಗೆಟ್‌ ಮಾಡುತ್ತಿದೆ. ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವೋ? ಆರ್‌ಎಸ್‌ಎಸ್‌ ಸರ್ಕಾರವೋ ಎಂಬ ಡೌಟ್‌ ಆಗುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ವಾಹನ ಕಾಯ್ದೆ ತಿದ್ದುಪಡಿ ಹಿಂಪಡೆಯಲಿ

Jan 19 2024, 01:52 AM IST
ಭಾರತೀಯ ನ್ಯಾಯಸಂಹಿತೆಯ ಕಲಂ 106 ರ ಉಪವಿಧಿ 1 ಮತ್ತು 2 ತಿದ್ದುಪಡಿಯು ಚಾಲಕರಿಗೆ ಮಾರಕವಾಗಿದೆ. ಕಾಯ್ದೆ ಕಠಿಣವಾಗಿ ಪಾಲನೆ ಆದರೆ, ಸರಕು ಸಾಗಾಟ ವಾಹನ ಚಾಲನೆಗೆ ಯಾರು ಸಹ ಮುಂದೆ ಬರದ ಸ್ಥಿತಿ ನಿರ್ಮಾಣವಾಗಲಿದೆ.

ಕೇಂದ್ರ ಸರ್ಕಾರ ಹೊಸ ಕಾಯ್ದೆ ವಾಪಸ್ ಪಡೆಯಲಿ: ಬೃಹತ್ ಪ್ರತಿಭಟನೆ

Jan 19 2024, 01:51 AM IST
ಹಿಟ್‌ ಅ್ಯಂಡ್‌ ರನ್‌ ಕಾಯ್ದೆ ಹಿಂಪಡೆಯುವಂತೆ ಲಾರಿ ಚಾಲಕರು, ಮಾಲೀಕರು ಬೃಹತ್‌ ಪ್ರತಿಭಟನೆ ನಡೆಸಿದರು.

ಬಡ್ಡಿ ದುಡಿಯಲು ಸರ್ಕಾರ ಅನುದಾನ ಕೊಡುತ್ತಾ?

Jan 19 2024, 01:48 AM IST
ಬಸವ ಪುತ್ಥಳಿ ನಿರ್ಮಾಣಕ್ಕೆಂದು ಸರ್ಕಾರ ಮ್ಯಾಚಿಂಗ್ ಗ್ರಾಂಟ್ ಆಗಿ ಬಿಡುಗಡೆ ಮಾಡಲಾದ ಅನುದಾನವ ಖರ್ಚು ಮಾಡುವುದ ಬಿಟ್ಟು ಮುರುಘಾಮಠ ಬ್ಯಾಂಕ್ ನಲ್ಲಿ ಡಿಪಾಜಿಟ್ ಮಾಡಿ ಬಡ್ಡಿ ದುಡಿದುಕೊಳ್ಳಲು ಅವಕಾಶಗಳಿವೆಯೇ ಎಂಬ ಪ್ರಶ್ನೆ ಎದುರಾಗುತ್ತದೆ.

ಕರ್ನಾಟಕಕ್ಕಿನ್ನು ಬಸವಣ್ಣ ಸಾಂಸ್ಕೃತಿಕ ನಾಯಕ: ರಾಜ್ಯ ಸರ್ಕಾರ ಘೋಷಣೆ

Jan 19 2024, 01:48 AM IST
ಹನ್ನೆರಡನೇ ಶತಮಾನದಲ್ಲಿ ಜಗತ್ತಿಗೆ ಸಮಾನತೆಯ ತತ್ವವನ್ನು ಬೋಧಿಸಿದ್ದ ವಚನಕ್ರಾಂತಿಯ ಹರಿಕಾರ ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲು ಸಿದ್ಧತೆ ನಡೆಸಿದೆ. ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಸ್ತಾವನೆಗೆ ಸಂಪುಟ ಸಮ್ಮತಿ ಸೂಚಿಸಿದೆ.

ಕೋಚಿಂಗ್‌ ಸೆಂಟರ್‌ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Jan 19 2024, 01:46 AM IST

ಕೇಂದ್ರ ಸರ್ಕಾರ ಕೋಚಿಂಗ್‌ ಸೆಂಟರ್‌ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 16 ವರ್ಷಕ್ಕಿಂತ ಕಡಿಮೆ ವಯೋಮಾನದ ವಿದ್ಯಾರ್ಥಿಗಳನ್ನು ಕೊಚಿಂಗ್‌ ಸೆಂಟರ್‌ಗಳಿಗೆ ಸೇರಿಸಿಕೊಳ್ಳುವಂತಿಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದೆ.

ಸರ್ಕಾರ ಕೊಟ್ಟ ದುಡ್ಡಲ್ಲೇ ಒಳ್ಳೆ ಕಂಚಿನ ಪ್ರತಿಮೆ ಆಗ್ತಿತ್ತು

Jan 18 2024, 02:05 AM IST
ಭಕ್ತಾದಿಗಳ ಉಸಾಬರಿಗೆ ಹೋಗದೆ, ಅನಿವಾಸಿ ಭಾರತೀಯರ ಮುಂದೆ ಕೈ ಚಾಚದೆ ಸರ್ಕಾರ ಕೊಟ್ಟ ದುಡ್ಡಲ್ಲೇ ಮುರುಘಾಮಠ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣ ಮಾಡಬಹುದಿತ್ತು. ಆದರೆ ಅಂತಹದ್ದೊಂದು ಅವಕಾಶವ ಕೈ ಚೆಲ್ಲಿ, ಎತ್ತರದ ಶ್ರೇಷ್ಟತೆ ವ್ಯಸನಕ್ಕೆ ಕಟ್ಟು ಬಿತ್ತಾ ಎಂಬ ಸಂದೇಹಗಳು ಮೂಡಿವೆ.

ರಾಜೀವ್ ಗಾಂಧಿ ಆಶಯಕ್ಕೆ ರಾಜ್ಯ ಸರ್ಕಾರ ವಿರುದ್ಧವಾಗಿದೆ

Jan 18 2024, 02:04 AM IST
ಸ್ವಾತಂತ್ರ್ಯ ನಂತರ ರೂಢಿಸಿದ ಮೊದಲ ಎರಡೂ ಶಿಕ್ಷಣ ನೀತಿಯನ್ನು ಯಾವ ರಾಜ್ಯ ಸರ್ಕಾರವೂ ತೆಗೆದು ಹಾಕಿದ ನಿದರ್ಶನವಿಲ್ಲ. ಶಿಕ್ಷಣ ವಲಯವನ್ನು ರಾಜಕೀಯದಿಂದ ಹೊರಗಿಡುವ ಜವಾಬ್ದಾರಿಯನ್ನು ತಾವೂ ಮುಂದುವರೆಸಿ ಎನ್ನುವ ಹಕ್ಕೊತ್ತಾಯದ ಬೇಡಿಕೆ ತಮ್ಮದಾಗಿದೆ

ಮಂಗಳೂರು ಕುಕ್ಕರ್ ಬಾಂಬ್‌ ಸ್ಫೋಟ ಸಂತ್ರಸ್ತ ಆಟೋಚಾಲಕಗೆ ಸರ್ಕಾರ ಪರಿಹಾರ

Jan 18 2024, 02:02 AM IST
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಘಟನೆ ದೇಶಾದ್ಯಂತ ಶಂಕಿತ ಉಗ್ರ ಕೃತ್ಯ ಎಂದು ಸದ್ದುಮಾಡಿದರೂ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯ ಆದೇಶ ಪತ್ರದಲ್ಲಿ ಅದೊಂದು ಮಾಮೂಲಿ ಘಟನೆ ಎಂಬಂತೆ ಉಲ್ಲೇಖಿಸಲಾಗಿದೆ!
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 187
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved